ಯಲ್ಲಾಪುರ: ಪಟ್ಟಣದ ಕಾಳಮ್ಮಾನಗರ ಪ್ರೌಢಶಾಲೆಯಲ್ಲಿ ತಾಲೂಕಾ ಕಾನೂನು ಸೇವಾ ಸಮೀತಿ,ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹೆಣ್ಣುಮಕ್ಕಳ ದಿನಾಚರಣೆಯ ನಡೆಯಿತು.ತಾ.ಪಂ.ಸಿಇಒ ಜಗದೀಶ ಕಮ್ಮಾರ ಕಾರ್ಯಕ್ರಮ ಉದ್ಘಾಟಿಸಿ,”ಹೆಣ್ಣು ಮಗುವು ಪುರುಷರಂತೆ ಸರಿ ಸಮಾನಳಾಗಿ ಬದುಕುವ ಹಕ್ಕು ಮತ್ತು ಅರ್ಹತೆ ಹೊಂದಿದ್ದಾಳೆ.,ಈ ಬಗ್ಗೆ ಜಾಗ್ರತಿ ಹೆಚ್ಚಿಸುವ ಸಲುವಾಗಿ,ಹೆಣ್ಣು ಮಗುವಿನ ದಿನಾಚರಣೆ … [Read more...] about ಕಾಳಮ್ಮಾನಗರಪ್ರೌಢಶಾಲೆಯಲ್ಲಿಹೆಣ್ಣುಮಕ್ಕಳ ದಿನಾಚರಣೆ
Other
ಮೇಯಲು ಹೋದ ಆಕಳಿಗೆ ಗುಂಡೇಟು ಪ್ರಾಣಾಪಾಯದಿಂದ ಪಾರು
ಯಲ್ಲಾಪುರ: ಅರಣ್ಯ ದಲ್ಲಿ ಮೇಯಲು ಬಿಟ್ಟ ಆಕಳಿನ ಮೇಲೆ ಯಾರೋ ದುಷ್ಕರ್ಮಿಗಳು ಗುಂಡೇಟು ಹಾಕಿದ್ದು, ಆಕಳು ಗಂಭೀರವಾಗಿ ಗಾಯಗೊಂಡಿದೆ. ಪ್ರಾಣಾಪಾಯದಿಂದ ಪಾರಾಗಿದೆ.ಈ ಭಾಗದಲ್ಲಿ ಬೇಟೆಗಾರರ ಹಾವಳಿ ಮತ್ತೆ ಹೆಚ್ಚಿರುವ ಅನುಮಾನ ಮೂಡಿದ್ದು, ಬಿಸಗೋಡು ರಸ್ತೆಯಲ್ಲಿ ಕಳೆದ ವಾರ ಚಿರತೆಯೊಂದನ್ನು ಗುಂಡಿಗೆ ಬಲಿಯಾಗಿತ್ತು.ಪಟ್ಟಣದ ರಾಮಾಪುರದ ಪಾಂಡುರಂಗ ಪಂಡರಾಪುರ ಎಂಬುವವರ ಆಕಳನ್ನು ಮೇಯಲು ಕಾಡಿನಲ್ಲಿ ಬಿಟ್ಟಿದ್ದರು. ಕಾಡಿನಲ್ಲಿ ದುಷ್ಕರ್ಮಿಗಳು ಹಾರಿಸಿದ … [Read more...] about ಮೇಯಲು ಹೋದ ಆಕಳಿಗೆ ಗುಂಡೇಟು ಪ್ರಾಣಾಪಾಯದಿಂದ ಪಾರು
ಚಂದಗುಳಿ ಘಂಟೆ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ
ಯಲ್ಲಾಪುರ : ಅಂಗಾರಕ ಸಂಕಷ್ಟಿಯ ನಿಮಿತ್ತ ತಾಲೂಕಿನ ಸುಪ್ರಸಿದ್ಧ ಚಂದಗುಳಿ ಘಂಟೆ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ ನಡೆಯಿತು. ದೂರದ ಊರುಗಳಿಂದಲೂ ಆಗಮಿಸಿದ್ದ ಭಕ್ತಾದಿಗಳು ಸೇರಿದಂತೆ ಸಹಸ್ರಾರು ಭಕ್ತರು ಹಣ್ಣು ಕಾಯಿ, ಪಂಚಕಜ್ಜಾಯ, ಗಣಹೋಮ, ಸತ್ಯಗಣಪತಿ ವೃತ, ಸಿಂಧೂರ ಅರ್ಚನೆ ಇತ್ಯಾದಿ ಸೇವೆಯನ್ನು ಸಲ್ಲಿಸಿ, ದೇವರ ದರ್ಶನ ಪಡೆದರು. ಯಲ್ಲಾಪುರ ಪಟ್ಟಣದಿಂದ ತಾಲೂಕಿನ ಚಂದಗುಳಿ ಗಂಟೆಗಣಪತಿ ದೇವಾಲಯದವರೆಗೆ ಚಂದಗುಳಿ ಗೆಳೆಯರ ಬಳಗದ ಭಕ್ತರು ಪಾದಯಾತ್ರೆ ನಡೆಸಿದರು. … [Read more...] about ಚಂದಗುಳಿ ಘಂಟೆ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ
ನಾನು ಬಂದಿರುವದೇ ಕಂದಾಯ ಇಲಾಖೆಗಳ ಕಾನೂನನ್ನು ಸರಳತೆ ಮಾಡಲು,-ಆರ್ ಅಶೋಕ
ಯಲ್ಲಾಪುರ: ಮೂಲೆಗುಂಪಾದ ಯಾವದೇ ಜಾತಿ ಜನಾಂಗದವರನ್ನು ಮುಖ್ಯವಾಹಿನಿಗೆ ತರುವ ಕಾರ್ಯ ನಮ್ಮ ಇಲಾಖೆಯಿಂದ ಮಾಡಲಾಗುತ್ತಿದೆ. . ಈ ದಿಶೆಯಲ್ಲಿ ನಾನು ಬಂದಿರುವದೇ ಕಂದಾಯ ಇಲಾಖೆಗಳ ಕಾನೂನನ್ನು ಬದಲಾವಣೆ ಮಾಡಿ ಸರಳತೆ ಮಾಡಲು, ಜನರ ಬಳಿ ತಲಪುವಂತೆ ಕಟ್ಟಕಡೆಯ ಹಳ್ಳಿಗೂ ಅಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದು ಫಲಪ್ರದವಾಗುತ್ತಿದೆ.ಎಂದು ಕಂದಾಯ ಸಚಿವ ಆರ ಅಶೊಕ ಹೇಳಿದರು.ಕಿರವತ್ತಿ ಗ್ರಾಮ ವ್ಯಾಪ್ತಿಯ ಹೊಸಳ್ಳಿ ಗೌಳಿವಾಡಾಕ್ಕೆ ಭೇಟಿ ನೀಡಿ … [Read more...] about ನಾನು ಬಂದಿರುವದೇ ಕಂದಾಯ ಇಲಾಖೆಗಳ ಕಾನೂನನ್ನು ಸರಳತೆ ಮಾಡಲು,-ಆರ್ ಅಶೋಕ
ಡಾ.ಅಂಬೇಡ್ಕರ್ ಹಾಗೂ ಜಗಜೀವನರಾಮ ಜಯಂತಿ ಆಚರಣೆ
ಯಲ್ಲಾಪುರ: ನಮ್ಮ ಹಿರಿಯರನ್ನುಸ್ಮರಿಸಲು ಎರಡು ಮಾರ್ಗಗಳಿಗೆ ಒಂದು ಅವರ ಪೂಜೆ, ಭಾವಚಿತ್ರಗಳಿಗೆ ಮೆರವಣಿಗೆಯಿಂದ ಸ್ಮರಿಸುವುದು. ಇನ್ನೊಂದು ಅವರು ಹಾಕಿಕೊಟ್ಟ ಮಾರ್ಗದರ್ಶನ, ಆದರ್ಶ ಪಾಲಿಸುವುದು. ಅವರ ಆದರ್ಶಗಳನ್ನು ನಾವು ಸ್ವಲ್ಪವಾದರೂ ಪಾಲಿಸಿದಾಗ ಮಾತ್ರ ಅವರ ಸ್ಮರಣೆ ಸಾರ್ಥಕತೆ ಪಡೆದುಕೊಳ್ಳುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ ಹೇಳಿದರು.ಪಟ್ಟಣದ ತಾಲ್ಲೂಕು ಪಂಚಾಯ್ತಿ ಆವರಣದ ಗಾಂಧಿ ಕುಟೀರದಲ್ಲಿರ ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು … [Read more...] about ಡಾ.ಅಂಬೇಡ್ಕರ್ ಹಾಗೂ ಜಗಜೀವನರಾಮ ಜಯಂತಿ ಆಚರಣೆ




