ಯಲ್ಲಾಪುರ : ಯಕ್ಷಗಾನ ಕಲಾವಿದರ ವೇಷದಲ್ಲಿಯೇ ಮಸಾಲೆ ದೋಸೆ ಸಪ್ಲೆöÊ ಮಾಡುತ್ತಿರುವ ಪೋಟೋ ಹಾಗೂ ವಿಡಿಯೋ ಕಳೆದ ಒಂದು ವಾರದಿಂದ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೆ ಯಕ್ಷಗಾನ ಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದು ಪರ/ವಿರೋಧ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಸಂಬAಧಿಸಿದAತೆ ಫೋಟೋದಲ್ಲಿದ್ದ ಕಲಾವಿದರಾದ ಭಾಸ್ಕರ ಗಾವಂಕರ ಬಿದ್ರೇಮನೆ ಹಾಗೂ ಸದಾಶಿವ ಭಟ್ಟ ಮಲವಳ್ಳಿ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿ … [Read more...] about ದೋಸೆ ಪ್ರಕರಣಕ್ಕೆ ವಿಷಾದ ವ್ಯಕ್ತ ಪಡಿಸಿ ಯಕ್ಷಗಾನ ಕಲಾವಿದರಿಂದ ಸ್ಪಷ್ಟನೆ
Other
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ:ಅಗತ್ಯ ಮಾಹಿತಿಗಳನ್ನು ನೀಡಲು ಸರ್ಕಾರ ಸಿದ್ಧವಿದೆ
ಯಲ್ಲಾಪುರ: ಅರಣ್ಯವಾಸಿಗಳ ಸಮಸ್ಯೆ ಯಾದ ಅರಣ್ಯ ಹಕ್ಕು ಹಾಗೂ ತಟ್ಟಿಹಳ್ಳ ಡ್ಯಾಂಮೇಲ್ಬಾಗದ ಭೀಮನಹಳ್ಳಿಯಲ್ಲಿ ದನಗರ ಗೌಳಿಗರ ಜಮೀನುಗಳನ್ನು ಅರಣ್ಯ ಇಲಾಖೆಯಿಂದ ಖುಲ್ಲಾ ಪಡಿಸುತ್ತಿರುವ ಬಗ್ಗೆ ಮತ್ತು ಉ.ಕ.ಜಿಲ್ಲೆಯ ಪ್ರವಾಸೋದ್ಯಮಕ್ಕೆ ಅರಣ್ಯ ಇಲಾಖೆ ಸಹಕಾರ ನೀಡುವ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸುವುದಾಗಿ ಅರಣ್ಯ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಭರವಸೆ ನೀಡಿದರು.ಖಾಸಗಿ ಕಾರ್ಯ ನಿಮಿತ್ತ ಯಲ್ಲಾಪುರಕ್ಕೆ ಆಗಮಿಸಿದ್ದ ಸಚಿವರನ್ನು … [Read more...] about ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ:ಅಗತ್ಯ ಮಾಹಿತಿಗಳನ್ನು ನೀಡಲು ಸರ್ಕಾರ ಸಿದ್ಧವಿದೆ
ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ “ಕಲಿಕಾರ್ಥಿ ಸಹಾಯ ಕೇಂದ್ರ”ದ ಉದ್ಘಾಟನೆ
ಯಲ್ಲಾಪುರ: ದೇಶದ ಯಾವುದೇ ಮೂಲೆಯಲ್ಲಿದ್ದರೂ ದೂರ ಶಿಕ್ಷಣದ ಮೂಲಕ ಶಿಕ್ಷಣ ಪಡೆಯುವ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕಲ್ಪಿಸಿದೆ ಎಂದು ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ. ವಿದ್ಯಾಶಂಕರ್ ಅವರು ಹೇಳಿದರು. ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ "ಕಲಿಕಾರ್ಥಿ ಸಹಾಯ ಕೇಂದ್ರ"ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿ ಅವರು ಮಾತನಾಡಿದರು. ದೂರ ಶಿಕ್ಷಣ ವ್ಯವಸ್ಥೆಯಿಂದಾಗಿ ಸಾಕಷ್ಟು ಜನರಿಗೆ ಅನುಕೂಲವಾಗಿದೆ. ಗೃಹಿಣಿಯರು, … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ “ಕಲಿಕಾರ್ಥಿ ಸಹಾಯ ಕೇಂದ್ರ”ದ ಉದ್ಘಾಟನೆ
ತಾ ಪಂ,ಜಿಪಂ ಪ್ರತಿನಿಧಿಗಳ ಮತದಾನದ ಹಕ್ಕನ್ನು ಬಿಜೆಪಿ ಕಸಿದುಕೊಂಡಿದೆ:ಭೀಮಣ್ಣ ಆರೋಪ
ಯಲ್ಲಾಪುರ: ವಿಧಾನ ಪರಿಷತ್ ಚುನಾವಣೆ ಪೂರ್ವದಲ್ಲಿ ಜಿ.ಪಂ- ತಾ.ಪಂ ಚುನಾವಣೆ ನಡೆಸದೇ ಇರುವುದರಿಂದ ಈ ಎರಡು ಹಂತದ ಪ್ರತಿನಿಧಿಗಳ ಮತದಾನದ ಹಕ್ಕನ್ನು ಬಿಜೆಪಿ ಕಸಿದುಕೊಂಡಿದೆ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಆರೋಪ ಮಾಡಿದರು.ಅವರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಯಲ್ಲಾಪುರ ತಾಲೂಕಾ ವ್ಯಾಪ್ತಿಯ ಪಕ್ಷದ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿ ನಾನು ಅಧಿಕಾರದ ಲಾಲಸೆಯಿಂದ ರಾಜಕೀಯದಲ್ಲಿಲ್ಲ. ಜನರಿಗೆ ಉತ್ತಮ ಆಡಳಿತ ಸೇವೆ ನೀಡುವ … [Read more...] about ತಾ ಪಂ,ಜಿಪಂ ಪ್ರತಿನಿಧಿಗಳ ಮತದಾನದ ಹಕ್ಕನ್ನು ಬಿಜೆಪಿ ಕಸಿದುಕೊಂಡಿದೆ:ಭೀಮಣ್ಣ ಆರೋಪ
ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಕಲಿಕಾರ್ಥಿ ಸಹಾಯ ಕೇಂದ್ರ ಉದ್ಘಾಟನೆ
ಯಲ್ಲಾಪುರ: ದೇಶದ ಯಾವುದೇ ಮೂಲೆಯಲ್ಲಿದ್ದರೂ ದೂರ ಶಿಕ್ಷಣದ ಮೂಲಕ ಶಿಕ್ಷಣ ಪಡೆಯುವ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕಲ್ಪಿಸಿದೆ ಎಂದು ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ. ವಿದ್ಯಾಶಂಕರ್ ಅವರು ಹೇಳಿದರು. ಬುಧವಾರ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ "ಕಲಿಕಾರ್ಥಿ ಸಹಾಯ ಕೇಂದ್ರ"ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿ ಅವರು ಮಾತನಾಡಿದರು. ದೂರ ಶಿಕ್ಷಣ ವ್ಯವಸ್ಥೆಯಿಂದಾಗಿ ಸಾಕಷ್ಟು ಜನರಿಗೆ ಅನುಕೂಲವಾಗಿದೆ. … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಕಲಿಕಾರ್ಥಿ ಸಹಾಯ ಕೇಂದ್ರ ಉದ್ಘಾಟನೆ



