ಯಲ್ಲಾಪುರ : ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆ ಹಾಗೂ ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ರಾಜ್ಯ 56ನೇ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ಯಲ್ಲಾಪುರದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ಡಿ.27 ರಂದು ನಡೆಯಲಿದೆ ಎಂದು ಜಿಲ್ಲಾ ಅಥ್ಲೆಟಿಕ ಅಸೋಶಿಯೇಶನ್ ಕಾರ್ಯದರ್ಶಿ ಕೆ.ಆರ್ ನಾಯಕ ತಿಳಿಸಿದ್ದಾರೆ.[ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವಶಿವರಾಂ ಹೆಬ್ಬಾರ್ ಈ ಚಾಂಪಿಯನ್ಶಿಪ್ ಗೆ ಹಸಿರು ನಿಶಾನೆ ತೋರಲಿದ್ದಾರೆ. ಎ.ಎಫ್.ಐ … [Read more...] about 14 ವರ್ಷದೊಳಗಿನ ಕ್ರೀಡಾಪಟುಗಳಿಗೆ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ಸ್ಪರ್ಧೆ
Other
ಮದರ್ ತೆರೆಸಾ ಶಾಲೆಯಲ್ಲಿಕಲಿಕಾ ವಸ್ತು ಪ್ರದರ್ಶನ ಉದ್ಘಾಟನೆ
ಯಲ್ಲಾಪುರ : ಮಕ್ಕಳಲ್ಲಿರುವ ಸೃಜನಾತ್ಮಕ ಅಭಿವ್ಯಕ್ತಿಯನ್ನು, ಪ್ರತಿಭೆಗಳನ್ನು ಹೊರತರಲು ಇಂತಹ ಪ್ರದರ್ಶನಗಳು ತುಂಬಾ ಸಹಾಯಕಾರಿ ಎಂದು ಕಾರವಾರ ಧರ್ಮಪ್ರಾಂತ್ಯದ ಸಂಚಾಲಕರಾದ ಫಾ.ಪೀಟರ್ ಕರ್ನೇರಿಯಾ ಹೇಳಿದರು.ಪಟ್ಟಣದ ಮದರ್ ತೆರೆಸಾ ಶಾಲೆಯಲ್ಲಿ ಸೋಮವಾರ ಕಲಿಕಾ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿರುವ ಸರ್ವಾಂಗೀಣ ಪ್ರತಿಭೆಯನ್ನು ಹೊರಹೊಮ್ಮಿಸುವುದು ತುಂಬಾ ಮಹತ್ವದ ಕೆಲಸವಾಗಿದೆ. ಅದನ್ನು ಹೊರತರುವ ಕೆಲಸ ಆಗಬೇಕು ಎಂದು … [Read more...] about ಮದರ್ ತೆರೆಸಾ ಶಾಲೆಯಲ್ಲಿಕಲಿಕಾ ವಸ್ತು ಪ್ರದರ್ಶನ ಉದ್ಘಾಟನೆ
ಗೃಹೋತ್ಪನ್ನಗಳಮೇಳಕ್ಕೆ ಸಚಿವ ಶಿವರಾಮ ಹೆಬ್ಬಾರ್ ಚಾಲನೆ
ಯಲ್ಲಾಪುರ: ಪಟ್ಟಣದ ತಾಪಂ ಆವಾರದಲ್ಲಿ ಸಂಜೀವಿನಿ ಒಕ್ಕೂಟಗಳ ಸಂಜೀವಿನಿ ಮಾಸಿಕ ಸಂತೆ, ಗೃಹೋತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಮೇಳಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಚಾಲನೆ ನೀಡಿದರು. ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಜೀವ ನೋಪಾಯ ಇಲಾಖೆ, ಜಿಪಂ ಉತ್ತರಕನ್ನಡ,ತಾಪಂ ಯಲ್ಲಾಪುರ ಇವುಗಳ ಆಶ್ರಯದಲ್ಲಿ ಕಾಠ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಮೇಳದಲ್ಲಿ ಸ್ವಸಹಾಯ ಸಂಘದ ಸದಸ್ಯೆಯರು ತಯಾರಿಸಿದ ವಿವಿಧ … [Read more...] about ಗೃಹೋತ್ಪನ್ನಗಳಮೇಳಕ್ಕೆ ಸಚಿವ ಶಿವರಾಮ ಹೆಬ್ಬಾರ್ ಚಾಲನೆ
ಕೋಳಿಕೇರಿ ಬಳಿ ಕೋಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ
[ ಯಲ್ಲಾಪುರ :ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಕೋಳಿಕೇರಿ ಗ್ರಾಮದ ಬಳಿ ಕಲಘಟಗಿ ಕಡೆಯಿಂದ ಭಟ್ಕಳ ಕಡೆಗೆ ಕೋಳಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ಕಲಘಟಗಿ ಕಡೆಯಿಂದ ಭಟ್ಕಳ ಕಡೆಗೆ ಮಾಂಸದ ಕೋಳಿಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ಉರುಳಿಬಿದ್ದಿದೆ.ಕೊಳಿಕೇರಿ ಸಮೀಪವೇ ಅಪಘಾತ ಸಂಭವಿಸಿದ್ದು, ಗ್ರಾಮದ ಕೆಲವು ಜನ ಸೇರಿದಂತೆ, ಅಕ್ಕಪಕ್ಕದ ಇನ್ನಿತರ ಗ್ರಾಮದ ಜನ ಬಿದ್ದಿರುವ ಜೀವಂತ … [Read more...] about ಕೋಳಿಕೇರಿ ಬಳಿ ಕೋಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ
ಜನರಲ್ ಬಿಪಿನ್ ರಾವತ್ ಉಗ್ರರಿಗೆ ಸಿಂಹಸಪ್ನರಾಗಿದ್ದರು.
ಯಲ್ಲಾಪುರ :ದೇಶದ ರಕ್ಷಣೆಯ ಕಾರ್ಯವು ಪುಣ್ಯದ ಕೆಲಸವಾಗಿದೆ. ನಾವು ದೇಶದಲ್ಲಿ ಸುರಕ್ಷಿತವಾಗಿರಲು ಗಡಿಕಾಯುವ ಸೈನಿಕರು ಕಾರಣರಾಗಿದ್ದಾರೆ. ಹೆಲಿ ಕ್ಯಾಪ್ಟರ್ ದುರಂತದಲ್ಲಿ ಮಡಿದ ಜನರಲ್ ಬಿಪಿನ್ ರಾವತ್ ರವರು ರಕ್ಷಣಾ ಸೇನಾ ಪಡೆಯ ಚಾಣಾಕ್ಷ ದಳಪತಿಯಾಗಿ ಉಗ್ರರಿಗೆ ಸಿಂಹಸಪ್ನರಾಗಿದ್ದರು. ಎಂದು ಸಾಹಿತಿ ವನರಾಗ ಶರ್ಮ ಹೇಳಿದರು .ಅವರು ವಜ್ರಳ್ಳಿಯಲ್ಲಿ ಜರುಗಿದ ಹುತಾತ್ಮ ಯೋಧರಿಗೆ ನಮನ ಶೃದ್ಧಾಂಜಲಿ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡಿ ದೇಶದ್ರೋಹಿಗಳಿಗೆ ತಕ್ಕ ಪಾಠ … [Read more...] about ಜನರಲ್ ಬಿಪಿನ್ ರಾವತ್ ಉಗ್ರರಿಗೆ ಸಿಂಹಸಪ್ನರಾಗಿದ್ದರು.




