ಯಲ್ಲಾಪುರ :ಕನ್ನಡವನ್ನು ರಾಜಕೀಯ ಅಡಿಯಾಳನ್ನಾಗಿಸದೇ, ಕನ್ನಡಕ್ಕಾಗಿ ಹೋರಾಡುವ ಮೂಲಕ ಕನ್ನಡ ಕಟ್ಟುವ ಕಾರ್ಯ ಮಾಡೋಣ ಎಂದು ಕನ್ನಡ ಸಾಹಿತ್ಯ ಪರಿಷತ್ ನೂತನ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಹೇಳಿದರು.ಪಟ್ಟಣದ ಸಾಹಿತ್ಯ ಭವನದಲ್ಲಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಸಮಾಲೋಚನೆ ನಡೆಸಿ, ಸನ್ಮಾನ ಸ್ವೀಕರಿಸಿ ಮಾತನಾಡಿ.ಶಾಲೆಗಳಲ್ಲಿ ಸಾಹಿತ್ಯದ ಅಭಿರುಚಿ ಕಡಿಮೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಸಾಹಿತ್ಯಾಭಿರುಚಿ ಹೆಚ್ಚಿಸುವ, ಸಾಹಿತ್ಯ ಕೃತಿಗಳನ್ನ ರಚಿಸಿದವರಿಗೆ … [Read more...] about ಪುಸ್ತಕ ಜೋಳಿಗೆ ಕಾರ್ಯವನ್ನು ಪ್ರಾರಂಭಿಸಲಾಗುವುದು.
Other
ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್
ಯಲ್ಲಾಪುರ :ಖಾಸಗಿ ಸುವಿಹಾರಿ ಬಸ್ ಹೊತ್ತಿಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 63 ಪಟ್ಟಣದ ಜೋಡು ಕೇರಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದೆ.ಮುಂಬಯಿ ಯಿಂದ ಮಂಗಳೂರು ಗೆ ತೆರಳುತ್ತಿದ್ದ ಮರ್ಸಿ ಟ್ರಾವೆಲ್ಸ್ ಗೆ ಸೇರಿದ ಬಸ್ ಗೆ ನಸುಕಿನ ಜಾವ 4.30 ಕ್ಕೆ ವಿದ್ಯುತ್ ಶಾರ್ಟ್ ಸರಕ್ಯೂಟ್ ನಿಂದ ಬೆಂಕಿ ತಗುಲಿದ್ದು, ಅಂದಾಜು 50 ಲಕ್ಷ ರೂ ಹಾನಿ ಯಾಗಿದ್ದು ಪ್ರಾಥಮಿಕ ತನಿಖೆ ಯಿಂದ ತಿಳಿದು ಬಂದಿದೆ.ಈ ಖಾಸಗಿ ಬಸ್ ನಲ್ಲಿ 28ಪ್ರಯಾಣಿಕರು … [Read more...] about ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್
ಯಲ್ಲಾಪುರ ದಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ದಿ ಸಂಘ ಅಸ್ತಿತ್ವಕ್ಕೆ
ಯಲ್ಲಾಪುರ: ಪತ್ರಿಕಾ ವಿತರಕರ ಕ್ಷೇಮಾಭಿವೃದ್ದಿ ರಾಜ್ಯ ಸಂಘಟನೆಯಡಿಯಲ್ಲಿ ಯಲ್ಲಾಪುರ ತಾಲೂಕ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ತಾಲೂಕಾ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷರಾಗಿ ಅನಿಲ ಭಟ್ಟ , ಉಪಾಧ್ಯಕ್ಷರಾಗಿ ಅಮೃತ ಹಂದ್ರೆ ,ಕಾರ್ಯದರ್ಶಿಯಾಗಿ ರಾಜು ಉಡುಪೀಕರ, ಖಜಾಂಚಿಯಾಗಿ ವಿನಾಯಕ ವೆರ್ಣೇಕರ ಅವರನ್ನು ಆಯ್ಕೆ ಮಾಡಲಾಗಿದೆ. ಸದಸ್ಯ ರಾದ ಜಯರಾಜ ಗೋವಿ, ಸಚಿನ ಭಟ್ಟ, ದೀಪಕ ಕಲಾಲ, ಸಾಗರ ಬೀಡಿಕರ,ರಾಕೇಶ ಕಲಾಲ,ಪ್ರಭಾವತಿ, ಅಭಿರಾಜ ಕಲಾಲ,ಕುಮಾರ ಪೂಜಾರ, … [Read more...] about ಯಲ್ಲಾಪುರ ದಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ದಿ ಸಂಘ ಅಸ್ತಿತ್ವಕ್ಕೆ
ಇಂದಿರಾ ಕ್ಯಾಂಟೀನ್ ಆಹಾರದ ಗುಣಮಟ್ಟ ಪರಿಶೀಲಿಸಿದ ಪ ಪಂ ಸದಸ್ಯ
ಯಲ್ಲಾಪುರ: ಪಪಂ ಸದಸ್ಯ ಸೋಮೇಶ್ವರ ನಾಯ್ಕ ಮತ್ತು ಆರೋಗ್ಯ ನಿರೀಕ್ಷಕ ಗುರು ಗಡಗಿ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ, ಕ್ಯಾಂಟೀನ್ ನಿರ್ವಹಣೆ ಗುತ್ತಿಗೆ ಪಡೆದವರಿಗೆ ಆಹಾರದ ಗುಣಮಟ್ಟ ಕಾಯ್ದುಕೊಂಡು, ಸಮಯಕ್ಕೆ ಸರಿಯಾಗಿ ಆಹಾರ ಒದಗಿಸುವಂತೆ ತಾಕೀತು ಮಾಡಿರುವ ಘಟನೆ ನಡೆದಿದೆ.ಇಂದಿರಾ ಕ್ಯಾಂಟೀನ್ನಲ್ಲಿ ಕೆಲಸ ಮಾಡುತ್ತಿದ್ದವರು ಕಳೆದ ಪಪಂ ಸಾಮಾನ್ಯ ಸಭೆಗೆ ಆಗಮಿಸಿ ತಮಗೆ ಮೂರು ತಿಂಗಳಿಂದ ಕ್ಯಾಂಟೀನ್ ನಿರ್ವಾಹಕರು ಸಂಬಳ ನೀಡಿಲ್ಲ. ಎಂದು ದೂರಿದ್ದರು . ಸಭೆಯಲ್ಲಿ … [Read more...] about ಇಂದಿರಾ ಕ್ಯಾಂಟೀನ್ ಆಹಾರದ ಗುಣಮಟ್ಟ ಪರಿಶೀಲಿಸಿದ ಪ ಪಂ ಸದಸ್ಯ
ಕಾರ್ಮಿಕ ಸಚಿವ ಹೆಬ್ಬಾರ್ ಕೊಳಚೆ ನಿರ್ಮೂಲನ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ
ಯಲ್ಲಾಪುರ: ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಬುಧವಾರ ಸುವರ್ಣ ಸೌಧದ ಕಾರ್ಯಾಲಯದಲ್ಲಿ ಕೊಳಚೆ ನಿರ್ಮೂಲನ ಮಂಡಳಿಯ ಅಧಿಕಾರಿಗಳೊಂದಿಗೆ ಯಲ್ಲಾಪುರ ಹಾಗೂ ಮುಂಡಗೋಡ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಮನೆಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಿದರು.ಮುಂಡಗೋಡ ಪಟ್ಟಣದಲ್ಲಿ ಮಂಡಳಿಯಿಂದ ಮಂಜೂರಿಯಾದ ಮನೆಗಳ ಬಿಲ್ ಪಾವತಿಸದೇ ಮನೆಗಳು ಸ್ಥಗಿತಗೊಂಡಿದೆ ತುರ್ತಾಗಿ ಬಾಕಿ ಇರುವ ಎಲ್ಲಾ ಬಿಲ್ ಗಳನ್ನು ಫಲಾನುಭವಿಗಳಿಗೆ … [Read more...] about ಕಾರ್ಮಿಕ ಸಚಿವ ಹೆಬ್ಬಾರ್ ಕೊಳಚೆ ನಿರ್ಮೂಲನ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ



