ಯಲ್ಲಾಪುರ: ತಾಲೂಕಿನ ಅರಬೈಲ್ ಹಾಗೂ ಆರತಿಬೈಲ್ ಘಟ್ಟ ಪ್ರದೇಶದಲ್ಲಿ ಸಂಪೂರ್ಣ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿಗೆ ಅಂತೂ ತೇಪೆ ಕಾರ್ಯ ಭರದಿಂದ್ ಸಾಗಿದೆ.ಹೆದ್ದಾರಿಯಲ್ಲಿನ ಹೊಂಡಗಳನ್ನು ಮುಚ್ಚುವ ಕಾರ್ಯವನ್ನು ಇಲಾಖೆ ಆರಂಭಿಸಿದೆ.ಆರತಿಬೈಲ್ ಘಟ್ಟದಲ್ಲಿ ಹಾಗೂ ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ ತೀರಾ ಹಾಳಾಗಿ ರಸ್ತೆ ತುಂಬಾಕಿತ್ತು ಹೋಗಿ ಗುಂಡಿಗಳ ಬಿಡಾಗಿದ್ದ ,ಪರಿಣಾಮ ವಾಹನಗಳ ಸವಾರರು ತೊಂದರೆ ಅನುಭವಿಸುವಂತಾಗಿತ್ತು. ರಸ್ತೆ ಹದಗೆಟ್ಟ ಕಾರಣದಿಂದ … [Read more...] about ಸಂಪೂರ್ಣ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿಗೆ ತೇಪೆ ಕಾರ್ಯ
Other
ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಕೋವಿಡ್ ಲಸಿಕಾ ಅಭಿಯಾನ
ಯಲ್ಲಾಪುರ: ರೂಪಾಂತರಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಈ ರೋಗದ ಕುರಿತು ಯಾರೂ ನಿರ್ಲಕ್ಷ ಮಾಡುವಂತಿಲ್ಲ. ಕೋವಿಡ್ ತಡೆಗೆ ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದ್ದು ಸಾರ್ವಜನಿಕರು ಸಹಕರಿಸಬೇಕಿದೆ ಎಂದು ವಜ್ರಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಸುರೇಶ ಹಂಜಗಿ ಮನವಿ ಮಾಡಿದರು. ಅವರು ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಮಕ್ಕಳಿಗಾಗಿ ಹಮ್ಮಿಕೊಂಡ ಕೋವಿಡ್ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ … [Read more...] about ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಕೋವಿಡ್ ಲಸಿಕಾ ಅಭಿಯಾನ
ನಿಷ್ಠಾವಂತ ಕಾರ್ಯಕರ್ತರು ಜೆಡಿಎಸ್ ನಲ್ಲಿಯೇ ಇದ್ದಾರೆ :ಮಿರ್ಜಾನಕರ್
ಯಲ್ಲಾಪುರ: ಇದೀಗ ಪೂರ್ಣ ಪ್ರಮಾಣದಲ್ಲಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ದಿಶೆಯಲ್ಲಿ ಹಳೆಯ ಸಮಿತಿಗಳನ್ನು ವಿಸರ್ಜಿಸಿ ನೂತನ ಪದಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಮುನಾಪ್ ಮಿರ್ಜಾನಕರ್ ಹೇಳಿದರು.ಅವರು ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , . ವಿವಿಧ ಕಾರಣಗಳಿಂದ ಪಕ್ಷ ಹಿನ್ನೆಡೆ ಅನುಭವಿಸಿದ್ದ ಹಿನ್ನೆಲೆಯಲ್ಲಿ ತಟಸ್ಥವಾಗಿದ್ದು,ಸದ್ಯದಲ್ಲಿಯೇ ಪೂರ್ಣ ಪ್ರಮಾಣದ ಸಮಿತಿ ರಚಿಸಲಾಗುವುದು. ಚುನಾವಣೆ ಬಂದಾಗ … [Read more...] about ನಿಷ್ಠಾವಂತ ಕಾರ್ಯಕರ್ತರು ಜೆಡಿಎಸ್ ನಲ್ಲಿಯೇ ಇದ್ದಾರೆ :ಮಿರ್ಜಾನಕರ್
ಕಾರ್ಮಿಕ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಚಿವ ಹೆಬ್ಬಾರ್
ಯಲ್ಲಾಪುರ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಪಟ್ಟಣದ ಶಾರದಾಗಲ್ಲಿಯಲ್ಲಿ ಕಾರ್ಮಿಕ ಇಲಾಖೆಯ ಸುಸಜ್ಜಿತ ನೂತನ ತಾಲೂಕಾ ಕಾರ್ಮಿಕ ಕಛೇರಿ ( ಕಾರ್ಮಿಕ ಭವನ ) ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಯನ್ನು ನೆರವೇರಿಸಿದರು.ಈ ನೂತನ ಕಾರ್ಮಿಕ ಕಛೇರಿಯು 2.60 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು 3 ಮಹಡಿಯನ್ನು ಹೊಂದಿರಲಿದೆ ಮೊದಲನೇ ಮಹಡಿಯಲ್ಲಿ ಕಾರ್ಮಿಕ ಕಲ್ಯಾಣ ಅಧಿಕಾರಿ ಕಚೇರಿ ಎರಡನೇ ಮಹಡಿಯಲ್ಲಿ ಲೇಬರ್ ಇನ್ಸಪೆಕ್ಟರ್ ಕಾರ್ಯಾಲಯ ಮತ್ತು ಮೂರನೇ … [Read more...] about ಕಾರ್ಮಿಕ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಚಿವ ಹೆಬ್ಬಾರ್
ಅಪಘಾತ ಕ್ಕೆ ದಾರಿ ಈ ರಾಷ್ಟೀಯ ಹೆದ್ದಾರಿ : ಅರಬೈಲ್ ಘಟ್ಟ ದಲ್ಲಿ ಧೂಳಿನ ಅಭಿಷೇಕ
ಯಲ್ಲಾಪುರ : ತಾಲೂಕಿನಲ್ಲಿ ವರ್ಷವಿಡೀ ಸುರಿದ ಭಾರಿ ಮಳೆಗೆ ಎಲ್ಲ ಭಾಗದ ರಸ್ತೆಗಳು ಹಾನಿಗೊಳಗಾಗಿದ್ದು, ಪ್ರಮುಖವಾಗಿ ಕರಾವಳಿಯನ್ನು ಉತ್ತರ ಕರ್ನಾಟಕ ಭಾಗದೊಂದಿಗೆ ಬೆಸೆಯುವ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಆರತಿಬೈಲ್ ಘಟ್ಟದಿಂದ ಅರಬೈಲ್ ಘಟ್ಟದ ವರೆಗೆ ರಸ್ತೆಯು ಈ ಬಾರಿಯ ಮಳೆಗಾಲದಲ್ಲಾದ ಭೂಕುಸಿತದಿಂದಾಗಿ ಸಂಪೂರ್ಣ ಹಾಳಾಗಿದ್ದು, ಈವರೆಗೂ ದುರಸ್ಥಿ ಕಾರ್ಯಕ್ಕೆ ಆಗದಿರುವುದು ಸಾರ್ವಜನಿಕರ ಹಾಗೂ ಪ್ರಯಾಣಿಕರ ಆಕ್ರೋಶ ಕ್ಕೆ … [Read more...] about ಅಪಘಾತ ಕ್ಕೆ ದಾರಿ ಈ ರಾಷ್ಟೀಯ ಹೆದ್ದಾರಿ : ಅರಬೈಲ್ ಘಟ್ಟ ದಲ್ಲಿ ಧೂಳಿನ ಅಭಿಷೇಕ



