• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಬುಡಕಟ್ಟು ಸಮುದಾಯಗಳ ಬೃಹತ್ ಸಮಾವೇಶಕ್ಕೆ ಚಿಂತನೆ

April 10, 2022 by Jayaraj Govi Leave a Comment

ಯಲ್ಲಾಪುರ :  ಬುಡಕಟ್ಟು ಮೂಲ ಕಲೆಯನ್ನು ದೇಶದ ಸಂಸ್ಕೃತಿಯೊAದಿಗೆ ಸಮ್ಮಿಲನಗೊಳಿಸುವಲ್ಲಿ ನಮ್ಮ ಇಲಾಖೆಯಿಂದ ಆದ್ಯತೆ ನೀಡಲಗುತ್ತಿದೆ. ಈ ನಿಟ್ಟಿನಲ್ಲಿ ಇಂದಿನ ಸಾಂಸ್ಕೃತಿP Àಕಾರ್ಯಕ್ರಮವೂ ಸಹ ಬುಡಕಟ್ಟುಜನರ ಕಲೆ ಸಂಸ್ಕೃತಿ, ಆಚಾರ-ವಿಚಾರಗಳನ್ನು ಬೆಳೆಸುವ ಕಾರ್ಯ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಬುಡಕಟ್ಟು ಸಮುದಾಯಗಳ ದೊಡ್ಡ ಸಮಾವೇಶ  ಮಾಡಿ ಯುವಪೀಳಿಗೆಯವರನ್ನು ಸಾಂಸ್ಕೃತಿಕವಾಗಿ ಜೋಡಿಸಲಾಗುತ್ತದೆ.ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ … [Read more...] about ಬುಡಕಟ್ಟು ಸಮುದಾಯಗಳ ಬೃಹತ್ ಸಮಾವೇಶಕ್ಕೆ ಚಿಂತನೆ

ಶುಭಕೃತ ಸಂವತ್ಸರ ಶುಭವನ್ನು ತರಲಿದೆ :ವೇ ಮೂ ಗೋಪಾಲ ಕೃಷ್ಣ

April 6, 2022 by Jayaraj Govi Leave a Comment

ಯಲ್ಲಾಪುರ:ಶುಭದ ಆದಿ ಪ್ರಾರಂಭವಾಗಿದೆ. ಶುಭಕೃತ ಸಂವತ್ಸರ ಶುಭವನ್ನು ತರಲಿದೆ.ಪಂಚಾAಗ ಪಠಣವೆಂಬುAದು ಕೇವಲ ಆಚರಣೆಯಲ್ಲ ನವಗ್ರಹಗಳ ಕುರಿತು ತಿಳಿದುಕೊಳ್ಳುವದಾÀಗಿದೆೆಂದುÀ ವೇ.ಮೂ. ಗೋಪಾಲಕೃಷ್ಣ ಭಟ್ಟ ಹಂಡ್ರಮನೆ ಹೇಳಿದರು. ಪಟ್ಟಣ ದ ಗ್ರಾಮ ದೇವಿ ದೇವಸ್ಥಾನ ಆವರಣ ದಲ್ಲಿ ಯುಗಾದಿ ಉತ್ಸವ ಸಮಿತಿಯಿಂದ ಹಮ್ಮಿಕೊಂಡಿದ್ದ ಪಂಚಾAಗ ಪಠಣ ನೆರವೇರಿಸಿ ಮಾತನಾಡಿ ಜೀವರಾಶಿಗಳು ಗುರುವಿನ ಅನುಗ್ರಹದಲ್ಲಿ ಬದಕುತ್ತವೆ.ನೀರು ಬೆಂಕಿ ಗಾಳಿ ಸೃಷ್ಟಿಯ ವೈಚಿತ್ರö್ಯಗಳು ಆಗಿದ್ದರೂ … [Read more...] about ಶುಭಕೃತ ಸಂವತ್ಸರ ಶುಭವನ್ನು ತರಲಿದೆ :ವೇ ಮೂ ಗೋಪಾಲ ಕೃಷ್ಣ

ಅರಣ್ಯವಾಸಿಗಳನ್ನ ಉಳಿಸಿ- ಜಾಥಾ ;

