ಯಲ್ಲಾಪುರ : ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಂಘದಿAದ ಸಂತ ಶಿರೋಮಣಿ ಶ್ರೀ ಗುರು ರವಿದಾಸ್ ಅವರ ೬೪೫ನೇ ಜಯಂತಿಯನ್ನು ಪಟ್ಟಣದ ಅಂಬೇಡ್ಕರ್ ನಗರದ ಕಾರ್ಯಾಲಯದಲ್ಲಿ ಆಚರಿಸಲಾಯಿತು.ರಾಜ್ಯ ಸಮಿತಿಯ ಅಧ್ಯಕ್ಷ ಸುಭಾಷ್ ಕಾನಡೆ ಸಂತ ಗುರು ರವಿದಾಸ್ ಅವರ ಜೀವನ ಕುರಿತು ಮತ್ತು ಅವರ ಸಾಧನೆ ಕುರಿತು ಉಪನ್ಯಾಸ ನೀಡಿದರು.ಪಟ್ಟಣ ಪಂಚಾಯತ್ ಉಪಾಧ್ಯಕ್ಷೆ ಶಾಮಿಲಿ ಪಾಟಣಕರ ಮಾತನಾಡಿದರು. ಡಾ|| ಬಾಬಾ ಸಾಹೇಬ್ ಸೇವಾ ಸಂಘದ ಅಧ್ಯಕ್ಷ ಜಗನ್ನಾಥ್ ರೇವಣಕರ್ ಅಧ್ಯಕ್ಷತೆ … [Read more...] about ಶ್ರೀ ಗುರು ರವಿದಾಸ್ ಅವರ ೬೪೫ನೇ ಜಯಂತಿ ಆಚರಣೆ
Other
ಸಂತ ಸೇವಾಲಾಲ ಜಯಂತಿ ಆಚರಣೆ
ಯಲ್ಲಾಪುರ: ಸಂತ ಸೇವಾಲಾಲ ಮಹಾರಾಜರು ಕೇವಲ ಬಂಜಾರ ಜನಾಂಗಕ್ಕೆ ಮಾತ್ರ ಸೀಮಿತವಾಗಿರದೇ , ಇಡಿ ಮನುಕುಲಕ್ಕೆ ಆದರ್ಶವಾಗಿದ್ದಾರೆ, ಅವರ ತತ್ವಗಳು, ಸಂದೇಶಗಳು, ಇಡಿ ಮನುಕುಲಕ್ಕೆ ಮಾದರಿಯಾಗಿವೆ ಎಂದು ತಹಶೀಲ್ದಾರ ಶ್ರಿ ಕೃಷ್ಣ ಕಾಮಕರ್ ಹೇಳಿದರು.ಅವರು ಮಂಗಳವಾರ ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಶ್ರೀ ಸಂತ ಸೇವಾಲಾಲ ಮಹಾರಾಜರ ೨೮೩ನೇ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಬುದ್ದ, ಬಸವ ರಂತೆ ಸೇವಾಲಾಲರ … [Read more...] about ಸಂತ ಸೇವಾಲಾಲ ಜಯಂತಿ ಆಚರಣೆ
ರಂಗಸಹ್ಯಾದ್ರಿ ಬಳಗದಿಂದ ರಸ್ತೆಗಳಲ್ಲಿರುವ ಹಂಪ್ಗೆ ಬಿಳಿ ಬಣ್ಣ
ಯಲ್ಲಾಪುರ: ಪಟ್ಟಣದ ರಂಗಸಹ್ಯಾದ್ರಿ ಬಳಗ ಸಂಘಟನೆಯಿAದ ಪಟ್ಟಣದ ವಿವಿಧ ರಸ್ತೆಗಳಲ್ಲಿರುವ ಹಂಪ್ಗೆ ಬಿಳಿ ಬಣ್ಣ ಬಳಿಯಲಾಯಿತು. ಪಟ್ಟಣದ ಕೆಲವು ಕಡೆ ಹಂಪ್ ಇರುವುದು ಸವಾರರ ಗಮನಕ್ಕೆ ಬರುತ್ತಿರಲಿಲ್ಲ.ಇದೀಗ ಬಣ್ಣ ಬಳಿಯುವ ಮೂಲಕ ಅಪಾಯಕಾರಿ ಹಂಪಗಳು ಸವಾರರಿಗೆ ಕಾಣುವಂತೆ ಮಾಡಿರುವದರಿಂದ ಬೈಕ್ ಸವಾರರು ಸ್ಕೀಡ ಆಗಿ ಬೀಳುವ ಸಂಭವ ಕಡಿಮೆಯಾಗಲಿದೆ .ರಂಗ ಸಹ್ಯಾದ್ರಿಯ ಡಿ.ಎನ್.ಗಾಂವಾರ್ , ಸೋಮೇಶ್ವರ ನಾಯ್ಕ,ಸತೀಶ ನಾಯ್ಕ, ಶ್ರೀನಿವಾಸ್ ಮುರ್ಡೇಶ್ವರ್,ಜಿ.ಎಂ.ತಾಂಡೂರಾಯನ್, … [Read more...] about ರಂಗಸಹ್ಯಾದ್ರಿ ಬಳಗದಿಂದ ರಸ್ತೆಗಳಲ್ಲಿರುವ ಹಂಪ್ಗೆ ಬಿಳಿ ಬಣ್ಣ
ಯಲ್ಲಾಪುರ ಪೊಲೀಸ್ ಠಾಣೆಯು ಇಡೀ ರಾಜ್ಯಕ್ಕೆ ಮಾದರಿ
ಯಲ್ಲಾಪುರ : ಪೋಲಿಸರು ಹೆಚ್ಚು ಒಳ್ಳೆ ಯವರಾದರೂ ,ಕೆಟ್ಟವರಾದರೂ ತೊಂದರೆ ನೇ ಅವರಿಗೆ , ಪೊಲೀಸ್ ಇಲಾಖೆ ಯಲ್ಲಿ ಕಾರ್ಯ ನಿರ್ವಹಿಸುವದೆಂದರೆ ಸವಾಲಿನ ಕೆಲಸವೇ ಆಗಿದೆ. ಅದರ ನಡುವೆಯೂ ಪೋಲಿಸ ಇಲಾಖೆ ಹಾಗೂ ಜನ ಸಾಮಾನ್ಯರ ನಡುವೆ ಅನ್ಯೋನ್ಯತೆಯ ಭಾವ ಮೂಡಿಸುವ ಸದುದ್ದೇಶದಿಂದ ಸಾರ್ವಜನಿಕರ ನೆರವಿನಿಂದ ನವೀಕರಿಸಲಾಗಿರುವ ಯಲ್ಲಾಪುರ ಪೊಲೀಸ್ ಠಾಣೆಯು ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ ಹೇಳಿದರುಅವರು ಪಟ್ಟಣದ ಪೊಲೀಸ್ … [Read more...] about ಯಲ್ಲಾಪುರ ಪೊಲೀಸ್ ಠಾಣೆಯು ಇಡೀ ರಾಜ್ಯಕ್ಕೆ ಮಾದರಿ
ಉತ್ತಮ ಸಮಾಜವನ್ನು ರೂಪಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಶಿಕ್ಷಕರ ಮೇಲಿದೆ
ಯಲ್ಲಾಪುರ: ನಾವು ಮಾಡುವ ಕೆಲಸವನ್ನು ಪ್ರೀತಿ ಹಾಗೂ ಶ್ರದ್ಧೆಯಿಂದ ಮಾಡಿದಾಗ ಯಶಸ್ಸು ಸಾಧ್ಯ ಎಂದು ನಿವೃತ್ತ ತಹಶೀಲ್ದಾರ್ ಡಿ.ಜಿ ಹೆಗಡೆ ಹೇಳಿದರು.ಶುಕ್ರವಾರ ಅವರು ವಿಶ್ವದರ್ಶನ ಶಿಕ್ಷಣ ಮಹಾ ವಿದ್ಯಾಲಯ (ಬಿ.ಇಡಿ)ದಲ್ಲಿ ನಡೆದ ವಾರ್ಷಿಕ ಕ್ರೀಡಾ ಹಾಗೂ ಸಾಂಸ್ಕೃತಿಕ ಪ್ರಶಸ್ತಿ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾಗಿದ್ದು, ಉತ್ತಮ ಸಮಾಜವನ್ನು ರೂಪಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಶಿಕ್ಷಕರ ಮೇಲಿದೆ. ವೃತ್ತಿ ಜೀವನದಲ್ಲಿ … [Read more...] about ಉತ್ತಮ ಸಮಾಜವನ್ನು ರೂಪಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಶಿಕ್ಷಕರ ಮೇಲಿದೆ




