• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಜಿ ಪ್ಲಸ್-2‌ ವಸತಿಗೃಹಗಳಿಗೆ ಮುಂಗಡ ಹಣ ಪಾವತಿ ಗೆ ಮೆ.10 ರ ವರೆಗೆ ಕಾಲಾವಕಾಶ

April 28, 2022 by Jayaraj Govi Leave a Comment

ಯಲ್ಲಾಪುರ : ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಮಹಾತ್ವಾಕಾಂಕ್ಷಿ ಯೋಜನೆಯಾಗಿರುವ ಜಿ ಪ್ಲಸ್-2‌ ಮಾದರಿಯ ವಸತಿಗೃಹಗಳಿಗೆ ಮುಂಗಡ ಹಣ ಪಾವತಿ ಮಾಡಲು ಮೆ.10 ರ ವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸಂಗನಬಸಯ್ಯ ತಿಳಿಸಿದ್ದಾರೆ.ಜಿ ಪ್ಲಸ್-2‌ ಮಾದರಿಯ ವಸತಿಗೃಹಗಳಿಗೆ ಮುಂಗಡ ಹಣ 50 ಸಾವಿರ ರೂಗಳನ್ನು ಡಿ.ಡಿ. ರೂಪದಲ್ಲಿ ಪಾವತಿಸಲು ಏ.20 ರ ವರೆಗೆ ಸಮಯ ನೀಡಲಾಗಿತ್ತು. ಆದರೆ ಬ್ಯಾಂಕ್‌ಗಳಲ್ಲಾದ ತಾಂತ್ರಿಕ ಕಾರಣಗಳಿಂದ ಅನೇಕ … [Read more...] about ಜಿ ಪ್ಲಸ್-2‌ ವಸತಿಗೃಹಗಳಿಗೆ ಮುಂಗಡ ಹಣ ಪಾವತಿ ಗೆ ಮೆ.10 ರ ವರೆಗೆ ಕಾಲಾವಕಾಶ

ನಂದೊಳ್ಳಿ ಯಲ್ಲಿ ಹೆಬ್ಬಾರ್ ಟ್ರೋಫಿ ಕಬಡ್ಡಿ ಪಂದ್ಯಾವಳಿ

April 27, 2022 by Jayaraj Govi Leave a Comment

ಯಲ್ಲಾಪುರ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ತಾಲೂಕಿನ ನಂದೊಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದಿ ವಿನಾಯಕ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ " ಹೆಬ್ಬಾರ್ ಟ್ರೋಫಿ " ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು‌.ಕ್ರೀಡೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸಚಿವರು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಿ, ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ … [Read more...] about ನಂದೊಳ್ಳಿ ಯಲ್ಲಿ ಹೆಬ್ಬಾರ್ ಟ್ರೋಫಿ ಕಬಡ್ಡಿ ಪಂದ್ಯಾವಳಿ

ತೋಟಗಾರಿಕೆ ಇಲಾಖೆಯಲ್ಲಿರುವ ಯೋಜನೆಗಳು ಮತ್ತು ರೈತ ಉತ್ಪಾದಕರ ಸಂಸ್ಥೆಯ ಕುರಿತು ಮಾಹಿತಿ ಶಿಬಿರ

April 27, 2022 by Jayaraj Govi Leave a Comment

ಯಲ್ಲಾಪುರ:ರೈತರ ನೆರವಿಗೆ ತೋಟಗಾರಿಕೆ ಇಲಾಖೆಯ ಅಡಿಯಲ್ಲಿ ಶ್ರೀದೇವಿ ರೈತ ಉತ್ಪಾದಕರ ಸಂಸ್ಥೆಯು ನೆರವಾಗಲಿದ್ದು ಕೃಷಿಕರ ಮನೆ ಬಾಗಿಲಿಗೆ ಸೇವೆಯನ್ನು ನೀಡಲಿದೆ. . ಎಂದು ಸಂಸ್ಥೆಯ ನಿರ್ದೇಶಕಗಜಾನನ ಭಟ್ಟ, ಕಳಚೆ ಹೇಳಿದರು.ಅವರು ವಜ್ರಳ್ಳಿಯ ಗ್ರಾಮ ಪಂಚಾಯತ ಸಭಾಭವನದಲ್ಲಿ ಯಲ್ಲಾಪುರ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಮತ್ತು ಶ್ರೀದೇವಿ ರೈತ ಉತ್ಪಾದಕರ ಕಂಪನಿ ಕಳಚೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ತೋಟಗಾರಿಕೆ ಇಲಾಖೆಯಲ್ಲಿರುವ ಯೋಜನೆಗಳು ಮತ್ತು ರೈತ ಉತ್ಪಾದಕರ … [Read more...] about ತೋಟಗಾರಿಕೆ ಇಲಾಖೆಯಲ್ಲಿರುವ ಯೋಜನೆಗಳು ಮತ್ತು ರೈತ ಉತ್ಪಾದಕರ ಸಂಸ್ಥೆಯ ಕುರಿತು ಮಾಹಿತಿ ಶಿಬಿರ

