'ಯಲ್ಲಾಪುರ:ಸರ್ಕಾರಿ ಸೇವೆಯಲ್ಲಿ ನಿವೃತ್ತಿ ಸಹಜ, ಸೇವೆಯ ಕೊನೆಯಲ್ಲಿ ಸೇವೆಯ ಮಹತ್ವ ಗೊತ್ತಾಗುತ್ತದೆ. ಗ್ರಾಮಸ್ತರ ನೋವು, ನಲಿವು ತಿಳಿದುಕೊಂಡು ಅರಣ್ಯ ರಕ್ಷಣೆಯ ಮಹತ್ವವನ್ನು ನಾಗಪ್ಪ ಅವರು ತಿಳಿವಳಿಕೆ ನೀಡುತ್ತಿದ್ದರು.' ಎಂದು ರಾಮಾಪುರ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಪಾಂಡುರಂಗ ಪಂಡರಾಪುರ ಹೇಳಿದರು.ರಾಮಾಪುರದಲ್ಲಿ ರಾಮಾಪುರ ಗ್ರಾಮ ಅರಣ್ಯ ಸಮಿತಿ ವತಿಯಿಂದ ನಿವೃತ್ತರಾದ ಅರಣ್ಯ ರಕ್ಷಕ ನಾಗಪ್ಪ ಕುಂದರ್ಗಿ ದಂಪತಿಯನ್ನು ಸನ್ಮಾನಿಸಿ ಗೌರವಿಸಿ ಅವರು … [Read more...] about ನಿವೃತ್ತರಾದ ಅರಣ್ಯ ರಕ್ಷಕನಾಗಪ್ಪ ಕುಂದರ್ಗಿ ಅವರಿಗೆ ಬೀಳ್ಕೊಡುಗೆ
Other
ಬಡಜನರಿಗೆ ಬದುಕು ದುಸ್ತರವಾಗುತ್ತಿದೆ :ಪ್ರಶಾಂತ ದೇಶಪಾಂಡೆ
ಯಲ್ಲಾಪುರ: ಜೀವನಾವಶ್ಯಕ ವಸ್ತುಗಳ ಬೆಲೆಏರಿಕೆ ಯಿಂದಾಗಿ ಬಡಜನರಿಗೆ ಬದುಕು ದುಸ್ತರವಾಗುತ್ತಿದೆ.ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವಲ್ಲಿಯೂ ಭ್ರಷ್ಟಾಚಾರ ನಡೆದಿದೆ. ಇದರಿಂದ ಇಲ್ಲಿ ಕಲುಷಿತ ( ಮಣ್ಣು ಮಿಶ್ರಿತ) ನೀರು ಬರುತ್ತಿದೆ. ಮೇಲಿನಿಂದ ತಳಹಂತದವರೆಗೂ ಒಂದೇ ಪಕ್ಷದ ಸರಕಾರವಿದ್ದರೂ ಮೂಲಭೂತ ಸೌಲಭ್ಯಗಳನ್ನು ನೀಡಲಾಗದಂತಹ ನಾಯಕನನ್ನು ಆರಿಸಿ ತಂದು ನೀವೆಲ್ಲರೂ ಪರಿತಪಿಸುವಂತಾಗುತ್ತಿದೆ.ಎAದು ಕೆಪಿಸಿಸಿ ಸದಸ್ಯ , ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಪ್ರಶಾಂತ … [Read more...] about ಬಡಜನರಿಗೆ ಬದುಕು ದುಸ್ತರವಾಗುತ್ತಿದೆ :ಪ್ರಶಾಂತ ದೇಶಪಾಂಡೆ
ಸ್ಕೇಟಿಂಗ ಮೂಲಕ ಬೆಂಗಳೂರು ತಲುಪಿದ ಜಾಗೃತಿ ಜಾಥಾ
ಯಲ್ಲಾಪುರ : ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲು ಸ್ಕೇಟಿಂಗ್ ಮೂಲಕವಾಗಿ ಕಾರವಾರದಿಂದ ಬೆಂಗಳೂರಿಗೆ ಆಗಮಿಸಿದ ಮಕ್ಕಳನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ವಿಧಾನಸೌಧದ ಮುಂಭಾಗದಲ್ಲಿ ಸ್ವಾಗತಿಸಿದರು.ಯಲ್ಲಾಪುರದ 9 ಮಕ್ಕಳು ಸೇರಿದಂತೆ 63 ಮಕ್ಕಳು ಕಾರವಾರದಿಂದ 620 ಕಿಲೋಮೀಟರ್ ಸ್ಕೇಟಿಂಗ್ ಮೂಲಕ ಬೆಂಗಳೂರು ತಲುಪಿದ್ದು, ಸಚಿವರು ಮಕ್ಕಳಿಗೆ ಅಭಿನಂದನಾ ಪತ್ರವನ್ನು ವಿತರಿಸಿದರು.ಈ ಸಂದರ್ಭದಲ್ಲಿ ರೇಷ್ಮೆ, ಯುವ ಸಬಲೀಕರಣ … [Read more...] about ಸ್ಕೇಟಿಂಗ ಮೂಲಕ ಬೆಂಗಳೂರು ತಲುಪಿದ ಜಾಗೃತಿ ಜಾಥಾ
ಕಲಿಕಾ ಚೇತರಿಕೆ ತರಬೇತಿ ಕಾರ್ಯಾಗಾರ ಉದ್ಘಾಟನೆ
ಯಲ್ಲಾಪುರ :ಮಹಾಮಾರಿ ಕರೋನಾದಿಂದಎರಡು ವರ್ಷಗಳ ಕಾಲ ನಮ್ಮಮಕ್ಕಳ ಕಲಿಕೆಯಲ್ಲಾದ ನಷ್ಟವನ್ನು ತುಂಬುವ ಉದ್ದೇಶದಿಂದ ನಮ್ಮ ಶಿಕ್ಷಣ ಇಲಾಖೆಯು ಜಾರಿಗೆ ತಂದ ವಿನೂತನ ಯೋಜನೆಯೇ ಈ "ಕಲಿಕಾ ಚೇತರಿಕೆ"ಯಾಗಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಶ್ರೀರಾಮ ಹೆಗಡೆ ಹೇಳಿದರುಅವರು ಬುಧವಾರ ಪಟ್ಟಣದ ಮಾದರಿ ಉರ್ದುಶಾಲೆಯಲ್ಲಿ ಶಿಕ್ಷಣ ಇಲಾಖೆಯ "ಕಲಿಕಾ ಚೇತರಿಕೆ" ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿಶಿಬಿರಾರ್ಥಿಗಳಿಗೆ ಕಲಿಕಾ ಚೇತರಿಕೆಯ ಉದ್ದೇಶ, ಮತ್ತು ಅದರ ಮಹತ್ವವನ್ನು … [Read more...] about ಕಲಿಕಾ ಚೇತರಿಕೆ ತರಬೇತಿ ಕಾರ್ಯಾಗಾರ ಉದ್ಘಾಟನೆ
ಗ್ರಾಮ ಪಂಚಾಯ್ತಿ ಪಿಡಿಓ ಅವರ ವರ್ಗಾವಣೆಯನ್ನು ರದ್ದುಗೊಳಿಸಬೇಕೆಂದು ಸಚಿವ ಹೆಬ್ಬಾರ್ ಗೆ ಮನವಿ
ಯಲ್ಲಾಪುರ : ತಾಲ್ಲೂಕಿನ ಮಾವಿನಮನೆ ಮಲವಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಅವರ ವರ್ಗಾವಣೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಮಲವಳ್ಳಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಗ್ರಾಮಸ್ಥರು ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿದರು.ಕಳೆದ ಒಂದು ವರ್ಷದಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಮಾವಿನಮನೆ- ಮಲವಳ್ಳಿಯ ಪ್ರಭಾರೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ಅಂಕದ ಅವರನ್ನು ಏಕಾಏಕಿ ತಾಲ್ಲೂಕಿನಿಂದ ಹೊರಗೆ ವರ್ಗಾವಣೆ ಮಾಡಲಾಗಿರುತ್ತದೆ. … [Read more...] about ಗ್ರಾಮ ಪಂಚಾಯ್ತಿ ಪಿಡಿಓ ಅವರ ವರ್ಗಾವಣೆಯನ್ನು ರದ್ದುಗೊಳಿಸಬೇಕೆಂದು ಸಚಿವ ಹೆಬ್ಬಾರ್ ಗೆ ಮನವಿ




