ಯಲ್ಲಾಪುರ: ಸತತ ಅಧ್ಯಯನ ಹಾಗೂ ಸಾಧನೆಯ ಮೂಲಕ ಪ್ರತಿಯೊಬ್ಬರು ಗುರುವಿನ ಋಣ ತೀರಿಸಲು ಪ್ರಯತ್ನಿಸಬೇಕು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ. ಜಿ.ಎಲ್ ಹೆಗಡೆ ಅವರು ಹೇಳಿದರು. ಅವರು ಪಟ್ಟಣದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದಿಂದ ಪಡೆದದನ್ನು ಸಮಾಜಕ್ಕೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಶಾಲೆಯಲ್ಲಿ ಕಲಿತ ಮಕ್ಕಳು ದೊಡ್ಡವರಾದ ನಂತರ ಸಮಾಜಕ್ಕೆ ತಮ್ಮದೇ ಆದ ಕೊಡುಗೆ … [Read more...] about ನಿರಂತರ ಅಧ್ಯಯನ, ಸತತ ಪ್ರಯತ್ನದಿಂದ ಸಾಧನೆ ಸಾಧ್ಯ
Other
ಛತ್ರಪತಿ ಶಿವಾಜಿ ಮಹಾರಾಜ ಜಯಂತೋತ್ಸವ
ಯಲ್ಲಾಪುರ :ಭಾರತ ದೇಶದ ವೀರ ಹೋರಾಟಗಾರ ಮೊಘಲ್ ಸಾಮ್ರಾಜ್ಯದ ವಿರುದ್ಧ ಸಮರ ಸಾರುವ ಮೂಲಕ ಇಡೀ ದೇಶವನ್ನು ವೀರ ಛತ್ರಪತಿ ಶಿವಾಜಿ ಮಹಾರಾಜರು ಧರ್ಮ ರಕ್ಷಣೆ ಮಾಡಿದರು.ಎಂದು ಮೈಸೂರಿನ ಧಾತ್ರಿ ಶ್ರೀನಿವಾಸ್ ಹೇಳಿದರು.ಅವರು ಪಟ್ಟಣದ ಶಿವಾಜಿವೃತ್ತದಲ್ಲಿ ವೀರ ಶಿವಾಜಿ ಸೇನೆ ಸಂಘಟನೆ ಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವ ನಿಮಿತ್ತ ಶಿವಾಜಿ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದರು.ಹಿರಿಯ ಮುಖಂಡ ರಾಮು ನಾಯ್ಕ ಮಾತನಾಡಿ ಛತ್ರಪತಿ ಶಿವಾಜಿ … [Read more...] about ಛತ್ರಪತಿ ಶಿವಾಜಿ ಮಹಾರಾಜ ಜಯಂತೋತ್ಸವ
ರಕ್ತದಾನ ಪ್ರೇರಣಾದಾಯಕ ಕಾರ್ಯ
ಯಲ್ಲಾಪುರ ; ನಾವು ತಂತ್ರಜ್ಞಾನದಲ್ಲಿ ಎಷ್ಟೇ ಮುಂದುವರೆದರೂ ರಕ್ತವನ್ನು ಕೃತಕವಾಗಿ ಸೃಷ್ಠಿಸಲು ಇನ್ನೂವರೆಗೂ ಸಾಧ್ಯವಾಗಿಲ್ಲ. ಹೀಗಾಗಿ ರಕ್ತವನ್ನು ದಾನವಾಗಿ ಪಡೆಯಬೇಕಾಗಿದೆ. ಎಲ್ಲ ದಾನಕ್ಕಿಂತ ರಕ್ತದಾನ ಪ್ರೇರಣಾದಾಯಕ ಕಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿದರು.ಅವರು ತಾಲೂಕಿನ ಉಮ್ಮಚಗಿ ಶ್ರೀಮಾತಾ ಸಂಸ್ಕೃತ ಮಹಾವಿದ್ಯಾಲಯ ಸಭಾ ಭವನದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ತಾಲೂಕು ಆಸ್ಪತ್ರೆ ರಕ್ತ … [Read more...] about ರಕ್ತದಾನ ಪ್ರೇರಣಾದಾಯಕ ಕಾರ್ಯ
All Right Casino 2022
Allright Casino Bonus Bez Depozytu All Right Kasyno Przy 3 wpłacie powyżej 200 PLN otrzymamy nadprogram 15% od wpłaconej kwoty. Eliasz NowakTwórca Kasynos. Online — jest to pełen pasji i oddania niedoświadczony człowiek, którego życiowym celem stało się zgłębienie tajników gałęzi hazardu internetowego. Poświęcił kilka lat, żeby zgromadzić niezbędną wiedzę praktyczną i … [Read more...] about All Right Casino 2022
ವಜ್ರಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ ಲಸಿಕೆ.
ಯಲ್ಲಾಪುರ ತಾಲ್ಲೂಕಿನ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯಲ್ಲಿ 15 ರಿಂರ 18ವರ್ಷದೊಳಗಿನ ಮಕ್ಕಳಿಗೆ ಎರಡನೇ ಹಂತದ ಕೋವ್ಯಾಕ್ಸಿನ್ ಲಸಿಕೆ ನೀಡಲಾಯಿತು.ಲಸಿಕೆ ನೀಡಿ ಮಾತನಾಡಿದ ವಜ್ರಳ್ಳಿಯ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಮಂಗಲಾ ಕೊಟರಕರ್ ಮಾತನಾಡಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ಆರೋಗ್ಯದ ಬಗೆಗೆ ಕಾಳಜಿವಹಿಸಬೇಕಿದೆ. ಕರೋನಾ ತಡೆಗಟ್ಟಲು ಈ ಲಸಿಕೆ ನೆರವಾಗಲಿದ್ದು ಮಕ್ಕಳು ಭಯಪಟ್ಟುಕೊಳ್ಳದೇ ಎಲ್ಲರೂ ಪಾಲ್ಗೊಳ್ಳಬೇಕು. … [Read more...] about ವಜ್ರಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ ಲಸಿಕೆ.