April 6, 2022 by Jayaraj Govi Leave a Comment

ಯಲ್ಲಾಪುರ: ಅರಣ್ಯ ಹಕ್ಕು ಕಾಯಿದೆ ಅರಣ್ಯವಾಸಿಗಳ ಪರವಾಗಿದೆ. ಅನುಷ್ಟಾನದಲ್ಲಿ ವೈಫಲ್ಯದಿಂದ ಇಂದು ಅರಣ್ಯವಾಸಿಗಳು ಹಕ್ಕಿನಿಂದ ವಂಚಿತರಾಗಿದ್ದಾರೆ. ಅರಣ್ಯವಾಸಿಗಳ ಪರ ತೀವ್ರತರ ಜಾಗೃತ ಮೂಡಿಸಲಾಗುವುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.ತಾಲೂಕಿನ ಮಲವಳ್ಳಿ , ವಜ್ರಳ್ಳಿ ವಲಯದ ಗ್ರಾಮ ಪಂಚಾಯತ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅರಣ್ಯವಾಸಿಗಳನ್ನ ಉಳಿಸಿ- ಜಾಥದ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ … [Read more...] about ಅರಣ್ಯವಾಸಿಗಳನ್ನ ಉಳಿಸಿ- ಜಾಥಾ ;

ನಿವೃತ್ತ ನೌಕರರ ಸಂಘದಿಂದ ಸನ್ಮಾನ

April 6, 2022 by Jayaraj Govi Leave a Comment

ಯಲ್ಲಾಪುರ: ನಾವು ನಿವೃತ್ತರಾದ ಮೇಲೆ, ನಮ್ಮ ಜೀವನಾನುಭವಗಳನ್ನು ಸಮಾಜಕ್ಕೆ ನೀಡಿ, ಸಮಸ್ಯೆಗಳು ಶಾರೀರಿಕವಾಗಿ ಕಾಡಬಹುದು. ಆದರೆ ಸಮಾಜಮುಖಿ ಚಿಂತನೆಗಳಿಂದ ಜೀವನವನ್ನು ಸ್ವಸ್ಥವಾಗಿಸಿಕೊಳ್ಳಿ' ಎಂದು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಶ್ರೀರಂಗ ಕಟ್ಟಿ ಹೇಳಿದರು. ಅವರು ಸರ್ಕಾರಿ ನೌಕರರ ಭವನದಲ್ಲಿ 75 ವಸಂತ ಪೂರೈಸಿದ ನಿವೃತ್ತ ಹಿರಿಯರನ್ನು ಸನ್ಮಾನಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಎರಡು ವರ್ಷಗಳಿಂದ ಎಲ್ಲ ಚಟುವಟಿಕೆಗಳನ್ನು ಕೊವಿಡ್ ಕಾರಣದಿಂದ … [Read more...] about ನಿವೃತ್ತ ನೌಕರರ ಸಂಘದಿಂದ ಸನ್ಮಾನ

ಯಲ್ಲಾಪುರದಲ್ಲಿ ಬಿಜೆಪಿ ಸಂಸ್ಥಾಪನಾ ದಿನ ಆಚರಣೆ

April 6, 2022 by Jayaraj Govi Leave a Comment

ಯಲ್ಲಾಪುರ : ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನ ನಿಮಿತ್ತ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ  ಭಾರತ ಮಾತೆ ,ದೀನದಯಾಳ್ ಉಪಾದ್ಯ, ಶ್ಯಾಮಪ್ರಕಾಶ ಮುಖರ್ಜಿ ಅವರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ  ಮಾಡುವ ಮೂಲಕ ಆಚರಿಸಿದರು. ಮಂಡಲಾಧ್ಯಕ್ಷ ಗೋಪಾಲ ಕೃಷ್ಣ ಗಾಂವಕರ ಅವರು ಪಕ್ಷದ ಏಳಿಗೆಗೆ ಶ್ರಮಿಸಿದ ಮಹನೀಯರನ್ನು ಸ್ಮರಿಸಿಕೊಂಡರು .ಈಸಂದರ್ಭದಲ್ಲಿ ಪ್ರಮುಖರಾದ ಉಮೇಶ ಭಾಗ್ವತ್, ರಾಮು ನಾಯ್ಕ, ಶಿವಲಿಂಗಯ್ಯಾ ಅಲ್ಲಯ್ಯನವರಮಠ, ಪಪಂ ಸದಸ್ಯರಾದ ಆದಿತ್ಯ … [Read more...] about ಯಲ್ಲಾಪುರದಲ್ಲಿ ಬಿಜೆಪಿ ಸಂಸ್ಥಾಪನಾ ದಿನ ಆಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,493 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar