ಹೊನ್ನಾವರ ; ತಾಲೂಕಿನ ಕೋಟೆಬೈಲ್ ಕೆಂಚಗಾರ ಬಸ್ ನಿಲ್ದಾಣದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಲಾಭಕ್ಕೋಸ್ಕರ ಇಸ್ಪೀಟ್ ಎಲೆಗಳ ಮೇಲೆ ಹಣವನ್ನು ಪಂಥ ಕಟ್ಟಿ ಅಂದರ್-ಬಾಹರ್ ಜೂಗಾರಾಟವನ್ನು ಆಡುತ್ತಿದ್ದಾಗ ದಾಳಿ ನಡೆಸಿದ ಹೊನ್ನಾವರ ಪೋಲಿಸರು ಸುಬ್ರಹ್ಮಣ್ಯ ಶಿವಾ ಆಚಾರಿ, ಹಡಿನಬಾಳ, ರೋಹನ್ ಕೋಸ್ತಾ ಫರ್ನಾಂಡಿಸ್ ಗುಂಡಬಾಳ, ಸತೀಶ ರಾಮಾ ನಾಯ್ಕ,ಕೆಂಚಗಾರ, ಸುಭ್ರಾಯ ಮಂಜು ನಾಯ್ಕ ಕಡಗೇರಿ, ಶ್ರೀಧರ ಶಿವಾ ನಾಯ್ಕ, ಜನಕಡಕಲ್, ಮಂಜುನಾಥ ಮಾಸ್ತಿ ನಾಯ್ಕ, … [Read more...] about ಅಂದರ್-ಬಾಹರ್ ಜೂಗಾರಾಟ; 6 ಮಂದಿ ಬಂಧನ
Other
ಯಲ್ಲಾಪುರ: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪಟ್ಟಣದ ಮುಂಡಗೋಡ ರಸ್ತೆಯಲ್ಲಿ ನಡೆದಿದೆ.ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ತಾಲೂಕಿನ ಹುಣಶೆಟ್ಟಿಕೊಪ್ಪ ಸಮೀಪದ ಬಸಳೇಬೈಲಿನ ಶ್ರೀಕಾಂತ ಈಶ್ವರ ಚೋಗಲೆ (30)ಹಾಗೂ ಗಾಯಗೊಂಡ ವ್ಯಕ್ತಿಯನ್ನು ಕಿರಣ ನಾಗೇಶ ಬೋವಿವಡ್ಡರ್ ಗುರುತಿಸಲಾಗಿದೆ.ಪಟ್ಟಣದ ಮುಂಡಗೋಡ ರಸ್ತೆಯ ಬಿ.ಎಸ್.ಎನ್.ಎಲ್. ಕಚೇರಿಯ ಹತ್ತಿರ ಈ … [Read more...] about
ಜೂಜು ಅಡ್ಡೆ ಮೇಲೆ ದಾಳಿ
ಯಲ್ಲಾಪುರ: ಪಟ್ಟಣದ ನೂತನ ನಗರ ಸಾರ್ವಜನಿಕ ಪ್ರದೇಶದಲ್ಲಿ ಜುಗಾರಿ ಆಟವಾಡುತ್ತಿದ್ದ ಐವರು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿದ ಪೊಲಿಸರು, ಆರೋಪಿಗಳಿಂದ ಆಟಕ್ಕೆ ಬಳಸುತ್ತಿದ್ದ ನಗದು ಹಣ ಹಾಗೂ ಪರಿಕರಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.ಆರೋಪಿಗಳನ್ನು ಯಮನೂರು ತಂದೆ ಹನುಮಂತಪ್ಪ ಬೋವಿವಡ್ಡರ್ ಕಾಳಮ್ಮನಗರ, ಮರ್ದಾನ್ ಸಾಬ್ ತಂದೆ ಅಮೀರ್ ಶೇಕ್ ಕಾಳಮ್ಮನಗರ, ಮಂಜುನಾಥ ತಂದೆ ಪರಮೇಶ್ವರ ನಾಯ್ಕ ಕಾಳಮ್ಮನಗರ, ಮಹ್ಮದ್ ರಫೀಕ್ ತಂದೆ ಅಬ್ದುಲ್ ರೆಹಮಾನ್ … [Read more...] about ಜೂಜು ಅಡ್ಡೆ ಮೇಲೆ ದಾಳಿ
ಯಲ್ಲಾಪುರ : ಸೊಪ್ಪಿನಬೆಟ್ಟದಲ್ಲಿ ಅರಣ್ಯ ಬೆಳೆಸಲು ಇಲಾಖೆಯಿಂದ ಸಹಾಯ ನೀಡಲಾಗುತ್ತದೆ ಅದನ್ನು ಬಳಸಿಕೊಳ್ಳಲು ರೈತರು ಮುಂದಾಗಬೇಕು ಎಂದು ಸಿ.ಸಿ. ಎಫ್ ಯತೀಶಕುಮಾರ ಹೇಳಿದರು. ಅವರು ತಾಲೂಕಿನ ಉಮ್ಮಚಗಿಯಲ್ಲಿ ನಂದನವನ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಸಸ್ಯೋದ್ಯಾನ ಉದ್ಘಾಟಿಸಿ ಮಾತನಾಡಿ ಸತೀಶ ಹೆಗಡೆ ಸಸ್ಯೋದ್ಯಾನ ನಿರ್ಮಿಸಿ ಮಾದರಿಯಾಗಿದ್ದಾರೆ, ಪರಿಸರ ಹಾಳಾಗುತ್ತಿದೆ ಎಂದು ಆರೋಪಿಸಿ ಕಾಲಹರಣ ಮಾಡುವುದರಿಂದ ಪ್ರಯೋಜನ ಇಲ್ಲ, ಬದಲಿಗೆ ಪರಿಸರ ಬೆಳೆಸಲು … [Read more...] about
ಯಲ್ಲಾಪುರ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ
ಯಲ್ಲಾಪುರ: ತಾಲೂಕಿನ ಮೂವರು ಶಿಕ್ಷಕರಿಗೆ ಈ ಬಾರಿಯ ಜಿಲ್ಲಾ ಮಟ್ಟದ ಪ್ರಶಸ್ತಿ ದೊರೆತಿದೆ.ಪ್ರಾಥಮಿಕ ವಿಭಾಗದಲ್ಲಿ ಶೀಗೇಕೇರಿ ಸ.ಹಿ.ಪ್ರಾ ಶಾಲೆಯ ಶಿಕ್ಷಕ ನಾರಾಯಣ ಸೀತಾರಾಮ ಭಟ್ಟ ಹಾಗೂ ಇಡಗುಂದಿ ಪ್ರಾಥಮಿಕ ಶಾಲೆಯ ಗಣಪತಿ ಗೌಡ ಅವರಿಗೆ ಪ್ರಶಸ್ತಿ ಲಭಿಸಿದೆ.ಪ್ರೌಢಶಾಲಾ ವಿಭಾಗದಲ್ಲಿ ಮಲವಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಸಂತೋಷ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರಕಟವಾಗಿದೆ. … [Read more...] about ಯಲ್ಲಾಪುರ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ


