ಯಲ್ಲಾಪುರ ; ಸಚಿವ ಕೆ ಎಸ್ ಈಶ್ವರಪ್ಪನವರು ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುವ ಹೇಳಿಕೆ ಅತ್ಯಂತ ಅಪಾಯಕಾರಿ ದೇಶದ್ರೋಹದ ಹೇಳಿಕೆಯಾಗಿದೆ. ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರದ ಸ್ವಾತಂತ್ರ, ಅಖಂಡತೆ, ಸಾರ್ವಭೌಮತೆ, ಅಸ್ಮಿತೆ ಮತ್ತು ಸಂವಿಧಾನದ ಸಂಕೇತವಾಗಿದೆ. ಈಶ್ವರಪ್ಪನವರ ಹೇಳಿಕೆ ದೇಶದ ಪ್ರಜೆಗಳಿಗೆ ದಿಗ್ರಮೆ ಉಂಟು ಮಾಡಿದೆ. ಕೂಡಲೆ ಈಶ್ವರಪ್ಪನವರನ್ನುಸಚಿವ ಸಂಪುಟದಿAದ ಕೈಬಿಟ್ಟು, ಅವರ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ … [Read more...] about ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ದಿಂದ ಪ್ರತಿಭಟನೆ
Other
ಸಂಜೀವಿನಿ ಮಾಸಿಕ ಸಂತೆಯಿಂದ ಆರ್ಥಿಕಾಭಿ ವೃದ್ಧಿಗೆ ಸಹಕಾರಿ
ಯಲ್ಲಾಪುರ: ಸಮುದಾಯದ ಸಂಸ್ಥೆಗಳ ಮೂಲಕ ಸ್ವ - ಉದ್ಯೋಗ ಉಪಯೋಗವೂ ಹೆಚ್ಚಾಗುತ್ತಿದ್ದು, ಈ ಮೂಲಕ ಗ್ರಾಮೀಣ ಜನರ ಜೀವನ ಮಟ್ಟದಲ್ಲಿ ಗಣನೀಯ ಅಭಿವೃದ್ಧಿ ಆಗುತ್ತಿದೆ.ಎಂದು ಸಹಾಯಕ ನರ್ದೇಶಕ ರುದ್ರಯ್ಯ ಹಿರೇಮಠ ಹೇಳಿದರು. ಪಟ್ಟಣದ ತಾಲೂಕಾ ಪಂಚಾಯತ ಆವರಣದಲ್ಲಿ ರಾಜ್ಯ ಗ್ರಾಮೀಣ ಜೀವನೋಪಾಯ ಸಂಸ್ಥೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಸಹಯೋಗದಲ್ಲಿ … [Read more...] about ಸಂಜೀವಿನಿ ಮಾಸಿಕ ಸಂತೆಯಿಂದ ಆರ್ಥಿಕಾಭಿ ವೃದ್ಧಿಗೆ ಸಹಕಾರಿ
ವಜ್ರಳ್ಳಿಯಲ್ಲಿ ವಿದ್ಯಾರ್ಥಿಗಳಿಂದ ವನದರ್ಶನ.
ಯಲ್ಲಾಪುರ :ಕಾಡಿನ ಕೌತುಕ ಅರಿಯಲು ನಾವು ಕಾಡಿನ ಜೊತೆಗೆ ಹೆಜ್ಜೆಹಾಕಬೇಕಿದೆ. ಅಳಿವಿನಂಚಿನಲ್ಲಿರುವ ಅಪರೂಪದ ಜೀವವೈವಿಧ್ಯ ಗುರುತಿಸಿ ರಕ್ಷಿಸುವ ಕೆಲಸವಾಗಬೇಕಿದೆ. ಪಶ್ಚಿಮಘಟ್ಟಗಳು ಜೀವ ವೈವಿಧ್ಯದ ನೆಲೆಯಾಗಿದ್ದು ಸಂಶೋಧನಾತ್ಮಕವಾಗಿ ಮಹತ್ವ ಪಡೆದಿದೆ..ಎಂದು ನಿವೃತ್ತ ಕಲಾ ಶಿಕ್ಷಕ ಜಿ ಎಸ್ ಗಾಂವ್ಕಾರ ಅಭಿಪ್ರಾಯಪಟ್ಟರು.ಅವರು ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ಪರಿಸರ ಸಂವರ್ಧಿನಿ ಇಕೋ ಕ್ಲಬ್ ಸಂಯುಕ್ತವಾಗಿ ಹಮ್ಮಿಕೊಂಡ … [Read more...] about ವಜ್ರಳ್ಳಿಯಲ್ಲಿ ವಿದ್ಯಾರ್ಥಿಗಳಿಂದ ವನದರ್ಶನ.
ಆರೋಗ್ಯ ಪೂರ್ಣವಾದ ಜೀವನಕ್ಕೆ ಕ್ರೀಡೆ ಅವಶ್ಯ….ವೀಣಾ ಗಾಂವ್ಕಾರ.
ಯಲ್ಲಾಪುರ:ದೈಹಿಕ ಶ್ರಮವಿಲ್ಲದೇ ನಾವು ನಮ್ಮ ಆರೋಗ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದೇವೆ. ಕ್ರಿಯಾಶೀಲವಾಗಿ ಬದುಕಲು ಕ್ರೀಡಾ ಚಟುವಟಿಕೆಗಳು ಸಹಕಾರಿಯಾಗಲಿದೆ. ಎಂದು ವಜ್ರಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷೆ ವೀಣಾ ಗಾಂವ್ಕಾರ ಅಭಿಪ್ರಾಯಪಟ್ಟರು.ವಜ್ರಳ್ಳಿಯ ಸರ್ವೋದಯ ಕ್ರೀಡಾಂಗಣದಲ್ಲಿ ಕಾರವಾರದ ನೆಹರು ಯುವ ಕೇಂದ್ರ ಮತ್ತು ತೇಲಂಗಾರದ ಮೈತ್ರಿ ಯುವ ಬಳಗ ಸಂಯುಕ್ತವಾಗಿ ಸಂಘಟಿಸಿದ್ದ ಯುವ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಜೀವನದ ಪರಿಪೂರ್ಣತೆ ಯೆಡೆಗೆ … [Read more...] about ಆರೋಗ್ಯ ಪೂರ್ಣವಾದ ಜೀವನಕ್ಕೆ ಕ್ರೀಡೆ ಅವಶ್ಯ….ವೀಣಾ ಗಾಂವ್ಕಾರ.



