• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ

January 22, 2022 by Jayaraj Govi Leave a Comment

ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಪಟ್ಟಣದ ನಾಯಕನಕೆರೆ ಬಳಿ ನಡೆದಿದೆ.ಸರಕು ತುಂಬಿಕೊಂಡು ಮಹಾರಾಷ್ಟ್ರದಿಂದ ಕೇರಳ ಕಡೆಗೆ ಹೊರಟಿದ್ದ ಲಾರಿ ನಾಯಕನಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಫುಟ್ ಪಾತ್ ಗೆ ಅಳವಡಿಸಿದ್ದ ರಕ್ಷಣಾ ಬೇಲಿಗೆ ಹೊಡೆದು, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಲಾರಿಯ ಮುಂಭಾಗ ಜಖಂಗೊಂಡಿದ್ದು, ವಿದ್ಯುತ್ ಕಂಬ ಮುರಿದು … [Read more...] about ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ

ಉತ್ತಮ ಆರೋಗ್ಯಕ್ಕೆ ಒಳ್ಳೆಯ ಆಹಾರ ಪದ್ಧತಿ ಹಾಗೂ ಒಳ್ಳೆಯ ನಿದ್ದೆ ಅಗತ್ಯ

January 22, 2022 by Jayaraj Govi Leave a Comment

ಯಲ್ಲಾಪುರ :ಕೋವಿಡ್ ಮೂರನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಬೇಡ. ಆದರೆ ಆ ಬಗ್ಗೆ ಅತಿ ಆತಂಕವೂ ಬೇಡ. ಅತಿ ಆತಂಕದಿಂದಾಗಿಯೇ ಹಲವರು  ಸಾವನ್ನಪ್ಪಿದ್ದಾರೆ.ಉತ್ತಮ ಆರೋಗ್ಯಕ್ಕೆ ಒಳ್ಳೆಯ ಆಹಾರ ಪದ್ಧತಿ ಹಾಗೂ ಒಳ್ಳೆಯ ನಿದ್ದೆ ಅಗತ್ಯ. ಇವು ದೇಹವನ್ನು ಸಧೃಡವಾಗಿಸುತ್ತದೆ. ಎಂದು ಖ್ಯಾತ ವೈದ್ಯ ಹಾಗೂ ಕೋವಿಡ್ ನಿಗ್ರಹ ಕಾರ್ಯದಿಂದ ರಾಷ್ಟ್ರದ ಗಮನ ಸೆಳೆದ ಡಾ ಅನಿಲ್ ಕುಮಾರ್ ಅವುಲಪ್ಪ ಅವರು ಅಭಿಪ್ರಾಯಪಟ್ಟರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಕೋವಿಡ್ … [Read more...] about ಉತ್ತಮ ಆರೋಗ್ಯಕ್ಕೆ ಒಳ್ಳೆಯ ಆಹಾರ ಪದ್ಧತಿ ಹಾಗೂ ಒಳ್ಳೆಯ ನಿದ್ದೆ ಅಗತ್ಯ

ಕಮಲಟ್ರೋಪಿಟೂರ್ನಾಮೆಂಟ್:ಆಜಾದಕ್ರಿಕೆಟ್ ಕ್ಲಬ್ ತಂಡ ಚಾಂಪಿಯನ್

January 22, 2022 by Jayaraj Govi Leave a Comment

ಯಲ್ಲಾಪುರ : ಆಟದಲ್ಲಿ  ಸೋಲು ಗೆಲುವು ಮುಖ್ಯವಾಗದೇ ಕ್ರೀಡಾ ಮನೋಭಾವನೆ ಇರಬೇಕು. ಕ್ರೀಡೆಯ ಮೂಲಕ ಯುವಕರನ್ನು ಒಗ್ಗೂಡಿಸಿದಲ್ಲಿ ಉತ್ತಮ ದೇಶ ನಿರ್ಮಾಣ ಸಾಧ್ಯ. ಈದಿಶೆಯಲ್ಲಿ  ಯುವಕರಿಗೆ ಮನೋಸ್ಥೆöÊರ್ಯ ಹೆಚ್ಚಿಸುವ, ಕ್ರೀಡಾಸ್ಪೂರ್ತಿವಾಗುವಂತೆ  ಯುವಮೋರ್ಚಾದಿಂದ ಕಮಲಟ್ರೋಪಿ ಟೂರ್ನಾಮೆಂಟ್ ಅಯೋಜಿಸಿದ್ದು ಶ್ಲಾಘನೀಯಕಾರ್ಯ ಎಂದು.ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್. ಪಾಟೀಲ್ ಹೇಳಿದರು.ಅವರು ಪಟ್ಟಣದ  ಕಾಳಮ್ಮನಗರದ ತಾಲ್ಲೂಕು … [Read more...] about ಕಮಲಟ್ರೋಪಿಟೂರ್ನಾಮೆಂಟ್:ಆಜಾದಕ್ರಿಕೆಟ್ ಕ್ಲಬ್ ತಂಡ ಚಾಂಪಿಯನ್

ಮೊಬೈಲ್ ಗೀಳಿನಿಂದ ಹೊರಬಂದು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು

January 21, 2022 by Jayaraj Govi Leave a Comment

ಯಲ್ಲಾಪುರ : ಇಂದಿನ ಯುವಕರು ಮೊಬೈಲ್ ಗೀಳಿನಿಂದ ಹೊರಬಂದು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಕ್ರೀಡೆಯು ನಮ್ಮ ಮಾನಸಿಕ ಸೈರ್ಯವನ್ನು ಹೆಚ್ಚಿಸುತ್ತದೆ ಯಲ್ಲಾಪುರ ಅನೇಕ ಸಾಧಕರನ್ನು ರಾಜ್ಯಕ್ಕೆ ನೀಡಿದೆ ಇಂತಹ ಕ್ರೀಡಾಕೂಟವು ಸ್ಥಳೀಯ ಪ್ರತಿಭೆಯನ್ನು ಗುರುತಿಸುವ ಕಾರ್ಯ ಮಾಡಬೇಕಾಗಿದೆ ಎಂದು ಯುವ ಮುಖಂಡ ವಿವೇಕ ಹೆಬ್ಬಾರ್ ಹೇಳಿದರು.ಅವರು ಬುಧವಾರ ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಯುವ ಮೋರ್ಚಾ ಹಾಗೂ ಗ್ರಾಮದೇವಿ ಸ್ಪೋರ್ಟ್ಸ್ … [Read more...] about ಮೊಬೈಲ್ ಗೀಳಿನಿಂದ ಹೊರಬಂದು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು

ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬಿನ ಗದ್ದೆಗೆ ಬೆಂಕಿಗೆ ಅಹುತಿ

January 20, 2022 by Jayaraj Govi Leave a Comment

ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ವ್ಯಾಪ್ತಿಯ ಮದನೂರನಲ್ಲಿ ; ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದೆ.ಮದನೂರಿನ ಮಂಜುನಾಥ ಶಿರನಾಳಕರ ಎಂಬುವರಿಗೆ ಸೇರಿದ ಕಬ್ಬಿನಗದ್ದೆಯಲ್ಲಿ ಶಿಥಿಲಗೊಂಡ ವಿದ್ಯುತ ಕಂಬದ ತಂತಿ ಜೋತುಬಿದ್ದು ಉಂಟಾದ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ತಗುಲಿರಬಹುದೆಂದು ಅಂದಾಜಿಸಲಾಗಿದೆ.ಸುಮಾರು 15 ಎಕರೆ ಕಬ್ಬಿನ ಗದ್ದೆಯಲ್ಲಿ ಎರಡು ಮೂರು ಎಕರೆಯಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿ ಅಪಾರ … [Read more...] about ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬಿನ ಗದ್ದೆಗೆ ಬೆಂಕಿಗೆ ಅಹುತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,495 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar