• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಧನಗರ ಗೌಳಿ ಸಮುದಾಯದ ಪ್ರಮುಖರು ಹಾಗೂ ಅರಣ್ಯ ಅಧಿಕಾರಿಗಳ ಸಭೆ

December 23, 2021 by Jayaraj Govi Leave a Comment

ಯಲ್ಲಾಪುರ : ಬೆಳಗಾವಿಯ ಸುವರ್ಣ ಸೌಧದಲ್ಲಿ ಅರಣ್ಯ ಸಚಿವರರಾದ ಉಮೇಶ ಕತ್ತಿ, ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಶಾಂತರಾಮ್ ಸಿದ್ಧಿ ಹಾಗೂ ಹಳಿಯಾಳ ತಾಲೂಕಿನ ಶಾಸಕರಾದ ಆರ್.ವಿ.ದೇಶಪಾಂಡೆಯವರ ಉಪಸ್ಥಿತಿಯಲ್ಲಿ ಧನಗರ ಗೌಳಿ ಸಮುದಾಯದ ಪ್ರಮುಖರು ಹಾಗೂ ಅರಣ್ಯ ಅಧಿಕಾರಿಗಳ ಸಭೆ ನಡೆಸಲಾಯಿತು.ಈ ಸಭೆಯಲ್ಲಿ, ದನಗರ ಗೌಳಿ ಸಮುದಾಯವು ಸುಮಾರು 150 ವರ್ಷಗಳಿಂದ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಹಾವೇರಿ ಬೆಳಗಾವಿ ಶಿವಮೊಗ್ಗ ಚಿಕ್ಕಮಂಗಳೂರು … [Read more...] about ಧನಗರ ಗೌಳಿ ಸಮುದಾಯದ ಪ್ರಮುಖರು ಹಾಗೂ ಅರಣ್ಯ ಅಧಿಕಾರಿಗಳ ಸಭೆ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ ಹಾರನಹಳ್ಳಿಯವರನ್ನು ಅಭಿನಂದಿಸಿದಸಚಿವ ಹೆಬ್ಬಾರ್

December 21, 2021 by Jayaraj Govi Leave a Comment

ಯಲ್ಲಾಪುರ :ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅಶೋಕ ಹಾರನಹಳ್ಳಿಯವರಿಗೆ .ನಿಮ್ಮ ನೇತೃತ್ವದಲ್ಲಿ ಬ್ರಾಹ್ಮಣ ಸಮಾಜದ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಸಮುದಾಯದ ಅಭಿವೃದ್ಧಿಗೆ ಶ್ರಮಿಸುವಂತಾಗಲಿಎಂದು ಕಾರ್ಮಿಕ ಖಾತೆ ಸಚಿವಶಿವರಾಮ ಹೆಬ್ಬಾರ್ ಅಭಿನಂದಿಸಿ ದ್ದಾರೆಅಶೋಕ ಹಾರನಹಳ್ಳಿಯವರದೂರದೃಷ್ಟಿ ಮತ್ತು ಪ್ರಾಮಾಣಿಕ ಪ್ರಯತ್ನದಿಂದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರು ಹಾಗೂ ಬಡವರಿಗೆ ಸಹಾಯ ದೊರೆಯುವಂತಾಗಲಿ ಎಂಬುದೇ … [Read more...] about ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ ಹಾರನಹಳ್ಳಿಯವರನ್ನು ಅಭಿನಂದಿಸಿದಸಚಿವ ಹೆಬ್ಬಾರ್

ವೆಲ್ಡಿಂಗ್ ಶಾಪ್ ಹಾಗೂ ಗ್ಯಾರೇಜ ಮೆಕ್ಯಾನಿಕ್ಸ್‌, ಮಾಲೀಕರಿಗೆ ಸುರಕ್ಷತಾ ಕ್ರಮಗಳ ಬಗ್ಗೆ ಪೊಲೀಸ ಇಲಾಖೆಯಿಂದ ಸಭೆ

December 21, 2021 by Jayaraj Govi Leave a Comment

ಯಲ್ಲಾಪುರ : ಪಟ್ಟಣದ ಪೊಲೀಸ ಠಾಣೆಯಲ್ಲಿ ಅಪರಾಧ ತಡೆ ಮಾಸಾಚಾರಣೆ ನಿಮಿತ್ತ ಸಿ.ಪಿ.ಐ. ಸುರೇಶ ಯಳ್ಳೂರ್‌ ಅವರ ನೇತೃತ್ವದಲ್ಲಿ ಯಲ್ಲಾಪುರ ತಾಲ್ಲೂಕಿನ ಎಲ್ಲ ವೆಲ್ಡಿಂಗ್ ಶಾಪ್ ಹಾಗೂ ಗ್ಯಾರೇಜ ಮೆಕ್ಯಾನಿಕ್ಸ್‌, ಮಾಲೀಕರ ಸಭೆ ಕರೆದು ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.ಕೆಲಸಗಾರರಿಗೆ ಹಾಗೂ ಮಾಲಿಕರಿಗೆ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ವಾಹನಗಳನ್ನು ನಿಲ್ಲಿಸಿ ರಿಪೇರಿ ಕೆಲಸ ಮಾಡಬಾರದು, ಎಲ್ಲ ಗ್ಯಾರೇಜುಗಳಿಗೆ ವ್ಯವಸ್ಥಿತ ರೀತಿಯಲ್ಲಿ ಉತ್ತಮ ಕಂಪನಿಯ … [Read more...] about ವೆಲ್ಡಿಂಗ್ ಶಾಪ್ ಹಾಗೂ ಗ್ಯಾರೇಜ ಮೆಕ್ಯಾನಿಕ್ಸ್‌, ಮಾಲೀಕರಿಗೆ ಸುರಕ್ಷತಾ ಕ್ರಮಗಳ ಬಗ್ಗೆ ಪೊಲೀಸ ಇಲಾಖೆಯಿಂದ ಸಭೆ

ರಾಜ್ಯದ ಧನಗರ ಗೌಳಿ ಸಮುದಾಯದವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಮನವಿ

December 21, 2021 by Jayaraj Govi Leave a Comment

ಯಲ್ಲಾಪುರ : ರಾಜ್ಯದ ಧನಗರ ಗೌಳಿ ಸಮುದಾಯದವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದ ನಿಯೊಗವು ಸುವರ್ಣಸೌಧದಲ್ಲಿ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.ಸಚಿವ ಶಿವರಾಮ ಹೆಬ್ಬಾರ್ ಅವರು, ಉತ್ತರಕನ್ನಡ ಮತ್ತು ಧಾರವಾಡ ಜಿಲ್ಲೆಯಲ್ಲಿ ಪಶುಪಾಲನೆ ಪಾರಂಪರಿಕ ಮೂಲಕಸುಬು ಹೊಂದಿರುವ ಧನಗರ ಗೌಳಿ ಸಮುದಾಯವು ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ತೀರಾ ಹಿಂದುಳಿದೆ ಹಾಗೂ … [Read more...] about ರಾಜ್ಯದ ಧನಗರ ಗೌಳಿ ಸಮುದಾಯದವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಮನವಿ

ಕನ್ನಡಧ್ವಜ ಸುಟ್ಟ ಪ್ರಕರಣ:ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಜಯ ಕರ್ನಾಟಕ ಸಂಘಟನೆಯಿಂದ ಮನವಿ

December 21, 2021 by Jayaraj Govi Leave a Comment

ಯಲ್ಲಾಪುರ :  ಕನ್ನಡಧ್ವಜ ಸುಟ್ಟ ಪ್ರಕರಣ ಹಾಗೂ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಗಡಿಪಾರು ಶಿಕ್ಷೆ ನೀಡಬೇಕೆಂದು ಜಯ ಕರ್ನಾಟಕ ಸಂಘಟನೆ ತಾಲೂಕಾ, ಗ್ರಾಮೀಣ ಘಟಕದ ವತಿಯಿಂದ ಮಂಗಳವಾರ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು . ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿದ್ದು ಕಿಡಿಗೇಡಿಗಳ ವಿಕೃತ ಮನಸ್ಥಿತಿಯನ್ನು ತೋರಿಸುತ್ತದೆ. ಅಲ್ಲದೇ ಬೆಳಗಾವಿ … [Read more...] about ಕನ್ನಡಧ್ವಜ ಸುಟ್ಟ ಪ್ರಕರಣ:ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಜಯ ಕರ್ನಾಟಕ ಸಂಘಟನೆಯಿಂದ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,499 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar