ಯಲ್ಲಾಪುರ: ಶ್ರೀಗುರು ಸಹಕಾರಿ ಸಂಘ ಆರ್ಥಿಕ ವ್ಯವಹಾರವಲ್ಲದೇ, ಪ್ರತಿಭಾವಂತ ವಿದ್ಯಾರ್ಥಿಗಳನ್ನು, ಸಾಧಕ ಶಿಕ್ಷಕರನ್ನು ಗುರುತಿಸಿ ಗೌರವಿಸುವದರೊಂದಿಗೆ ಹತ್ತು ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುವ ಮಾದರಿಯಾಗಿದೆ.ಎಂದು ವಾಯ್ ಟಿ ಎಸ್ ಎಸ್ ಸಂಸ್ಥೆಯ ನಿವೃತ್ತ ಪ್ರಾಂಶುಪಾಲ ಜಯರಾಮ ಗುನಗಾ ಹೇಳಿದರು.ಅವರು ಪಟ್ಟಣದ ಶಾರದಾಗಲ್ಲಿಯಲ್ಲಿರುವ ಶಿವಪ್ಪಾಪೂಜಾರಿ ಸಭಾಭವನದಲ್ಲಿ ಶ್ರೀಗುರು ಸಹಕಾರಿ ಸಂಘದ ೪ನೇ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಹಾಗೂ ತಮಗೆ … [Read more...] about ಶ್ರೀಗುರು ಸಹಕಾರಿ ಸಂಘದ ವಾರ್ಷಿಕ ಸಭೆ
Other
ಗ್ರಂಥಾಲಯ ಇಲಾಖೆ ನೌಕರರ ಸಹಕಾರಿ ಪತ್ತಿನ ಸಂಘದಿಂದ ಪುನಿತ್ ಕುಮಾರ್ ಎಫ್ ಗೆ ಪ್ರತಿಭಾ ಪುರಸ್ಕಾರ
ಯಲ್ಲಾಪುರ: ಸಾವ೯ಜನಿಕ ಗ್ರಂಥಾಲಯ ಇಲಾಖೆ ನೌಕರರ ಸಹಕಾರಿ ಪತ್ತಿನ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಪರಿಕ್ಷೇಯಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾಥಿ೯ಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಯಲ್ಲಾಪುರದ ಗ್ರಂಥಾಲಯಾಧಿಕಾರಿ ಎಫ.ಎಚ್ ಬಾಸೂರ ಅವರ ಪುತ್ರ ವಾಯ್ ಟಿಎಸ್ ಎಸ್ ಶಾಲೆಯ ವಿದ್ಯಾಥಿ೯ ಪುನಿತ್ ಕುಮಾರ್ ಎಫ್ ಅವರು ಈ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. … [Read more...] about ಗ್ರಂಥಾಲಯ ಇಲಾಖೆ ನೌಕರರ ಸಹಕಾರಿ ಪತ್ತಿನ ಸಂಘದಿಂದ ಪುನಿತ್ ಕುಮಾರ್ ಎಫ್ ಗೆ ಪ್ರತಿಭಾ ಪುರಸ್ಕಾರ
ನಿಯಂತ್ರಣ ತಪ್ಪಿ ಗಟಾರಕ್ಕಿಳಿದ ಟ್ಯಾಂಕರ
ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ ಗಟಾರಕ್ಕಿಳಿದ ಘಟನೆ ರಾಷ್ಟ್ರೀಯ ಹೆದ್ದಾರಿ ೬೩ ಬಳಿ ಆರತಿಬೈಲ್ ತಿರುವಿನಲ್ಲಿ ಸೋಮವಾರ ನಡೆದಿದೆ.ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟ್ಟಿದ್ದ ಟ್ಯಾಂಕರ ಲಾರಿ ಆರತಿಬೈಲ್ ಘಟ್ಟದ ಇಳಿಜಾರಿನ ಅಪಾಯಕಾರಿ ತಿರುವಿನಲ್ಲಿ ಸಾಗುವಾಗ ನಿಯಂತ್ರಣ ತಪ್ಪಿ ಟ್ಯಾಂಕರ್ ನ ಮುಂಭಾಗ ಸುರಕ್ಷತಾ ತಡೆಬೇಲಿ ದಾಟಿ ಗಟಾರಕ್ಕಿಳಿದಿದೆ. ಚಾಲಕ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಈ ಪ್ರದೇಶದಲ್ಲಿ ಹೆದ್ದಾರಿ ಸಂಪೂರ್ಣ … [Read more...] about ನಿಯಂತ್ರಣ ತಪ್ಪಿ ಗಟಾರಕ್ಕಿಳಿದ ಟ್ಯಾಂಕರ
ಉಮ್ಮಚ್ಗಿ ಪಂಚಾಯತ ದಲ್ಲಿ ಕಾಮಗಾರಿಗಳ ಪರಿಶೀಲಿಸಿದ ಜಿ ಪಂ ಸಿ ಓ
ಯಲ್ಲಾಪುರ: ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಪರಿಶೀಲನೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಗ ಎಮ್. ಭೇಟಿ ನೀಡಿದರು.ಇತ್ತೀಚೆಗೆ ಮಳೆಯಿಂದಾಗಿ ತೀರ್ವ ಹಾನಿಗೊಳಗಾಗಿ ಗ್ರಾ.ಪಂ.ಸ್ಥಳೀಯ ಸದಸ್ಯರು ಮತ್ತು ಜನರ ಸಹಕಾರದಿಂದ ಗ್ರಾ.ಪಂ.ಸಹಯೋಗದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾದ ತುಡುಗುಣಿಯಿಂದ ಸೂರಿಮನೆಗೆ ಹೋಗುವ ಮಾರ್ಗವನ್ನು ಅವರು ಮೊದಲು ವೀಕ್ಷಣೆ ಮಾಡಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಜನರಿಗೆ ಮಾರ್ಗ … [Read more...] about ಉಮ್ಮಚ್ಗಿ ಪಂಚಾಯತ ದಲ್ಲಿ ಕಾಮಗಾರಿಗಳ ಪರಿಶೀಲಿಸಿದ ಜಿ ಪಂ ಸಿ ಓ
ಉಮ್ಮಚ್ಗಿ ಪಂಚಾಯತ ಕಾಮಗಾರಿಗಳ ಪರಿಶೀಲಿಸಿದ
ಯಲ್ಲಾಪುರ: ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಪರಿಶೀಲನೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಗ ಎಮ್. ಭೇಟಿ ನೀಡಿದರು.ಇತ್ತೀಚೆಗೆ ಮಳೆಯಿಂದಾಗಿ ತೀರ್ವ ಹಾನಿಗೊಳಗಾಗಿ ಗ್ರಾ.ಪಂ.ಸ್ಥಳೀಯ ಸದಸ್ಯರು ಮತ್ತು ಜನರ ಸಹಕಾರದಿಂದ ಗ್ರಾ.ಪಂ.ಸಹಯೋಗದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾದ ತುಡುಗುಣಿಯಿಂದ ಸೂರಿಮನೆಗೆ ಹೋಗುವ ಮಾರ್ಗವನ್ನು ಅವರು ಮೊದಲು ವೀಕ್ಷಣೆ ಮಾಡಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಜನರಿಗೆ ಮಾರ್ಗ … [Read more...] about ಉಮ್ಮಚ್ಗಿ ಪಂಚಾಯತ ಕಾಮಗಾರಿಗಳ ಪರಿಶೀಲಿಸಿದ




