ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಪಟ್ಟಣದ ನಾಯಕನಕೆರೆ ಬಳಿ ನಡೆದಿದೆ.ಸರಕು ತುಂಬಿಕೊಂಡು ಮಹಾರಾಷ್ಟ್ರದಿಂದ ಕೇರಳ ಕಡೆಗೆ ಹೊರಟಿದ್ದ ಲಾರಿ ನಾಯಕನಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಫುಟ್ ಪಾತ್ ಗೆ ಅಳವಡಿಸಿದ್ದ ರಕ್ಷಣಾ ಬೇಲಿಗೆ ಹೊಡೆದು, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಲಾರಿಯ ಮುಂಭಾಗ ಜಖಂಗೊಂಡಿದ್ದು, ವಿದ್ಯುತ್ ಕಂಬ ಮುರಿದು … [Read more...] about ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ
Other
ಉತ್ತಮ ಆರೋಗ್ಯಕ್ಕೆ ಒಳ್ಳೆಯ ಆಹಾರ ಪದ್ಧತಿ ಹಾಗೂ ಒಳ್ಳೆಯ ನಿದ್ದೆ ಅಗತ್ಯ
ಯಲ್ಲಾಪುರ :ಕೋವಿಡ್ ಮೂರನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಬೇಡ. ಆದರೆ ಆ ಬಗ್ಗೆ ಅತಿ ಆತಂಕವೂ ಬೇಡ. ಅತಿ ಆತಂಕದಿಂದಾಗಿಯೇ ಹಲವರು ಸಾವನ್ನಪ್ಪಿದ್ದಾರೆ.ಉತ್ತಮ ಆರೋಗ್ಯಕ್ಕೆ ಒಳ್ಳೆಯ ಆಹಾರ ಪದ್ಧತಿ ಹಾಗೂ ಒಳ್ಳೆಯ ನಿದ್ದೆ ಅಗತ್ಯ. ಇವು ದೇಹವನ್ನು ಸಧೃಡವಾಗಿಸುತ್ತದೆ. ಎಂದು ಖ್ಯಾತ ವೈದ್ಯ ಹಾಗೂ ಕೋವಿಡ್ ನಿಗ್ರಹ ಕಾರ್ಯದಿಂದ ರಾಷ್ಟ್ರದ ಗಮನ ಸೆಳೆದ ಡಾ ಅನಿಲ್ ಕುಮಾರ್ ಅವುಲಪ್ಪ ಅವರು ಅಭಿಪ್ರಾಯಪಟ್ಟರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಕೋವಿಡ್ … [Read more...] about ಉತ್ತಮ ಆರೋಗ್ಯಕ್ಕೆ ಒಳ್ಳೆಯ ಆಹಾರ ಪದ್ಧತಿ ಹಾಗೂ ಒಳ್ಳೆಯ ನಿದ್ದೆ ಅಗತ್ಯ
ಕಮಲಟ್ರೋಪಿಟೂರ್ನಾಮೆಂಟ್:ಆಜಾದಕ್ರಿಕೆಟ್ ಕ್ಲಬ್ ತಂಡ ಚಾಂಪಿಯನ್
ಯಲ್ಲಾಪುರ : ಆಟದಲ್ಲಿ ಸೋಲು ಗೆಲುವು ಮುಖ್ಯವಾಗದೇ ಕ್ರೀಡಾ ಮನೋಭಾವನೆ ಇರಬೇಕು. ಕ್ರೀಡೆಯ ಮೂಲಕ ಯುವಕರನ್ನು ಒಗ್ಗೂಡಿಸಿದಲ್ಲಿ ಉತ್ತಮ ದೇಶ ನಿರ್ಮಾಣ ಸಾಧ್ಯ. ಈದಿಶೆಯಲ್ಲಿ ಯುವಕರಿಗೆ ಮನೋಸ್ಥೆöÊರ್ಯ ಹೆಚ್ಚಿಸುವ, ಕ್ರೀಡಾಸ್ಪೂರ್ತಿವಾಗುವಂತೆ ಯುವಮೋರ್ಚಾದಿಂದ ಕಮಲಟ್ರೋಪಿ ಟೂರ್ನಾಮೆಂಟ್ ಅಯೋಜಿಸಿದ್ದು ಶ್ಲಾಘನೀಯಕಾರ್ಯ ಎಂದು.ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್. ಪಾಟೀಲ್ ಹೇಳಿದರು.ಅವರು ಪಟ್ಟಣದ ಕಾಳಮ್ಮನಗರದ ತಾಲ್ಲೂಕು … [Read more...] about ಕಮಲಟ್ರೋಪಿಟೂರ್ನಾಮೆಂಟ್:ಆಜಾದಕ್ರಿಕೆಟ್ ಕ್ಲಬ್ ತಂಡ ಚಾಂಪಿಯನ್
ಮೊಬೈಲ್ ಗೀಳಿನಿಂದ ಹೊರಬಂದು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು
ಯಲ್ಲಾಪುರ : ಇಂದಿನ ಯುವಕರು ಮೊಬೈಲ್ ಗೀಳಿನಿಂದ ಹೊರಬಂದು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಕ್ರೀಡೆಯು ನಮ್ಮ ಮಾನಸಿಕ ಸೈರ್ಯವನ್ನು ಹೆಚ್ಚಿಸುತ್ತದೆ ಯಲ್ಲಾಪುರ ಅನೇಕ ಸಾಧಕರನ್ನು ರಾಜ್ಯಕ್ಕೆ ನೀಡಿದೆ ಇಂತಹ ಕ್ರೀಡಾಕೂಟವು ಸ್ಥಳೀಯ ಪ್ರತಿಭೆಯನ್ನು ಗುರುತಿಸುವ ಕಾರ್ಯ ಮಾಡಬೇಕಾಗಿದೆ ಎಂದು ಯುವ ಮುಖಂಡ ವಿವೇಕ ಹೆಬ್ಬಾರ್ ಹೇಳಿದರು.ಅವರು ಬುಧವಾರ ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಯುವ ಮೋರ್ಚಾ ಹಾಗೂ ಗ್ರಾಮದೇವಿ ಸ್ಪೋರ್ಟ್ಸ್ … [Read more...] about ಮೊಬೈಲ್ ಗೀಳಿನಿಂದ ಹೊರಬಂದು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು
ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬಿನ ಗದ್ದೆಗೆ ಬೆಂಕಿಗೆ ಅಹುತಿ
ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ವ್ಯಾಪ್ತಿಯ ಮದನೂರನಲ್ಲಿ ; ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದೆ.ಮದನೂರಿನ ಮಂಜುನಾಥ ಶಿರನಾಳಕರ ಎಂಬುವರಿಗೆ ಸೇರಿದ ಕಬ್ಬಿನಗದ್ದೆಯಲ್ಲಿ ಶಿಥಿಲಗೊಂಡ ವಿದ್ಯುತ ಕಂಬದ ತಂತಿ ಜೋತುಬಿದ್ದು ಉಂಟಾದ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ತಗುಲಿರಬಹುದೆಂದು ಅಂದಾಜಿಸಲಾಗಿದೆ.ಸುಮಾರು 15 ಎಕರೆ ಕಬ್ಬಿನ ಗದ್ದೆಯಲ್ಲಿ ಎರಡು ಮೂರು ಎಕರೆಯಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿ ಅಪಾರ … [Read more...] about ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬಿನ ಗದ್ದೆಗೆ ಬೆಂಕಿಗೆ ಅಹುತಿ




