..9ಯಲ್ಲಾಪುರ:ಮಕ್ಕಳ ಮಾನಸಿಕ ಬೆಳವಣಿಗೆ ಕಲಿಕೆಗೆಬೇಕಾದ ವಾತಾವರಣ ಇರಬೇಕು. ಅಗತ್ಯವಾದ ಪರಿಕರಗಳನ್ನು ಬಳಸಿಕೊಂಡು ಉತ್ತಮ ಫಲಿತಾಂಶದ ಗುರಿತಲುಪಬೇಕು. ಉತ್ತಮ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಲ್ಲರು.ಇಂದಿನ ಆಧುನಿಕತೆಯ ಸ್ಪರ್ಧಾ ಯುಗದಲ್ಲಿ ಕಲಿಕೆಗೆ ಮಹತ್ವ ಇದೆ. ಎಂದು ಶಿಕ್ಷಕಅಜೇಯ ನಾಯಕ ಅಭಿಪ್ರಾಯಪಟ್ಟರು .ಅವರು ತಾಲ್ಲೂಕಿನ ಹೊನ್ನಗದ್ದೆ ಸರ್ಕಾರಿಹಿರಿಯ ಪ್ರಾರ್ಥಮಿಕಶಾಲೆಯ ಸಮುದಾಯದತ್ತ ಶಾಲೆ ಕಾರ್ಯಕ್ರಮ ದಲ್ಲಿ ಮುಖ್ಯ … [Read more...] about ಉತ್ತಮ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಲ್ಲರು.
Other
ನಾಮಧಾರಿ ಅಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ಸತೀಶ ನಾಯ್ಕ
ಯಲ್ಲಾಪುರ ; ನಾಮಧಾರಿ ಸಮಾಜದ ಸಮಗ್ರ ನಾಮಧಾರಿ ಅಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ಪಟ್ಟಣ ಪಂಚಾಯತ ಸದಸ್ಯ ಸತೀಶ ಶಿವಾನಂದ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಪಟ್ಟಣದ ಕಾಳಮ್ಮನಗರ ಕಾಳಮ್ಮದೇವಿ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಸಮಗ್ರ ನಾಮಧಾರಿ ಅಭಿವೃದ್ಧಿ ಸಂಘದ ಕಾರ್ಯದರ್ಶಿಯಾಗಿ ಆದರ್ಶ ರಾಮಚಂದ್ರ ನಾಯ್ಕ. ಉಪಾಧ್ಯಕ್ಷರುಗಳಾಗಿ ನವೀನ ಗುಣವಂತ ನಾಯ್ಕ. ವಿನೋದ ಎನ್ ನಾಯ್ಕ, ಮೊಹಿನಿ ಎಸ್ ಪೂಜಾರಿ, ಕಮಲಾಕರ ನಾರಾಯಣ ನಾಯ್ಕ … [Read more...] about ನಾಮಧಾರಿ ಅಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ಸತೀಶ ನಾಯ್ಕ
ಯಕ್ಷಗಾನ ರಕ್ತಗತವಾಗಿ ಬರುವ ಕಲೆ.
ಯಲ್ಲಾಪುರ:ಯಕ್ಷಗಾನ ರಕ್ತಗತವಾಗಿ ಬರುವ ಕಲೆ. ಯಕ್ಷಗಾನ ಕಲೆಯ ಆರಾಧನೆ ದೇವರ ಆರಾಧನೆ ಯ ಪುಣ್ಯದ ಕೆಲಸ. ಯಕ್ಷಗಾನಕ್ಕೆ ಪರಿಶುದ್ಧವಾದ ಕಲೆಯನ್ನು ಗೌರವಿಸುವ ಗುಣದ ಪ್ರೇಕ್ಷಕನಿಂದಲೇ ಯಕ್ಷ ರಂಗ ಉಳಿದಿದೆ. ಎಂದುಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಚಿಟ್ಟಾಣಿ ಅಭಿಪ್ರಾಯಪಟ್ಟರು.ಅವರು ತಾಲ್ಲೂಕಿನ ಕಳಚೆಯ ಶಾಲಾ ಆವಾರದಲ್ಲಿ ದಿ.ಅನಂತ ಭಟ್ಟ ಸೂತ್ರೆಯವರ ಸ್ಮರಣಾರ್ಥ ನಡೆದ ಯಕ್ಷರಾತ್ರಿ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಅರವತ್ತು ವರ್ಷ ತುಂಬಿದ ಜೀವನದಲ್ಲಿ ಕಲಾ … [Read more...] about ಯಕ್ಷಗಾನ ರಕ್ತಗತವಾಗಿ ಬರುವ ಕಲೆ.
ಶಿಬಿರಗಳು ಮಕ್ಕಳಿಗೆಜೀವನಾನುಭವ, ಜ್ಞಾನ ಸಂಪಾದನೆ ಕಲಿಸುತ್ತದೆ.
ಯಲ್ಲಾಪುರ: ಸ್ಪಷ್ಟತೆ, ಸ್ವಾಭಿಮಾನ ಹಾಗೂ ಆತ್ಮ ವಿಶ್ವಾಸ ಮೂಡಿಸುವ ಜೀವನ ಶಿಕ್ಷಣ ಇಂದಿನ ಅಗತ್ಯಗಳಲ್ಲಿ ಒಂದಾಗಿದೆ ಎಂದು ನಿವೃತ್ತ ಪ್ರಾಚಾರ್ಯ, ಚಿಂತಕ ಬೀರಣ್ಣ ನಾಯಕ ಮೊಗಟಾ ಹೇಳಿದರು. ಅವರು ಮಂಗಳವಾರ ವಿಶ್ವದರ್ಶನ ಸೆಂಟ್ರಲ್ ಸ್ಕೂಲ್ ವತಿಯಿಂದ ನಡೆದ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮ ದಲ್ಲಿ ಮಾತನಾಡಿದರು. ಶಿಬಿರಗಳು ಮಕ್ಕಳಿಗೆ ಅಪಾರವಾದ ಜೀವನಾನುಭವ, ಜ್ಞಾನ ಸಂಪಾದನೆ ಹಾಗೂ ಸ್ವಾಭಿಮಾನವನ್ನು ಕಲಿಸುತ್ತದೆ. . ಲಾಕ್ ಡೌನ್ ಅವದಿಯಲ್ಲಿ ವಿದ್ಯಾರ್ಥಿಗಳು … [Read more...] about ಶಿಬಿರಗಳು ಮಕ್ಕಳಿಗೆಜೀವನಾನುಭವ, ಜ್ಞಾನ ಸಂಪಾದನೆ ಕಲಿಸುತ್ತದೆ.
ತಿಲಕ ಚೌಕದಲ್ಲಿ ಶ್ರೀರಾಮ ನವಮಿ ಆಚರಣೆ
ಯಲ್ಲಾಪುರ: ಪಟ್ಟಣದ ತಿಲಕ ಚೌಕದಲ್ಲಿ ಶ್ರೀರಾಮ ನವಮಿಯನ್ನು ಸಂಭ್ರಮ ಸಡಗರ ದಿಂದ ಆಚರಿಸಲಾಯಿತು. ತಿಲಕ ಬಾಯ್ಸ ಹಾಗೂ ತಿಲಕ ಪರಿವಾರದವರಿಂದ ಬೃಹತ ಶ್ರೀರಾಮ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದರು.ನಂತರ ಕೋಸಂಬರಿ ,ಪಾನಕ ಪ್ರಸಾದ ವಿತರಿಸಿದರು .ಅಪಾರ ಸಂಖ್ಯೆಯಲ್ಲಿ ಶ್ರೀರಾಮ ಭಕ್ತರು ಆಗಮಿಸಿ ಹಣ್ಣು ಕಾಯಿ ಸಮರ್ಪಿಸಿದರು.ಈ ಸಂದರ್ಭದಲ್ಲಿ ಪ್ರಮುಖರಾದ ಶಿರೀಶ ಪ್ರಭು, ಲೋಕೇಶ ಬೀಡಿಕರ, , ಅಶೋಕ ಕಿತ್ತೂರ, ಪ್ರಸನ್ನ ಗುಡಿಗಾರ್,ರಜತ ಬದ್ದಿ, ಶಿವಪ್ರಕಾಶ ಕವಳಿ, … [Read more...] about ತಿಲಕ ಚೌಕದಲ್ಲಿ ಶ್ರೀರಾಮ ನವಮಿ ಆಚರಣೆ