ದಿ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿಯಿಂದ ಚೆಕ್ ವಿತರಣೆ

April 27, 2022 by Jayaraj Govi Leave a Comment

ಯಲ್ಲಾಪುರ;ವಾಹನ ಸವಾರರು ಅಥವಾ ಮಾಲಕರು ವಾಹನ‌ದ ವಿಮೆಯನ್ನು ಕಾಲಕಾಲಕ್ಕೆ ನವೀಕರಿಸಿಕೊಂಡಿರ ಬೇಕಾಗಿರುವುದು ತೀರಾ ಅಗತ್ಯವಾಗಿದೆ ಎಂದುನ್ಯೂ ಇಂಡಿಯಾ ಅಶುರೆನ್ಸಿಯ ಸೀನಿಯರ್ ಡಿವಿಜನಲ್ ಮ್ಯಾನೇಜರ್ ಶಶಿಕಾಂತ ಹಲಗೇಕರ್ ಹೇಳಿದರು.ಅವರು ಪಟ್ಟಣದ ನಾಯಕನಕೆರೆಯ ಶ್ರೀಕೃಷ್ಣ ರೆಸೋಯ್ ಸಭಾಭವನದಲ್ಲಿದಿ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿ ಲಿ. ಧಾರವಾಡ ವಿಭಾಗ ಶಿರಸಿ ಹಾಗೂ ಶ್ರೀಮಹತಿ ವಾಯು ಮಾಲಿನ್ಯ ತಪಾಸಣಾ ಕೇಂದ್ರ ಯಲ್ಲಾಪುರ ಇವರ ಆಶ್ರಯದಲ್ಲಿ‌ ನಡೆದ ಕಾರ್ಯಕ್ರಮದಲ್ಲಿ … [Read more...] about ದಿ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿಯಿಂದ ಚೆಕ್ ವಿತರಣೆ

ವಜ್ರಳ್ಳಿಯಲ್ಲಿ ಕೆವಿಜಿಬಿ ಬ್ಯಾಂಕ್ ನ ವ್ಯವಸ್ಥಾ ಪಕರ ಸೇವೆ ಮುಂದುವರಿಕೆಗೆ ಒತ್ತಾಯ..

April 24, 2022 by Jayaraj Govi Leave a Comment

ಯಲ್ಲಾಪುರ:ಯಲ್ಲಾಪುರ ತಾಲ್ಲೂಕಿನ ವಜ್ರಳ್ಳಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಕಳೆದ‌ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅರವಿಂದ ಪೂಜಾರರವರನ್ನು ಕೆವಿಜಿ ಬ್ಯಾಂಕ್ ನ ಧಾರವಾಡ ಪ್ರಧಾನ ಕಚೇರಿಗೆ ಮುಂದುವರಿಕೆಯ ಸೇವೆಗೆ ವರ್ಗಾವಣೆ ಆದೇಶ ಬಂದಿದ್ದು ಆದರೆ ಬ್ಯಾಂಕನ ಸ್ಥಳೀಯ ಗ್ರಾಹಕರು ಅರವಿಂದ ಪೂಜಾರವರ ಸೇವೆ ವಜ್ರಳ್ಳಿಯಲ್ಲಿಯೇ‌ ಮುಂದುವರಿಯಲಿ ಎಂದುಕೆವಿಜಿ ಬ್ಯಾಂಕ್ ನ ಧಾರವಾಡದ ಪ್ರಧಾನ ಕಚೇರಿಗೆ ಮನವಿಮಾಡಿದ್ದಾರೆ.ಶುಕ್ರವಾರ ಬೆಳಿಗ್ಗೆ … [Read more...] about ವಜ್ರಳ್ಳಿಯಲ್ಲಿ ಕೆವಿಜಿಬಿ ಬ್ಯಾಂಕ್ ನ ವ್ಯವಸ್ಥಾ ಪಕರ ಸೇವೆ ಮುಂದುವರಿಕೆಗೆ ಒತ್ತಾಯ..

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,492 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar