• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ವಜ್ರಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

January 30, 2022 by Jayaraj Govi Leave a Comment

ಯಲ್ಲಾಪುರ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಸಿ.ಸಿ ರಸ್ತೆಗಳನ್ನು ಹಾಗೂ ಜೋಗಳೆಪಾಲದಿಂದ ಸಾಂಬೆಕುಂಬ್ರಿ ಅನ್ನು ಸಂಪರ್ಕಿಸುವ ನೂತನ ಸೇತುವೆಯನ್ನು ಉದ್ಘಾಟಿಸಿದರು.ನಂತರ ಕಳಚೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಎಮ್.ಪಿ.ಎಮ್.ಸಿ ಗೋದಾಮು ಕಟ್ಟಡವನ್ನು ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ … [Read more...] about ವಜ್ರಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

ಅಷ್ಟಾವಧಾನ ಪದಗಳ ನಡುವಿನ ಸವಾಲಿನ ಆಟ

January 30, 2022 by Jayaraj Govi Leave a Comment

ಯಲ್ಲಾಪುರ: "ಏಕಕಾಲಕ್ಕೆ ಅನೇಕ ವಿಷಯಗಳಲ್ಲಿ ಲಕ್ಷ್ಯವನ್ನು ಕೇಂದ್ರಿಕರಿಸುವ ಕಲೆಯನ್ನು ಆಹ್ವಾಧಿಸುವ ಅಪರೂಪದ ಅಷ್ಟಾವಧಾನ" ಕಾರ್ಯಕ್ರಮ ನಾಯ್ಕನಕೆರೆಯ ಶಾರದಾಂಬಾ ದೇವಿಸಭಾಭವನದಲ್ಲಿ ನಡೆಯಿತು.    ಅವಧಾನಿ ಗಣೇಶ ಕೊಪ್ಪಲತೋಟ ಅವರು, ಅಷ್ಟಾವಧಾನದ ಪರಿಚಯ ಹಾಗೂ ವಿಶೇಷತೆಗಳ ಬಗ್ಗೆ ತಿಳಿಸಿದರು. ಅಷ್ಟಾವಧಾನ ಸಾಹಿತ್ಯ ಕ್ಷೇತ್ರಕ್ಕೆ ಸಂಬAಧಿಸಿದ್ದಾಗಿದ್ದು, ಪದಗಳ ನಡುವಿನ ಸವಾಲಿನ ಆಟವಾಗಿದೆ. ನಿಷೇಧಾಕ್ಷರಿ, ಸಮಸ್ಯಾಪೂರ್ಣ, ದತ್ತಪದಿ, ಚಿತ್ರ ಕವಿತೆ, ಆಶು ಕವಿತೆ, ಕಾವ್ಯ … [Read more...] about ಅಷ್ಟಾವಧಾನ ಪದಗಳ ನಡುವಿನ ಸವಾಲಿನ ಆಟ

ಫಲಾಪೇಕ್ಷೆ ಇಲ್ಲದೇ ಮಾಡಿದ ಸಾಧನೆ ಬಹುಕಾಲ ನಿಲ್ಲಲು ಸಾಧ್ಯ.

January 30, 2022 by Jayaraj Govi Leave a Comment

ಯಲ್ಲಾಪುರ;ಯಾವುದೇ ಕ್ಷೇತ್ರದಲ್ಲಿ ಫಲಾಪೇಕ್ಷೆ ಇಲ್ಲದೇ ಮಾಡಿದ ಸಾಧನೆ ಸಮಾಜದಲ್ಲಿ ಬಹುಕಾಲ ನಿಲ್ಲಲು ಸಾಧ್ಯ.ಅಂತಹ ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಅದು, ಬೇರೆಯವ ಬದುಕಿಗೆ ಪ್ರೇರಣೆ ಯಾದರೆ ಸಾರ್ಥಕವಾದಂತೆ ಎಂದು ಘಟಕ ವ್ಯವಸ್ಥಾಪಕ ಸಂತೋಷ ವೆರ್ಣೆಕರ್ ಹೇಳಿದರು.ಅವರು ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ಘಟಕದ ಸಭಾಭವನದಲ್ಲಿ ಕನ್ನಡ ಕ್ರೀಯಾ ಸಮೀತಿಯ ವತಿಯಿಂದ ಏರ್ಪಡಿಸಿದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗೌರವಿಸಿ … [Read more...] about ಫಲಾಪೇಕ್ಷೆ ಇಲ್ಲದೇ ಮಾಡಿದ ಸಾಧನೆ ಬಹುಕಾಲ ನಿಲ್ಲಲು ಸಾಧ್ಯ.

ಮಾವಿನಮನೆ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 1 ಕೋಟಿ ರೂ ವೆಚ್ಚ ದ ಕಾಮಗಾರಿ ಗೆ ಚಾಲನೆ

January 30, 2022 by Jayaraj Govi Leave a Comment

ಯಲ್ಲಾಪುರ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ತಾಲೂಕಿನ ಮಾವಿನಮನೆ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು.ನಂತರ ಬಾಸಲ್ ವಾಗಳ್ಳಿಯ ನೂತನ ಎ.ಪಿ.ಎಮ್.ಸಿ ಗೋದಾಮ ಅನ್ನು ಉದ್ಘಾಟಿಸಿ, ಮಲವಳ್ಳಿಯಲ್ಲಿ ನೂತನ ಗೋದಾಮ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ … [Read more...] about ಮಾವಿನಮನೆ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 1 ಕೋಟಿ ರೂ ವೆಚ್ಚ ದ ಕಾಮಗಾರಿ ಗೆ ಚಾಲನೆ

ಕ್ರೀಡಾಂಗಣ ಮಾಡಿಕೊಡುವಂತೆ ಬಾಸಲ್ ನ ಯುವಕ ರಿಂದ ಮನವಿ

January 29, 2022 by Jayaraj Govi Leave a Comment

ಯಲ್ಲಾಪುರ: ಬಾಸಲ್ ಗ್ರಾಮದಲ್ಲಿ ಕ್ರೀಡಾ ಮೈದಾನದ ಕೊರತೆ ಇದ್ದು ನಮಗೊಂದು ಕ್ರೀಡಾಂಗಣ ಮಾಡಿಕೊಡುವಂತೆ ಬಾಸಲ್ ನ ಯುವಕರು ಯುವ ನಾಯಕ ವಿವೇಕ್ ಹೆಬ್ಬಾರ್ ಅವರ ಮೂಲಕ ಕಾರ್ಮಿಕ ಸಚಿವ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿದರು.ಬಾಸಲ್ ಗ್ರಾಮದಲ್ಲಿ ಇದುವರೆಗೂ ಯಾವುದೇ ಸರಿಯಾದ ಕ್ರೀಡಾ ಮೈದಾನ ಇಲ್ಲ. ಬಾಸಲ್ ಸುತ್ತಮುತ್ತಲಿನ ಕ್ರೀಡಾಪಟುಗಳು ವಜ್ರಳ್ಳಿ ,ಮಲವಳ್ಳಿ, ಬಾರೆಯಂತಹ ದೂರದ ಊರುಗಳಿಗೆ ತೆರಳಿ ಕ್ರೀಡಯಲ್ಲಿ ಭಾಗವಹಿಸಬೇಕು. ಇನ್ನಿತರ … [Read more...] about ಕ್ರೀಡಾಂಗಣ ಮಾಡಿಕೊಡುವಂತೆ ಬಾಸಲ್ ನ ಯುವಕ ರಿಂದ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,494 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar