• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಮತಾಂತರಕ್ಕೆ ಪ್ರಚೋದನೆಯ ಶಂಕೆ:ಹಿಂದೂ ಜಾಗರಣ ವೇದಿಕೆಯಿಂದ ಮನವಿ ಸಲ್ಲಿಕೆ

May 15, 2022 by Jayaraj Govi Leave a Comment

ಯಲ್ಲಾಪುರ : ‌ತಾಲ್ಲೂಕಿನ ‌ಉಚಗೇರಿ‌ ಮತ್ತು ಚಿಪಗೇರಿ ಭಾಗದಲ್ಲಿ ಮತಾಂತರಕ್ಕೆ ಪ್ರಚೋದನೆಯ ಶಂಕೆ ಯಿಂದ ಪರಿಶಿಷ್ಟ ಸಮಾಜದವರಾದ ಕೆಲ ಸಿದ್ದಿ ಸಮುದಾಯದವರನ್ನು‌ ಒಂದು ಕಡೆ ಸೇರಿಸಿ‌ ಆಮಿಷ ನೀಡುತ್ತಿದ್ದರು ಎಂದು‌ ಶಂಕೆ ವ್ಯಕ್ತ ವಾಗಿದೆ,ಆಕಾರಣಕ್ಕಾಗಿ ಊರಿನ ಗ್ರಾಮಸ್ಥರು ಮತ್ತು ಹಿಂದೂ ಜಾಗರಣ ವೇದಿಕೆ ಮತ್ತು ‌ಬಿಜೆಪಿ ಪಕ್ಷದ ವತಿಯಿಂದ ಇದರ‌ ಬಗ್ಗೆ ತನಿಖೆ ಆಗಬೇಕೆಂದು ಆಗ್ರಹಿಸಿ‌ ಯಲ್ಲಾಪುರ ದ ಪೋಲಿಸ್ ಇಲಾಖೆ ಗೆ ಮನವಿ ಸಲ್ಲಿಸಲಾಯಿತು. ಶ್ರೀ G.N. ಗಾಂವ್ಕರ, ಮತ್ತು … [Read more...] about ಮತಾಂತರಕ್ಕೆ ಪ್ರಚೋದನೆಯ ಶಂಕೆ:ಹಿಂದೂ ಜಾಗರಣ ವೇದಿಕೆಯಿಂದ ಮನವಿ ಸಲ್ಲಿಕೆ

ಸೇವೆಯ ಹಿರಿತನ ಸಿಗುವುದು ಜನರನ್ನು ಗೆದ್ದಾಗ ಮಾತ್ರ.

May 15, 2022 by Jayaraj Govi Leave a Comment

ಯಲ್ಲಾಪುರ:ಸಮಾಜದಲ್ಲಿ ಸೇವೆ ಸಲ್ಲಿಸುವರಲ್ಲಿ ಸಮಾಜದಲ್ಲಿ ಕರಗುವ ಗುಣವೂ ಇರಬೇಕು‌. ಸ್ಥಳೀಯ ಭಾಗದ ಜನರ ಆರ್ಥಿಕಮಟ್ಟ ಸುಧಾರಿಸುವಲ್ಲಿ ವಜ್ರಳ್ಳಿಯ ಕೆವಿಜಿಬಿ ಬ್ಯಾಂಕನ ಅರವಿಂದ ಪೂಜಾರರ ಶ್ರಮವಿದೆ.ಸೇವೆಯ ಹಿರಿತನ ಸಿಗುವುದು ಜನರನ್ನು ಗೆದ್ದಾಗ ಮಾತ್ರ. ಜನಸ್ನೇಹಿಯಾಗಬೇಕಾದರೆ ಸಾಮಾಜಿಕ ಆಳಕ್ಕಿಳಿಯಬೇಕು. ಸೇವೆಯಲ್ಲಿನ ಪ್ರಾಮಾಣಿಕತೆ ನಮ್ಮನ್ನು ಎತ್ತರಕ್ಕೆ ಏರಿಸಬಲ್ಲದು.ಪ್ರಾಮಾಣಿಕವಾದ ಸೇವೆಗೆ ಉತ್ತಮ ಫಲಿತಾಂಶ ದೊರೆಯುತ್ತದೆ. ಸಮಾಜಮುಖಿಯಾದವರಿಗೆ ಸದಾಕಾಲ ನೆಮ್ಮದಿ … [Read more...] about ಸೇವೆಯ ಹಿರಿತನ ಸಿಗುವುದು ಜನರನ್ನು ಗೆದ್ದಾಗ ಮಾತ್ರ.

ಮಂಚಿಕೇರಿಯಲ್ಲಿ ಮೇ 15 ಮತ್ತು 16ರಂದು ಕೃಷ್ಣೇಗೌಡನ ಆನೆ ನಾಟಕ ಪ್ರದರ್ಶನ

May 15, 2022 by Jayaraj Govi Leave a Comment

ಯಲ್ಲಾಪುರ:ಹಾಸಣಗಿ ಸೇವಾ ಸಹಕಾರಿ ಸಂಘ, ರಾಜ ರಾಜೇಶ್ವರಿ ವಿದ್ಯಾ ಸಂಸ್ಥೆ ಹಾಗೂ ರಂಗ ಸಮೂಹಗಳ ಸಹಕಾರದೊಂದಿಗೆ ಮೇ 15 ಮತ್ತು 16ರಂದು ಸಂಜೆ 7 ಗಂಟೆಗೆ ನಾಟಕ ಪ್ರದರ್ಶನ ನಡೆಯಲಿದೆ. ಮಂಚಿಕೇರಿಯ ಸಂಹತಿ ಬಳಗದವರಿಂದ ಮಂಚೀಕೇರಿಯ ರಾಜ ರಾಜೇಶ್ವರಿ ರಂಗಮಂದಿರದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಕಥೆ ಆಧಾರಿತ `ಕೃಷ್ಣೇಗೌಡನ ಆನೆ’ ನಾಟಕ ಪ್ರದರ್ಶನಗೊಳ್ಳಲಿದೆ.ಈ ನಾಟಕದ ಪರಿಕಲ್ಪನೆ, ವಿನ್ಯಾಸ ಹಾಗೂ ನಿರ್ದೇಶನ ವಿನಾಯಕ ಭಟ್ಟ ಹಾಸಣಗಿ ಇವರದಾಗಿದೆ. ಸ್ಥಳೀಯ … [Read more...] about ಮಂಚಿಕೇರಿಯಲ್ಲಿ ಮೇ 15 ಮತ್ತು 16ರಂದು ಕೃಷ್ಣೇಗೌಡನ ಆನೆ ನಾಟಕ ಪ್ರದರ್ಶನ

ಸಾಹಿತಿ  ಮತ್ತೊಬ್ಬ ಸಾಹಿತಿಯನ್ನು ಸೃಷ್ಟಿಸುತ್ತಿರುವದು ಶ್ಲಾಘನೀಯ

May 14, 2022 by Jayaraj Govi Leave a Comment

ಯಲ್ಲಾಪುರ: ಪ್ರತಿಭೆ ಎಲ್ಲರಲ್ಲೂ ಇರುತ್ತದೆ ಆದರೆ ಅದಕ್ಕೆ ಅವಕಾಶಗಳು ಇರುವದಿಲ್ಲ. ಇಂದು ಹಣಬಲ ತೋಳ್ಬಲ ಇದ್ದವರು ಮಾತ್ರ ಎಲ್ಲ ಕ್ಷೇತ್ರದಲ್ಲಿ ಮಂಚೂಣಿಯಲ್ಲಿದ್ದು ಸಾಧಕರೆನಿಸಿಕೊಳ್ಳುತ್ತಿರುವದು ನಮ್ಮ ಸಮಾಜದಲ್ಲಿ ಕಂಡುಬರುವ ದೊಡ್ಡ ದೌರ್ಬಲ್ಯ ವಾಗಿದೆ ಎಂದರೆ ತಪ್ಪಾಗಲಾರದು.ಎಂದು  ರಾಜ್ಯ ವಿಕೇಂದ್ರಿಕರಣ ಹಾಗೂ ಪಂಚಾಯತರಾಜ್ ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಹೇಳಿದರು.ಅವರು ಶುಕ್ರವಾರ ಪಟ್ಟಣದ ಅಡಿಕೆ ಭವನದಲ್ಲಿ ಕೇಂದ್ರ ಕನ್ನಡ ಸಾಹಿತ್ಯ … [Read more...] about ಸಾಹಿತಿ  ಮತ್ತೊಬ್ಬ ಸಾಹಿತಿಯನ್ನು ಸೃಷ್ಟಿಸುತ್ತಿರುವದು ಶ್ಲಾಘನೀಯ

ಇ-ಖಾತಾ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ಸಚಿವ ಹೆಬ್ಬಾರ್ ಭಾಗಿ

May 12, 2022 by Jayaraj Govi Leave a Comment

ಯಲ್ಲಾಪುರ : ಇ-ಸ್ವತ್ತು ವಿತರಣೆ ಸಂಬಂಧ ಆಗಿರುವ ಸಮಸ್ಯೆಯ ಕುರಿತು ಚರ್ಚಿಸಿ ಸಮಸ್ಯೆ ಬಗೆಹರಿಸಲು 'ಇ-ಸ್ವತ್ತು ಮತ್ತು ನಗರ ಪ್ರದೇಶಗಳ ಇ-ಖಾತಾ ಸಚಿವ ಸಂಪುಟದ ಉಪಸಮಿತಿಯ ಸಭೆ ಬುಧವಾರ ವಿಧಾನ ಸೌಧದ 313 ಕೊಠಡಿಯಲ್ಲಿ ಜರುಗಿತು.ಯಲ್ಲಾಪುರ :ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಉತ್ತರ ಕನ್ನಡ ಜಿಲ್ಲೆಯ ಇ-ಸ್ವತ್ತು ವಿತರಣೆಯಲ್ಲಾಗುತ್ತಿರುವ ಸಮಸ್ಯೆಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು. ಫಾರ್ಮ್ ನಂ 9 ಮತ್ತು 11ಎ ಹಾಗೂ 9 ಮತ್ತು 11ಬಿ … [Read more...] about ಇ-ಖಾತಾ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ಸಚಿವ ಹೆಬ್ಬಾರ್ ಭಾಗಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,489 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar