ಯಲ್ಲಾಪುರ :ಬೆಂಗಳೂರಿನ ರಾಜಾಜಿನಗರ ಇಎಸ್ಐ ಶವಾಗಾರದಲ್ಲಿ ನಡೆದ ಘಟನೆ ಕುರಿತು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪ್ರತಿಕ್ರಿಯೆ ನೀಡಿದ್ದು, ಈ ಆಸ್ಪತ್ರೆ ನನ್ನ ವ್ಯಾಪ್ತಿಗೆ ಬರುವುದಿಲ್ಲ. ಕೇಂದ್ರ ಸರ್ಕಾರದ ಅಧೀನಕ್ಕೆ ಬರುತ್ತದೆ. ಆದರೂ ತನಿಖೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.ಬೆಂಗಳೂರಿನ ರಾಜಾಜಿನಗರ ಹಾಗೂ ಕಲ್ಬುರ್ಗಿಯ ಇಎಸ್ಐ ಆಸ್ಪತ್ರೆಗಳು ನನ್ನ ವ್ಯಾಪ್ತಿಗೆ ಬರುವುದಿಲ್ಲಇವು ಕೇಂದ್ರ ಸರ್ಕಾರದ ನೇರ ನಿಯಂತ್ರಣ ಹೊಂದಿವೆಇವೆರೆಡನ್ನು ಹೊರತುಪಡಿಸಿ … [Read more...] about ಬೆಂಗಳೂರಿನ ಇಎಸ್ಐ ಶವಾಗಾರ ಕುರಿತು ತನಿಖೆ :ಸಚಿವ ಹೆಬ್ಬಾರ್
Other
ಡಿಸೆಂಬರ್ 1ರಂದು ಕಲಿಕಾರ್ಥಿ ಸಹಾಯ ಕೇಂದ್ರಉದ್ಘಾಟನೆ
ಯಲ್ಲಾಪುರ: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ "ಕಲಿಕಾರ್ಥಿ ಸಹಾಯ ಕೇಂದ್ರ"ವೂ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆವಾರದಲ್ಲಿ ಡಿಸೆಂಬರ್ 1ರಂದು ಉದ್ಘಾಟನೆ ಆಗಲಿದೆ. ಅಂದು ಬೆಳಗ್ಗೆ 11.30ಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಉಪ ಕುಲಪತಿಗಳಾದ ಡಾ. ವಿದ್ಯಾಶಂಕರ್ ಅವರು ಆನ್ ಲೈನ್ ಮೂಲಕ ಕಲಿಕಾರ್ಥಿ ಸಹಾಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಶಾಂತರಾಮ ಸಿದ್ಧಿ, ವಿಶ್ವದರ್ಶನ ಶಿಕ್ಷಣ ಸಂಸ್ಥೆಯ … [Read more...] about ಡಿಸೆಂಬರ್ 1ರಂದು ಕಲಿಕಾರ್ಥಿ ಸಹಾಯ ಕೇಂದ್ರಉದ್ಘಾಟನೆ
ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಂ.ಆರ್. ಹೆಗಡೆ ಆಯ್ಕೆ
ಯಲ್ಲಾಮರ: ಪಟ್ಟಣದ ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನೂತನ ಆಡಳಿತ ಮಂಡಳಿಯ ರ ಆಯ್ಕೆ ಪ್ರಕ್ರಿಯೆ ನಡೆಯಿತು.ಸಂಘದ ಅಧ್ಯಕ್ಷರಾಗಿ ಎಂ.ಆರ್. ಹೆಗಡೆ ಕುಂಬ್ರಿಗುಡ್ಡೆ ಹಾಗೂ ಉಪಾಧ್ಯಕ್ಷರಾಗಿ ಎಂ.ಜಿ.ಭಟ್ಟ ಶಿಗೇಪಾಲ್ ಪುನರಾಯ್ಕೆಯಾದರು.ನೂತನ ನಿರ್ದೇಶಕರಾಗಿ ಮಧು ಕೇಶ್ವರ ಭಟ್ಟ ಕರಡಿಗೆಮನೆ, ಎಂ.ಆರ್. ಹೆಗಡೆ ತಾರೇಹಳ್ಳಿ, ಜಿ.ಆರ್.ಹೆಗಡೆ ಬೆದೆಹಕ್ಲು ರಾಘವೇಂದ್ರ ಭಟ್ಟ ಕಳಚೆ, ರವಿ ಹುಳ್ಸೆ, ದತ್ತಾತ್ರೇಯ ಬೋಳಗುಡ್ಡೆ, … [Read more...] about ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಂ.ಆರ್. ಹೆಗಡೆ ಆಯ್ಕೆ
. ಸಂವಿಧಾನದಲ್ಲಿ ಎಲ್ಲರ ರಕ್ಷಣೆಗೆ ಸಮಾನ ಅವಕಾಶವಿದೆ :ಸಿಪಿಐ
ಯಲ್ಲಾಪುರ: . ಸಂವಿಧಾನದಲ್ಲಿ ಎಲ್ಲರ ರಕ್ಷಣೆಗೆ ಸಮಾನ ಅವಕಾಶವಿದೆ. ಆದರೆ ನಾವು ಕೇವಲ ಹಕ್ಕುಗಳನ್ನು ಮಾತ್ರ ಚಲಾಯಿಸಲು ಮುಂದಾಗದೇ ನಮ್ಮ ಕರ್ತವ್ಯಗಳನ್ನು ಅರಿತು ಪಾಲಿಸಬೇಕು ಪ್ರತಿಯೊಬ್ಬರೂ ರಾಷ್ಟಿçÃಯ ಭದ್ರತೆಗೆ, ಐಕ್ಯತೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು ಎಂದು ಪೋಲಿಸ್ ನಿರೀಕ್ಷಕ ಸುರೇಶ ಯಳ್ಳೂರ ಹೇಳಿದರು.ಅವರು ಪಟ್ಟಣದ ತಾಲೂಕಾ ಪಂಚಾಯತ ಸಭಾಭವನದಲ್ಲಿ ತಾಲೂಕಾಡಳಿತ ಹಾಗೂ ಪೋಲಿಸ್ ಇಲಾಖೆಯ ಸಹಯೋಗದಲ್ಲಿ ರಾಷ್ಟಿçÃಯ ಭಾವೈಕ್ಯತಾ ಸಪ್ತಾಹದಂಗವಾಗಿ … [Read more...] about . ಸಂವಿಧಾನದಲ್ಲಿ ಎಲ್ಲರ ರಕ್ಷಣೆಗೆ ಸಮಾನ ಅವಕಾಶವಿದೆ :ಸಿಪಿಐ


