ಯಲ್ಲಾಪುರ: ಕಲೆಯಿಂದ ಸಾಕಷ್ಟು ಪ್ರಯೋಜನ ಪಡೆಯುವ ಕಲಾವಿದರು, ಕಲೆಗೆ ತನ್ನಿಂದ ಏನು ಕೊಡುಗೆ ನೀಡಲು ಸಾಧ್ಯ ಎಂಬುದನ್ನು ಚಿಂತಿಸಿ, ಆ ಬಗೆಗೆ ಕಾರ್ಯೋನ್ಮುಖರಾಗಬೇಕು ಎಂದು ವಿದ್ವಾನ್ ಗಣಪತಿ ಭಟ್ಟ ಹೇಳಿದರು.ಅವರು ಪಟ್ಟಣದ ನಾಯಕನಕೆರೆ ಶಾರದಾಂಬಾ ಸಭಾಭವನದಲ್ಲಿ ಭಾಗವತ ಅನಂತ ಹೆಗಡೆ ದಂತಳಿಗೆಯವರು ರಚಿಸಿದ ಶ್ರೀರಾಮ ದರ್ಶನ ಹಾಗೂ ಪುರುಷಮೃಗ ಯಕ್ಷಗಾನ ಪ್ರಸಂಗಗಳ ಲೋಕಾರ್ಪಣೆ ಕಾರ್ಯಕ್ರಮೆ ಉದ್ಘಾಟಿಸಿ ಮಾತನಾಡಿದರು. ಪ್ರಸಂಗ ರಚನೆಯ ಮೂಲಕ ಕಲೆಯ ಸೇವೆ ಮಾಡಿದ ಅನಂತ … [Read more...] about ಶ್ರೀರಾಮ ದರ್ಶನ ಹಾಗೂ ಪುರುಷಮೃಗ ಯಕ್ಷಗಾನ ಪ್ರಸಂಗಗಳ ಲೋಕಾರ್ಪಣೆ
Other
ಪಟ್ಟಣ ಪಂಚಾಯತ ವತಿಯಿಂದ ವಾರ್ಡಗಳ ಚರಂಡಿ ಸ್ವಚ್ಛತಾ ಕಾರ್ಯ
ಯಲ್ಲಾಪುರ: ಪಟ್ಟಣ ಪಂಚಾಯತ ವತಿಯಿಂದ ವಾರ್ಡಗಳ ಚರಂಡಿ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ. ಮಳೆಗಾಲದ ಪೂರ್ವ ಸಿದ್ಧತೆ ಯಾಗಿ ಕಳೆದ ಮರ್ನಾಲ್ಕುದಿನಗಳಿಂದ ಸ್ವಚ್ಛತಾ ಕಾರ್ಯ ಕೈಗೊಂಡಿದ್ದು ಈಗಾಗಲೇ ೫ ವಾರ್ಡಗಳಲ್ಲಿ ಪೂರ್ಣಗೊಂಡಿದ್ದು , ೧೯ ವಾರ್ಡಗಳಲ್ಲಿ ಎರಡು ಹಂತಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದು ಇದಕ್ಕಾಗಿಯೇ ಪಪಂ ನಿಂದ ೭ಲಕ್ಷ ರೂ ವಿನಿಯೋಗಿಸಲಾಗುತ್ತಿದ್ದು , ಮಳೆಗಾಲದೊಳಗೆ ಎಲ್ಲ ವಾರ್ಡಗಳಲ್ಲಿ ಪೂರ್ಣಗೊಳಿಸಲಾಗುವದು.ಚರಂಡಿಯಲ್ಲಿ … [Read more...] about ಪಟ್ಟಣ ಪಂಚಾಯತ ವತಿಯಿಂದ ವಾರ್ಡಗಳ ಚರಂಡಿ ಸ್ವಚ್ಛತಾ ಕಾರ್ಯ
ನಿವೃತ್ತ ದೈಹಿಕ ಶಿಕ್ಷಕ ಜಿ.ಎಮ್. ತಾಂಡೂರಾಯನ್ ಅಂತರಾಷ್ಟಿçÃಯ ಕ್ರೀಡಾಕೂಟಕ್ಕೆಆಯ್ಕೆ
ಯಲ್ಲಾಪುರ :ಕೇರಳ ತಿರುವನಂತಪುರA ಜಿಲ್ಲೆಯಲ್ಲಿ ಪ್ಯಾನ್ ಇಂಡಿಯಾ ಮಾಸ್ಟರ್ಸ್ ಗೇಮ್ ಫೆಡರೇಶನ್ ವತಿಯಿಂದ ನಡೆದರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಹಿರಿಯರ ವಿಭಾಗದಲ್ಲಿ ಸ್ಪರ್ಧಿಸಿದ್ದಪಟ್ಟಣದ ನಿವೃತ್ತ ದೈಹಿಕ ಶಿಕ್ಷಕ ಜಿ.ಎಮ್. ತಾಂಡೂರಾಯನ್ ಬಿಲ್ಲುಗಾರಿಕೆ ಯಲ್ಲಿ ಪ್ರಥಮ ,ತ್ರಿವಿಧ ಜಿಗಿತದಲ್ಲಿ ದ್ವೀತಿಯ,ಹಾಗೂ ರಿಲೇಯಲ್ಲಿ ತೃತೀಯ ಸ್ಥಾನ ಪಡೆದು ದೇಶಕ್ಕೆ ಕೀರ್ತಿ ತಂದಿದ್ದು À ಜಪಾನಿನಲ್ಲಿ ನಡೆಯಲಿರುವ ಅಂತರಾಷ್ಟಿçÃಯ ಮಟ್ಟದ ಕ್ರೀಡಾಕೂಟಕ್ಕೆ … [Read more...] about ನಿವೃತ್ತ ದೈಹಿಕ ಶಿಕ್ಷಕ ಜಿ.ಎಮ್. ತಾಂಡೂರಾಯನ್ ಅಂತರಾಷ್ಟಿçÃಯ ಕ್ರೀಡಾಕೂಟಕ್ಕೆಆಯ್ಕೆ
ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ :ಮೃತ ಪಟ್ಟ ಮಗು
ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಗುವೊಂದು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಯಲ್ಲಾಪುರ ಶಿರಸಿ ರಾಜ್ಯ ಹೆದ್ದಾರಿ ೯೩ ಮೇಲೆ ಮಳಲಗಾಂವ್ ಶಾಲೆಯ ಸಮೀಪ ಅಪಾಯಕಾರಿ ತಿರುವಿನಲ್ಲಿ ಶುಕ್ರವಾರ ನಡೆದಿದೆ.ಮೂರು ವರ್ಷದ ಮಗು ಸುಯೋಗ ಸಾಗರ ಹೆಗಡೆ ಸ್ಥಳದಲ್ಲೇ ಮೃತಪಟ್ಟಿದೆ.ಸಾಗರ ಮಹಾಬಲೇಶ್ವರ ಹೆಗಡೆ ಹಾಗೂ ನವ್ಯಾ ಸಾಗರ ಹೆಗಡೆ ಗಾಯಗೊಂಡಿದ್ದು,ಗಾಯಾಳುಗಳನ್ನು ಹುಬ್ಬಳ್ಳಿ ಎಸ್.ಡಿ.ಎಂ ಆಸ್ಪತ್ರೆಗೆ ಸೇರಿಸಲಾಗಿದೆ.ಕಾರು … [Read more...] about ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ :ಮೃತ ಪಟ್ಟ ಮಗು
ಬಿಸಗೋಡ ಪ್ರೌಢಶಾಲೆ ಫಲಿತಾಂಶ : 92.31% ಸಾಧನೆ
ಯಲ್ಲಾಪುರ :ತಾಲೂಕಿನ ಬಿಸಗೋಡ ಸರ್ಕಾರಿ ಪ್ರೌಢಶಾಲೆ ಪ್ರಸ್ತುತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಯಲ್ಲಿ .ಕಾರ್ತಿಕೇಯ ಗಣೇಶ ಹೆಗಡೆ 611 (97.76%)ಅಂಕಗಳೊಡನೆ ಪ್ರಥಮ, ದೀಕ್ಷಾ ಮಂಜುನಾಥ ಹೆಗಡೆ 583(93.28%) ಅಂಕಗಳೊಡನೆ ದ್ವಿತೀಯ, ಹಾಗೂ ರಕ್ಷಿತ ಗಣೇಶ ಮೆಣಸುಮನೆ 579 (92.64%) ಅಂಕಗಳೊಡನೆ ತೃತೀಯ ಸ್ಥಾನಗಳನ್ನು ಪಡೆದಿದ್ದಾರೆ.ಪರೀಕ್ಷೆಗೆ ಹಾಜರಾದ 26 ವಿದ್ಯಾರ್ಥಿಗಳಲ್ಲಿ 7ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ 13 ವಿದ್ಯಾರ್ಥಿಗಳು ಪ್ರಥಮ … [Read more...] about ಬಿಸಗೋಡ ಪ್ರೌಢಶಾಲೆ ಫಲಿತಾಂಶ : 92.31% ಸಾಧನೆ




