ಯಲ್ಲಾಪುರ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರ ಮನವಿಯ ಮೇರೆಗೆ ಬಾಷ್ ಲಿಮಿಟೆಡ್ ಬೆಂಗಳೂರು ಕಂಪನಿಯು ತಮ್ಮ ಸಿ.ಎಸ್.ಆರ್. ಅನುದಾನದ ಅಡಿಯಲ್ಲಿ ಮಂಚಿಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 15.50 ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡು ತರಗತಿ ಕೊಠಡಿಯನ್ನು ನಿರ್ಮಾಣ ಮಾಡಿದ್ದು.ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಬಾಷ್ ಲಿಮಿಟೆಡ್ ಕಂಪನಿಯ ಸಿ.ಎಸ್.ಆರ್ ಅನುದಾನಲ್ಲಿ ನಿರ್ಮಾಣವಾದ ನೂತನ ತರಗತಿ ಕೊಠಡಿಯನ್ನು ಉದ್ಘಾಟಿಸಿ, … [Read more...] about ಬಾಷ್ ಲಿಮಿಟೆಡ್ ಕಂಪನಿಯಿಂದ ಶಾಲಾ ತರಗತಿ ಕೊಠಡಿ ನಿರ್ಮಾಣ:
Other
ಮಾ.26 ರಿಂದ ಹೊನಗದ್ದೆಯ ವೀರಭದ್ರ ದೇವಸ್ಥಾನದ ನೂತನ ಶಿಲಾ ಮಂದಿರದ ಪ್ರತಿಷ್ಠಾ ಮಹೋತ್ಸವ
ಯಲ್ಲಾಪುರ:ತಾಲೂಕಿನ ಹೊನಗದ್ದೆಯ ವೀರಭದ್ರ ದೇವಸ್ಥಾನದ ನೂತನ ಶಿಲಾ ಮಂದಿರದ ಪ್ರತಿಷ್ಠಾ ಮಹೋತ್ಸವ ಮಾ.26 ರಿಂದ 28 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಡಿ.ಜಿ.ಭಟ್ಟ ಹೇಳಿದರು.ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರ ಪುರೋಹಿತರಾದ ವಿಘ್ನೇಶ್ವರ ಕಲ್ಲಪ್ಪ ಗೋಕರ್ಣ ಹಾಗೂ ಗಣಪತಿ ಭಟ್ಟ ಹಿರೇ ಅವರ ಆಚಾರ್ಯತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಧಾರ್ಮಿಕ … [Read more...] about ಮಾ.26 ರಿಂದ ಹೊನಗದ್ದೆಯ ವೀರಭದ್ರ ದೇವಸ್ಥಾನದ ನೂತನ ಶಿಲಾ ಮಂದಿರದ ಪ್ರತಿಷ್ಠಾ ಮಹೋತ್ಸವ
ನಾವು ನಮ್ಮ ಮಕ್ಕಳನ್ನು ದೇಶ ರಕ್ಷಣೆಗಾಗಿ ಸಿದ್ದ ಗೊಳಿಸಬೇಕಾಗಿದೆ
ಯಲ್ಲಾಪುರ :ಪತಂಜಲಿಯೋಗ ಸಮಿತಿ,ಭಾರತ ಸ್ವಾಭಿಮಾನ ಟ್ರಸ್ಟ್ ವತಿಯಿಂದ ಬಲಿದಾನ ದಿವಸಕಾರ್ಯಕ್ರಮವನ್ನು ಪಟ್ಟಣದ ಅಡಿಕೆ ಭವನದಲ್ಲಿ ಆಚರಿಸಲಾಯಿತು. ಬಲಿದಾನ ದಿವಸ ಅಂಗವಾಗಿ ಸ್ವಾತಂತ್ರಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಭಗತಸಿಂಗ್, ಸುಖದೇವ್ ಹಾಗೂ ರಾಜಗುರು ಅವರ ಬಲಿದಾನದ ಸ್ಮರಣೆ ಮಾಡಲಾಯಿತು.ಜಿಲ್ಲಾ ಯೋಗ ವಿಸ್ತಾರದ ಸುಬ್ರಾಯ ಭಟ್ ಮಾತನಾಡಿ, ಭಗತ್ ಸಿಂಗ್ ಸುಖದೇವ್ ರಾಜಗುರು ಇವರು ಚಿಕ್ಕವಯಸ್ಸಿನಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ತಾವು ಅರ್ಪಿಸಿಕೊಂಡು … [Read more...] about ನಾವು ನಮ್ಮ ಮಕ್ಕಳನ್ನು ದೇಶ ರಕ್ಷಣೆಗಾಗಿ ಸಿದ್ದ ಗೊಳಿಸಬೇಕಾಗಿದೆ
ಜ್ಯೋತಿಷ್ಯವನ್ನು ವೈಜ್ಞಾನಿಕವಾಗಿ ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ಮಾಡಬೇಕು
ಯಲ್ಲಾಪುರ: ಜ್ಯೋತಿಷ್ಯವನ್ನು ವೈಜ್ಞಾನಿಕವಾಗಿ ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಸಹಾಯಕ ಆಯುಕ್ತ ದೇವರಾಜ ಆರ್. ಎಂದರು.ಅವರು ಭಾರತೀಯ ಜ್ಞಾನ ವಿಜ್ಞಾನ ಪರಿಷತ್, ಸುಮೇರು ಜ್ಯೋತಿರ್ವನಮ್ ಉಮ್ಮಚಗಿ ನೇತೃತ್ವದಲ್ಲಿ ಜಿಲ್ಲೆಯ ಶಿರಸಿ, ಯಲ್ಲಾಪುರ ವ್ಯಾಪ್ತಿಯ ಅಕ್ಷಾಂಶ ತಿಳಿದುಕೊಳ್ಳುವ ಪ್ರಾಯೋಗಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ವೈಜ್ಞಾನಿಕ ಜ್ಯೋತಿಷ್ಯವನ್ನು ಇಲ್ಲಿಗೇ ಸೀಮಿತವಾಗದೇ ಇದನ್ನು ವಿಸ್ತರಿಸುವ ಕಾರ್ಯ ಆಗಬೇಕು. ಭಾರತೀಯರ … [Read more...] about ಜ್ಯೋತಿಷ್ಯವನ್ನು ವೈಜ್ಞಾನಿಕವಾಗಿ ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ಮಾಡಬೇಕು
ಪ್ರತಿಯೊಂದುಕ್ಷೇತ್ರದಲ್ಲಿ ಮಹಿಳೆ ಮುಂಚೂಣಿಯಲ್ಲಿದ್ದಾಳೆ
ಯಲ್ಲಾಪುರ : ಉತ್ತಮ ಸಮಾಜ ನಿರ್ಮಾಣಆಗಬೇಕಿದ್ದರೆ, ಮಹಿಳೆಯರು ಪುರುಷರು ಸಮಬಲರೆಂಬ ಮನೋಸ್ಥಿತಿ ಸಮಾಜದಲ್ಲಿ ಸೃಷ್ಠಿಯಾಗಬೇಕುಎಂದುಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದಅಧ್ಯಕ್ಷಆರ್.ಎನ್. ಹೆಗಡೆಗೋರ್ಸಗದ್ದೆ ಹೇಳಿದರು.ಕೇಂದ್ರಕನ್ನಡ ಸಾಹಿತ್ಯ ವೇದಿಕೆ, ಜಿಲ್ಲಾಘಟಕ ಹಾಗೂ ತಾಲೂಕಾ ಘಟಕಗಳ ಸಂಯಕ್ತಆಶ್ರಯದಲ್ಲಿತಾಲೂಕಿನ ಮಂಚಿಕೇರಿಯಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದ ಸಭಾಭವನದಲಿ 'ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕವಿಗೋಷ್ಠಿ ಮತ್ತು ಪದಗ್ರಹಣ ಸಮಾರಂಭ' … [Read more...] about ಪ್ರತಿಯೊಂದುಕ್ಷೇತ್ರದಲ್ಲಿ ಮಹಿಳೆ ಮುಂಚೂಣಿಯಲ್ಲಿದ್ದಾಳೆ




