• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಅಂದರ್-ಬಾಹರ್ ಜೂಗಾರಾಟ; 6 ಮಂದಿ ಬಂಧನ

October 2, 2021 by Vishwanath Shetty Leave a Comment

ಹೊನ್ನಾವರ ; ತಾಲೂಕಿನ ಕೋಟೆಬೈಲ್ ಕೆಂಚಗಾರ ಬಸ್ ನಿಲ್ದಾಣದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ತಮ್ಮ  ಲಾಭಕ್ಕೋಸ್ಕರ ಇಸ್ಪೀಟ್ ಎಲೆಗಳ ಮೇಲೆ ಹಣವನ್ನು ಪಂಥ ಕಟ್ಟಿ ಅಂದರ್-ಬಾಹರ್ ಜೂಗಾರಾಟವನ್ನು ಆಡುತ್ತಿದ್ದಾಗ ದಾಳಿ ನಡೆಸಿದ ಹೊನ್ನಾವರ ಪೋಲಿಸರು ಸುಬ್ರಹ್ಮಣ್ಯ  ಶಿವಾ ಆಚಾರಿ, ಹಡಿನಬಾಳ, ರೋಹನ್  ಕೋಸ್ತಾ ಫರ್ನಾಂಡಿಸ್ ಗುಂಡಬಾಳ,  ಸತೀಶ  ರಾಮಾ ನಾಯ್ಕ,ಕೆಂಚಗಾರ, ಸುಭ್ರಾಯ  ಮಂಜು ನಾಯ್ಕ  ಕಡಗೇರಿ,  ಶ್ರೀಧರ  ಶಿವಾ ನಾಯ್ಕ, ಜನಕಡಕಲ್, ಮಂಜುನಾಥ ಮಾಸ್ತಿ ನಾಯ್ಕ,  … [Read more...] about ಅಂದರ್-ಬಾಹರ್ ಜೂಗಾರಾಟ; 6 ಮಂದಿ ಬಂಧನ

September 28, 2021 by Jayaraj Govi Leave a Comment

ಯಲ್ಲಾಪುರ: ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪಟ್ಟಣದ ಮುಂಡಗೋಡ ರಸ್ತೆಯಲ್ಲಿ ನಡೆದಿದೆ.ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ತಾಲೂಕಿನ ಹುಣಶೆಟ್ಟಿಕೊಪ್ಪ ಸಮೀಪದ ಬಸಳೇಬೈಲಿನ ಶ್ರೀಕಾಂತ ಈಶ್ವರ ಚೋಗಲೆ (30)ಹಾಗೂ ಗಾಯಗೊಂಡ ವ್ಯಕ್ತಿಯನ್ನು ಕಿರಣ ನಾಗೇಶ ಬೋವಿವಡ್ಡರ್ ಗುರುತಿಸಲಾಗಿದೆ.ಪಟ್ಟಣದ ಮುಂಡಗೋಡ ರಸ್ತೆಯ ಬಿ.ಎಸ್.ಎನ್.ಎಲ್. ಕಚೇರಿಯ ಹತ್ತಿರ ಈ … [Read more...] about

https://canarabuzz.com/2021/09/28/35084/

ಜೂಜು ಅಡ್ಡೆ ಮೇಲೆ ದಾಳಿ

September 28, 2021 by Jayaraj Govi Leave a Comment

ಯಲ್ಲಾಪುರ: ಪಟ್ಟಣದ ನೂತನ ನಗರ ಸಾರ್ವಜನಿಕ ಪ್ರದೇಶದಲ್ಲಿ ಜುಗಾರಿ ಆಟವಾಡುತ್ತಿದ್ದ ಐವರು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿದ ಪೊಲಿಸರು, ಆರೋಪಿಗಳಿಂದ ಆಟಕ್ಕೆ ಬಳಸುತ್ತಿದ್ದ ನಗದು ಹಣ ಹಾಗೂ ಪರಿಕರಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.ಆರೋಪಿಗಳನ್ನು ಯಮನೂರು ತಂದೆ ಹನುಮಂತಪ್ಪ ಬೋವಿವಡ್ಡರ್ ಕಾಳಮ್ಮನಗರ, ಮರ್ದಾನ್ ಸಾಬ್ ತಂದೆ ಅಮೀರ್ ಶೇಕ್ ಕಾಳಮ್ಮನಗರ, ಮಂಜುನಾಥ ತಂದೆ ಪರಮೇಶ್ವರ ನಾಯ್ಕ ಕಾಳಮ್ಮನಗರ, ಮಹ್ಮದ್ ರಫೀಕ್ ತಂದೆ ಅಬ್ದುಲ್ ರೆಹಮಾನ್ … [Read more...] about ಜೂಜು ಅಡ್ಡೆ ಮೇಲೆ ದಾಳಿ

September 22, 2021 by Jayaraj Govi Leave a Comment

ಯಲ್ಲಾಪುರ :  ಸೊಪ್ಪಿನಬೆಟ್ಟದಲ್ಲಿ ಅರಣ್ಯ ಬೆಳೆಸಲು ಇಲಾಖೆಯಿಂದ ಸಹಾಯ ನೀಡಲಾಗುತ್ತದೆ ಅದನ್ನು ಬಳಸಿಕೊಳ್ಳಲು ರೈತರು ಮುಂದಾಗಬೇಕು ಎಂದು ಸಿ.ಸಿ. ಎಫ್ ಯತೀಶಕುಮಾರ ಹೇಳಿದರು. ಅವರು ತಾಲೂಕಿನ ಉಮ್ಮಚಗಿಯಲ್ಲಿ ನಂದನವನ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಸಸ್ಯೋದ್ಯಾನ ಉದ್ಘಾಟಿಸಿ ಮಾತನಾಡಿ ಸತೀಶ ಹೆಗಡೆ ಸಸ್ಯೋದ್ಯಾನ ನಿರ್ಮಿಸಿ ಮಾದರಿಯಾಗಿದ್ದಾರೆ, ಪರಿಸರ ಹಾಳಾಗುತ್ತಿದೆ ಎಂದು ಆರೋಪಿಸಿ ಕಾಲಹರಣ ಮಾಡುವುದರಿಂದ ಪ್ರಯೋಜನ ಇಲ್ಲ, ಬದಲಿಗೆ ಪರಿಸರ ಬೆಳೆಸಲು … [Read more...] about

https://canarabuzz.com/2021/09/22/34931/

ಯಲ್ಲಾಪುರ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

September 4, 2021 by Jayaraj Govi Leave a Comment

ಯಲ್ಲಾಪುರ: ತಾಲೂಕಿನ ಮೂವರು ಶಿಕ್ಷಕರಿಗೆ ಈ ಬಾರಿಯ ಜಿಲ್ಲಾ ಮಟ್ಟದ ಪ್ರಶಸ್ತಿ ದೊರೆತಿದೆ.ಪ್ರಾಥಮಿಕ ವಿಭಾಗದಲ್ಲಿ ಶೀಗೇಕೇರಿ ಸ.ಹಿ.ಪ್ರಾ ಶಾಲೆಯ ಶಿಕ್ಷಕ ನಾರಾಯಣ ಸೀತಾರಾಮ ಭಟ್ಟ ಹಾಗೂ ಇಡಗುಂದಿ ಪ್ರಾಥಮಿಕ ಶಾಲೆಯ ಗಣಪತಿ ಗೌಡ ಅವರಿಗೆ ಪ್ರಶಸ್ತಿ ಲಭಿಸಿದೆ.ಪ್ರೌಢಶಾಲಾ ವಿಭಾಗದಲ್ಲಿ ಮಲವಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಸಂತೋಷ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರಕಟವಾಗಿದೆ. … [Read more...] about ಯಲ್ಲಾಪುರ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,508 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar