ಯಲ್ಲಾಪುರ:ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ನಮ್ಮೆಲ್ಲರ ನೆಚ್ಚಿನ ನಾಯಕರಾಗಿದ್ದರು. ಅವರು ನಟಿಸಿದ ಚಿತ್ರಗಳನ್ನು ಮನೆ ಮಂದಿಯೆಲ್ಲ ಕುಳಿತು ನೋಡಬಹುದಿತ್ತು. ಇನ್ನೂ ಎಳೆಯರಾದ ಇವರ ಸಾವು ನಮಗೆಲ್ಲ ನೋವು ತಂದಿದೆ. ಎಂದು ಉಮ್ಮಚ್ಗಿ ಗ್ರಾ.ಪಂ.ಸದಸ್ಯ ಕುಪ್ಪಯ್ಯ ಪೂಜಾರಿ ಹೇಳಿದರು.ಅವರುಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಉಮ್ಮಚ್ಗಿಯ ಗೆಳೆಯರ ಬಳಗ ಆಯೋಜಿಸಿದ್ದ ಸಂತಾಪ ಸೂಚಕ ಸಭೆಯಲ್ಲಿಮಾತನಾಡಿದರು. ನಂತರ ನೂರಾರು … [Read more...] about ಉಮ್ಮಚ್ಗಿ ಯಲ್ಲಿ ಮೇಣದ ಬತ್ತಿ ಬೆಳಗಿಸಿಪವರ್ ಸ್ಟಾರ ಗೆ ಶ್ರದ್ಧಾಂಜಲಿ
Other
ಯಲ್ಲಾಪುರ ದಲ್ಲಿ ಪುನೀತ ರಾಜ್ ಗೆ ಅಭಿಮಾನಿಗಳಿಂದ ಅಶ್ರುತರ್ಪಣ
ಯಲ್ಲಾಪುರ :ಕನ್ನಡ ಚಿತ್ರರಂಗದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಪುನೀತ್ ರಾಜ್ ಅಭಿಮಾನಿಗಳು ಶನಿವಾರ ರಾತ್ರಿ ಪಟ್ಟಣದ ಬಸ್ ನಿಲ್ದಾಣ ಬಳಿ ಅಂಬೇಡ್ಕರ್ ವೃತ್ತ ದಲ್ಲಿ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಹೂ ಹಾರ ಹಾಕಿ ಮೊಂಬತ್ತಿ ಬೆಳಗಿಸಿ ಅಶ್ರು ತರ್ಪಣ ಗೈದರು.ಯುವ ಅಭಿಮಾನಿಗಳು ವೃತ್ತದಲ್ಲಿ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಹೂವಿನ ಮಾಲೆ ಹಾಕಿ. ದೀಪ ಬೆಳಗಿಸಿ, ಪುಷ್ಪ ವೃಷ್ಟಿ ಮಾಡಿ … [Read more...] about ಯಲ್ಲಾಪುರ ದಲ್ಲಿ ಪುನೀತ ರಾಜ್ ಗೆ ಅಭಿಮಾನಿಗಳಿಂದ ಅಶ್ರುತರ್ಪಣ
ಕರುನಾಡು ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ.ಸಚಿವ ಹೆಬ್ಬಾರ್
ಯಲ್ಲಾಪುರ :ಕನ್ನಡ ಚಿತ್ರರಂಗದ ಖ್ಯಾತ ಪ್ರತಿಭಾವಂತ ಯುವ ನಾಯಕ ನಟ, ಕನ್ನಡಿಗರ ಕಣ್ಮಣಿ ಪವರ್ ಸ್ಟಾರ್ ಶ್ರೀ ಪುನೀತ್ ರಾಜ್ ಕುಮಾರ್ ರವರ ಅಗಲಿಕೆಯ ವಿಷಯ ತಿಳಿದು ಮನಸ್ಸಿಗೆ ಅತೀವ ನೋವುಂಟಾಗಿದೆ.ಕರುನಾಡಿನ ಮನೆಮಗ ಪ್ರೀತಿಯ ಅಪ್ಪು" ವಿನೊಂದಿಗೆ ಕಳೆ ಕೆಲವು ಕ್ಷಣಗಳು ಇಂದಿಗೂ ಸಹ ನನ್ನಲ್ಲಿ ಅಚ್ಚಳಿಯದೆ ಉಳಿದಿದೆ, ತಾಯಿ ಭುವನೇಶ್ವರಿಯು ಸರಳ, ಮುಗ್ಧ ವ್ಯಕ್ತಿತ್ವದ ಓರ್ವ ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ.ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಕಂಬನಿ … [Read more...] about ಕರುನಾಡು ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ.ಸಚಿವ ಹೆಬ್ಬಾರ್
ವಾಯ್ಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಮೊಳಗಿದ ಗೀತ ಗಾಯನ
ಯಲ್ಲಾಮರ: ಕನ್ನಡ ರಾಜ್ಯೋತ್ಸವದ ಅಂಗ ವಾಗಿ ಆಯೋಜಿಸಿರುವ ''ಕನ್ನಡ ಕ್ಕಾಗಿ ನಾವು ಅಭಿಯಾನ ಅಂಗವಾಗಿ ಪಟ್ಟಣದ ವಾಯ್ಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ' ಮಾತಾಡ್, ಮಾತಾಡ್ ಕನ್ನಡ, ಕನ್ನಡಗೀತಗಾಯನಕಾರ್ಯಕ್ರಮನಡೆಯಿತು.ರಾಷ್ಟ್ರಕವಿ ಕುವೆಂಪುರವರ ಬಾರಿಸು ಕನ್ನಡ ಡಿಂಡಿಮವ, ಡಾ. ಕೆ.ಎಸ್ ನಿಸಾರ್ ಅಹಮದ್ ರವರ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖ ರವರ ಚಿತ್ರಗೀತೆ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳನ್ನು ಹಾಡುವ ಕಾರ್ಯಕ್ರಮ … [Read more...] about ವಾಯ್ಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಮೊಳಗಿದ ಗೀತ ಗಾಯನ
ಸಿಡಿಲು ಬಡಿದು ಸಾವನ್ನಪ್ಪಿದ್ದ ಮಹಿಳೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಂತಾರಾಮ ಸಿದ್ದಿ
ಯಲ್ಲಾಪುರ: ತಾಲೂಕಿನ ಕಿರವತ್ತಿಯ ಖಾರೆವಾಡ ಮಜರೆ ಯಲ್ಲಿ ಸಿಡಿಲು ಬಡಿದು ಇತ್ತೀಚೆಗೆ ಸಾವಿಗೀಡಾದ ದಿವಂಗತ ಜಾನಾಬಾಯಿ ಕಾನು ಶೆಳ್ಕೆ ರವರ ಮನೆಗೆ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ರಾಂಚಿ ಪ್ರವಾಸದಿಂದ ಹಿಂದಿರುಗಿದ ಕೂಡಲೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ದನಗರ ಸಮಾಜದ ಪ್ರಮುಖರು, ವನವಾಸಿ ಕಲ್ಯಾಣ ಪ್ರಾಂತ ಹಿತ ರಕ್ಷಾ ಪ್ರಮುಖ ದೊಂಡು ಪಾಟಿಲ್, ಪಂಚಾಯತ ಸದಸ್ಯ ಜಾನು ಪಾಂಡ್ರಮಿಶೆ,ಸುನಿಲ್, ಯುವಮೋರ್ಚ ಪ್ರಧಾನ … [Read more...] about ಸಿಡಿಲು ಬಡಿದು ಸಾವನ್ನಪ್ಪಿದ್ದ ಮಹಿಳೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಂತಾರಾಮ ಸಿದ್ದಿ




