ಯಲ್ಲಾಪುರ : ತಾಲೂಕಿನ ಹುತ್ಕಂಡದ ಹನುಮಂತಕೊಪ್ಪದ ಹನುಮಂತದೇವರ ದೇವಸ್ಥಾನದಪ್ರತಿಷ್ಠಾಪನಾ ಮಹೋತ್ಸವದ ೨೦ ನೇ ವರ್ಧಂತಿ ಉತ್ಸವ ಶುಕ್ರವಾರ ವಿವಿಧಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮ ದಿಂದ ಜರುಗಿತು.ವೇದಮೂರ್ತಿ ವೆಂಕಟ್ರಮಣ ಭಟ್ಟ ಬೆಳಖಂಡ ಅವರ ಪೌರೋಹಿತ್ಯದಲ್ಲಿ ಶ್ರೀ ದೇವರಸನ್ನಿಧಿಯಲ್ಲಿ ಗಣಹವನ, ಉಪನಿಷತ ಪಾರಾಯಣ,ಪುರುಷಸೂಕ್ತ ಪಾರಾಯಣ, ರುದ್ರಾಭಿಷೇಕಮುಂತಾದ ದೇವತಾ ಕಾರ್ಯ ನಡೆಯಿತು . ಶೃದ್ಧಾ ಭಕ್ತಿಯಿಂದ ಭಕ್ತ ರು … [Read more...] about ಸಂಭ್ರಮ ದಿಂದ ನಡೆದ ಹುತ್ಕಂಡ ಹನುಮಂತದೇವರ ವರ್ಧಂತಿ ಉತ್ಸವ
Other
ಗ್ರಾಮಗಳಲ್ಲಿ ಜಲಮೂಲಗಳಿರುವ ಮನೆಗಳನ್ನು ಗುರುತಿಸಿ — ಸಿ ಇ ಓ ಪ್ರಿಯಾಂಗ ಎಮ್
ಯಲ್ಲಾಪುರ: ಪ್ರತಿಯೊಂದು ಗ್ರಾಮಗಳಲ್ಲಿ ಜಲಮೂಲಗಳಿರುವ ಮನೆಗಳನ್ನು ಗುರುತಿಸಿ ಅವರಿಂದ ಧೃಡಿಕರಣ ಪತ್ರವನ್ನು ಪಿಡಿಓ ಗಳು ಪಡೆದುಕೊಂಡು ಕಂಪೂಟರ ನಲ್ಲಿ ದಾಖಲಿಸಬೇಕು. ಯಾವದೇ ಬಾವಿ ಬೊರವೆಲ್ ಇಲ್ಲದಿರುವ ಮನೆಗಳಿಗೆ ಜಲ ಜೀವನ ಮಿಷನ್ ಯೋಜನೆಯಡಿನೀರಿನ ಸಂಪರ್ಕ ಕಲ್ಪಿಸಲಾಗುವದು .ಈಗಾಗಲೇ ಪ್ರಕ್ರಿಯೆ ಶುರುವಾಗಿದೆ.ಎಂದು ಜಿಲ್ಲಾಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಗಾ ಎಂ ಹೇಳಿದರು.ಅವರು ಪಟ್ಟಣ ವ್ಯಾಪ್ತಿ ಹಾಗೂ … [Read more...] about ಗ್ರಾಮಗಳಲ್ಲಿ ಜಲಮೂಲಗಳಿರುವ ಮನೆಗಳನ್ನು ಗುರುತಿಸಿ — ಸಿ ಇ ಓ ಪ್ರಿಯಾಂಗ ಎಮ್
ಇಂದು ಕಾರ್ಮಿಕರ ಮಕ್ಕಳಿಗೆ ಯುಪಿಎಸ್ಸಿ ಮತ್ತು ಕೆಪಿಎಸ್ಸಿಯ ಉಚಿತ ತರಬೇತಿ ಗೆ ಕಾರ್ಮಿಕ ಸಚಿವ ಹೆಬ್ಬಾರ್ ಚಾಲನೆ ನೀಡಲಿದ್ದಾರೆ.
ಯಲ್ಲಾಪುರ :ರಾಜ್ಯದ ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗಾಗಿ ಕಾರ್ಮಿಕ ಖಾತೆ ಸಚಿವಶಿವರಾಮ ಹೆಬ್ಬಾರ್ ಅವರ ಸಮರ್ಥ ನಾಯಕತ್ವದ ಅಡಿಯಲ್ಲಿ ಹಲವು ಯೋಜನೆಗ ಳನ್ನು ರೂಪಿಸಿ ಸಮರ್ಥವಾಗಿ ಜಾರಿ ಮಾಡಿರುವ ಕಾರ್ಮಿಕ ಇಲಾಖೆ ಇದೀಗ , ಕಾರ್ಮಿಕರ ಮಕ್ಕಳಿಗೆ ಯುಪಿಎಸ್ಸಿ ಮತ್ತು ಕೆಪಿಎಸ್ಸಿಯ ಉಚಿತ ತರಬೇತಿ ನೀಡುವ ಯೋಜನೆಗೆ ಚಾಲನೆ ನೀಡುತ್ತಿದೆಶ್ರಮಿಕವರ್ಗದ ಉನ್ನತಿಯಿಂದ ದೇಶದ ಉನ್ನತಿ ಸಾಧ್ಯ ಎಂಎ ಧ್ಯೇಯ ವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಮ ಇಲಾಖೆ 750 … [Read more...] about ಇಂದು ಕಾರ್ಮಿಕರ ಮಕ್ಕಳಿಗೆ ಯುಪಿಎಸ್ಸಿ ಮತ್ತು ಕೆಪಿಎಸ್ಸಿಯ ಉಚಿತ ತರಬೇತಿ ಗೆ ಕಾರ್ಮಿಕ ಸಚಿವ ಹೆಬ್ಬಾರ್ ಚಾಲನೆ ನೀಡಲಿದ್ದಾರೆ.
ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಬೇಕು ದೇಶದ ಹಿತ ಕಾಪಾಡಲು ಅತ್ಯವಶ್ಯವಾಗಿದೆ ಆರ್ ವಿ ಡಿ
ಯಲ್ಲಾಪುರ : ಪ್ರತಿ ವ್ಯಕ್ತಿಗೆ ದೇಶದಲ್ಲಿ ಕೇವಲ ಒಂದು ಮತವಿದೆ. ಆಮಿಷಕ್ಕೊಳಗಾಗದೇ, ನಿಮ್ಮ ಮತಗಳ ಮಹತ್ವವನ್ನು ಅರಿಯುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸದಸ್ಯತ್ವ ಅಭಿಯಾನ ಪ್ರಾಮುಖ್ಯತೆಯನ್ನು ಹೊಂದಿದೆ ಎಂದು ಹಳಿಯಾಳದ ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.ಪಟ್ಟಣದ ವೇದವ್ಯಾಸ ಕಲ್ಯಾಣ ಮಂಟಪದಲ್ಲಿ ಬುಧವಾರ ಸಂಜೆ ನಡೆದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿಗಳ ಆಶ್ವಾಸನೆಗಳನ್ನು ನಂಬಿ ಜನತೆ ಬಿಜೆಪಿಯತ್ತ … [Read more...] about ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಬೇಕು ದೇಶದ ಹಿತ ಕಾಪಾಡಲು ಅತ್ಯವಶ್ಯವಾಗಿದೆ ಆರ್ ವಿ ಡಿ
ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆದಿತ್ಯಗುಡಿಗಾರ
ಯಲ್ಲಾಪುರ: ಪಟ್ಟಣ ಪಂಚಾಯತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ.ಪಂ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯದೊಂದಿಗೆ ನಡೆಯಿತು.ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಆದಿತ್ಯ `ಗುಡಿಗಾರ ಹಾಗೂ ಇನ್ನಿತರ ನೂತನ 6 ಸದಸ್ಯರು ಅಧಿಕಾರ ಸ್ವೀಕರಿಸಿದರು. ನೂತನ ಅಧ್ಯಕ್ಷರಿಗೆ ನಿಕಟಪೂರ್ವ ಅಧ್ಯಕ್ಷ ಅಮಿತ ಅಂಗಡಿ, ಪ.ಪಂ ಅಧ್ಯಕ್ಷೆ ಸುನಂದಾ ದಾಸ ಮತ್ತಿತರ ಸದಸ್ಯರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಅಮಿತ ಅಂಗಡಿ ತನ್ನ ಅವಧಿಯಲ್ಲಿ … [Read more...] about ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆದಿತ್ಯಗುಡಿಗಾರ




