• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಇಂದಿರಾ ಕ್ಯಾಂಟೀನ್ : ಗ್ರಾಹಕರಿಗೆ ಮೆನು ವಿನಲ್ಲಿದ್ದಂತೆ ಆಹಾರವನ್ನು ನೀಡುತ್ತಿಲ್ಲ, ಪ್ರಮಾಣ ವೂ ಕಡಿಮೆ :ದೂರು

January 17, 2022 by Jayaraj Govi Leave a Comment

ಯಲ್ಲಾಪುರ : ಪಟ್ಟಣದ ಬೆಲ್‌ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್‌ ನಲ್ಲಿ ಗ್ರಾಹಕರಿಗೆ ಪೂರ್ಣ ಪ್ರಮಾಣದ ಆಹಾರವನ್ನು ಹಾಗೂ ಮೆನ್ಯೂನಲ್ಲಿ ನಿರ್ಧರಿಸಿದಂತೆ ಆಹಾರ ಪದಾರ್ಥಗಳನ್ನು ನೀಡಲಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.ಇಂದಿರಾ ಕ್ಯಾಂಟೀನ್‌ಗಳಲ್ಲಿ ಸರ್ಕಾರ ನಿರ್ಧರಿಸಿದಂತೆ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಗ್ರಾಹಕರಿಗೆ ಒದಗಿಸಬೇಕು ಎಂದಿದ್ದರೂ ಯಲ್ಲಾಪುರದ ಇಂದಿರಾ ಕ್ಯಾಂಟೀನ್‌ನಲ್ಲಿ ಸಾಮಾನ್ಯ ವಾಗಿ ದಿನವೂ ಪಲಾವ್ ಹಾಗೂ ಕಡಿಮೆ ತೂಕದಲ್ಲಿ ನೀಡಿ … [Read more...] about ಇಂದಿರಾ ಕ್ಯಾಂಟೀನ್ : ಗ್ರಾಹಕರಿಗೆ ಮೆನು ವಿನಲ್ಲಿದ್ದಂತೆ ಆಹಾರವನ್ನು ನೀಡುತ್ತಿಲ್ಲ, ಪ್ರಮಾಣ ವೂ ಕಡಿಮೆ :ದೂರು

ಮನೆದರೋಡೆ ಮಾಡಿದ್ದ ಆರೋಪಿಗಳ ಬಂಧನ

January 15, 2022 by Jayaraj Govi Leave a Comment

ಯಲ್ಲಾಪುರ : ಕಳೆದ ವರ್ಷ ಸಪ್ಟೆಂಬರ್‌ನಲ್ಲಿ ಪಟ್ಟಣದ ಕಾಳಮ್ಮನಗರದ ಮನೆಯೊಂದನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಯಲ್ಲಾಪುರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಶಿರಸಿಯ ಕಾನಬಾಗಿಲು ಗ್ರಾಮದ ಹರಿಶ್ಚಂದ್ರ ನರಸಿಂಹ ಸಿದ್ಧಿ ಹಾಗೂ ಯಲ್ಲಾಪುರದ ವಡೇಹುಕ್ಕಳಿಯ ಗಂಗಾಧರ ರಾಮಕೃಷ್ಣ ಸಿದ್ಧಿ ಬಂಧಿತ ಆರೋಪಿಗಳಾಗಿದ್ದು, ಕಾಳಮ್ಮನಗರದ ನಿವಾಸಿಯಾದ ನಾರಾಯಣ ವೆಂಕಟ್ರಮಣ ಭಟ್ಟ ಅವರ ಮನೆಗೆ ಮನೆಯ ಮೇಲ್ಚಾವಣಿಯ ಹಂಚನ್ನು ತೆಗೆದು ಒಳಗಡೆ ನುಗ್ಗಿ, … [Read more...] about ಮನೆದರೋಡೆ ಮಾಡಿದ್ದ ಆರೋಪಿಗಳ ಬಂಧನ

National Health Mission Karnataka Recruitment 2022

January 14, 2022 by Sachin Hegde Leave a Comment

interested candidates can read the full notification before apply onlinejob info;  Join our whatsapp groupMore Jobsಅರ್ಜಿ ಸಲ್ಲಿಸಲು / apply link;  http://159.65.158.195/NHM_test/index.php/login/register/web site; https://nhm.gov.in/ಅಧಿಸೂಚನೆ /notification; … [Read more...] about National Health Mission Karnataka Recruitment 2022

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ

January 13, 2022 by Jayaraj Govi Leave a Comment

ಯಲ್ಲಾಪುರ:ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಪಡೆಯಬೇಕಾದರೆ ನಿರ್ದಿಷ್ಟ ಗುರಿಯನ್ನು ಹೊಂದಿರಬೇಕು.  ಗುರಿಯನ್ನು ಬರೆದಿಟ್ಟುಕೊಂಡು ಪ್ರತಿನಿತ್ಯ ಆ ಗುರಿಯನ್ನು ತಲುಪಲು ಕಾರ್ಯ ಪ್ರವೃತ್ತರಾಗಬೇಕು. ದೇಹ ಮತ್ತು ಮನಸ್ಸಿನ ಸ್ವಾಸ್ಥö್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮೋಟಿವೇಶನಲ್ ಆ್ಯಂಡ್ ಸ್ಕಿಲ್ ಟ್ರೇನರ್, ಯೋಗಿ ಟಾರ‍್ಸ್ ಪಾಯಿಂಟ್‌ನ ತರಬೇತುದಾರ  ಯೋಗೇಶ ಶಾನಭಾಗ  ಮಾತನಾಡಿದರು.ಅವರು  ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, … [Read more...] about ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ

ವೈ.ಟಿ.ಎಸ್.ಎಸ್. ಶಿಕ್ಷಣ ಸಂಸ್ಥೆಯ ನೂತನ ಶಾಲಾ ಸಂಕೀರ್ಣ ಉದ್ಘಾಟನೆ

January 13, 2022 by Jayaraj Govi Leave a Comment

ಯಲ್ಲಾಪುರ: ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪಟ್ಟಣದ ವೈ.ಟಿ.ಎಸ್.ಎಸ್. ಶಿಕ್ಷಣ ಸಂಸ್ಥೆಯ ನೂತನ ಶಾಲಾ ಸಂಕೀರ್ಣ, ಕಂಪ್ಯೂಟರ್ ಲ್ಯಾಬ್, ಮಕ್ಕಳ ಆಟದ ಮೈದಾನ ಹಾಗೂ ಸರ್ವ ಋತು ರಸ್ತೆಯನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಈ ವೇಳೆ ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ವತಿಯಿಂದ ಆಡಳಿತ ಮಂಡಳಿಯವರು ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷ … [Read more...] about ವೈ.ಟಿ.ಎಸ್.ಎಸ್. ಶಿಕ್ಷಣ ಸಂಸ್ಥೆಯ ನೂತನ ಶಾಲಾ ಸಂಕೀರ್ಣ ಉದ್ಘಾಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,498 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar