• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಗುಂಡಬಾಳ ನದಿಯಲ್ಲಿ ತಾಯಿಯೊಂದಿಗೆ ಬಟ್ಟೆ ತೊಳೆಯಲು ಬಂದ ಬಾಲಕ ನೀರುಪಾಲು ಮುಂದುವರೆದ ಶೋಧಕಾರ್ಯ

August 2, 2021 by Vishwanath Shetty Leave a Comment

ಹೊನ್ನಾವರ ತಾಲೂಕಿನ ಹಡಿನಬಾಳ ಗ್ರಾಮದ ಹಾಡಗೇರಿಯ ಶೃತಿ ರಮೇಶ ನಾಯ್ಕ ಇವರು ಮನೆ ಸಮೀಪದ ಗುಂಡಬಾಳ ನದಿ ತೀರದಲ್ಲಿ ಬಟ್ಟೆ ತೊಳೆಯಲು ಆಗಮಿಸಿದ್ದರು.ತಾಯಿಯೊಂದಿಗೆ ಆಗಮಿಸಿದ ಒಂದುವರೆ ವರ್ಷದ ಕಾರ್ತಿಕ ನಾಯ್ಕ ಆಕಸ್ಮೀಕವಾಗಿ ನದಿಯಲ್ಲಿ ಮುಳುಗಿದ್ದಾನೆ. ವಿಷಯ ತಿಳಿದ ಹೊನ್ನಾವರ ಪೋಲಿಸ್ ಠಾಣಿಯ ಸಿಪಿಐ ಶ್ರೀಧರ ಎಸ್.ಆರ್ ಹಾಗೂ ಪಿಎಸೈ ಶಶಿಕುಮಾರ ನೇತ್ರತ್ವದಲ್ಲಿ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಈ ಸಂಭದ … [Read more...] about ಗುಂಡಬಾಳ ನದಿಯಲ್ಲಿ ತಾಯಿಯೊಂದಿಗೆ ಬಟ್ಟೆ ತೊಳೆಯಲು ಬಂದ ಬಾಲಕ ನೀರುಪಾಲು ಮುಂದುವರೆದ ಶೋಧಕಾರ್ಯ

ವಿಶ್ವದರ್ಶನ ಶಿಕ್ಷಣ ಸಂಸ್ಥೆಯಿಂದ ಸಂತ್ರಸ್ತರನ್ನು ರಕ್ಷಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಸನ್ಮಾನ

July 31, 2021 by Jayaraj Govi Leave a Comment

ಯಲ್ಲಾಪುರ: ಕಷ್ಟದಲ್ಲಿ ಸಿಲುಕಿಕೊಂಡವರಿಗೆ ಸಹಾಯ ಮಾಡುವುದು ಮಾನವ ಧರ್ಮ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಹಾಗೂ ಉದ್ಯಮಿ ಶ್ರೀನಿವಾಸ ಹೆಬ್ಬಾರ್ ಹೇಳಿದರು.    ಅವರು ಶುಕ್ರವಾರ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ  ನೆರೆ ಪ್ರವಾಹದ ಪರಿಸ್ಥಿತಿಯಲ್ಲಿ ತಮ್ಮ ಜೀವದ ಹಂಗು ತೊರೆದು ಸಂತ್ರಸ್ತರನ್ನು ರಕ್ಷಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಗೌರವಿಸಿ ಮಾತನಾಡಿದರು.    ಅಪಾಯದಲ್ಲಿ ಇರುವವರನ್ನು ರಕ್ಷಿಸಲು ಬೇರೆ ಯಾರೋ … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆಯಿಂದ ಸಂತ್ರಸ್ತರನ್ನು ರಕ್ಷಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಸನ್ಮಾನ

ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿತ

July 22, 2021 by Jayaraj Govi Leave a Comment

ಯಲ್ಲಾಪುರ: ತಾಲೂಕಿನಾದ್ಯಂತ ಎಡಬಿಡದೇ ಸುರುಯುತ್ತಿರುವ ಅಬ್ಬರದ ಮಳೆಯಿಂದಾಗಿ ಗುರುವಾರ  ತಾಲೂಕಿನ ಡಬ್ಗುಳಿ ,ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿದು ಸಂಚಾರ ಬಂದಾಗಿದೆ.ಕಳೆದರೆಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ  ತಾಲೂಕಿನಲ್ಲಿ ಹಾದು ಹೋಗಿರುವ ರಾಷ್ಟಿçಯ ಹೆದ್ದಾರಿ ೬೩ ಅರಬೈಲ್‌ಘಟ್ಟದಲ್ಲಿ ಗುಡ್ಡ ಕುಸಿತಗೊಂಡು ಸಂಚಾರ ಸಂಪೂರ್ಣ ಬಂದಾಗಿದೆ.ಅದೃಷ್ಟವಶಾತ್ ಯಾವದೇ ಜನ ,ಜಾನುವಾರುಗಳಿಗಾಗಲಿ ಅಪಾಯವಾಗಿಲ್ಲ.ಹಲವೆಡೆ … [Read more...] about ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿತ

ಅಕ್ರಮವಾಗಿ ಕೋಣಗಳ ಸಾಗಾಟ ಸಹೋದರರಿಬ್ಬರ ಬಂಧನ

July 20, 2021 by bkl news Leave a Comment

ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಸಹೋದರನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಬಂದಿಸಿದ  ಘಟನೆ ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ .ಆರೋಪಿಗಳನ್ನು ಮಾದೇವ ಮಾಸ್ತಪ್ಪ ನಾಯ್ಕ ಹಾಗೂ ಕೃಷ್ಣ ಮಾಸ್ತಪ್ಪ ನಾಯ್ಕ ಮುಟ್ಟಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಸಹೋದರರಿಬ್ಬರು ವದೆ ಮಾಡುವ ಉದ್ದೇಶದಿಂದ 40 ಸಾವಿರ ಮೌಲ್ಯದ ಎರಡು ಕೋಣಗಳನ್ನು ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಮುಟ್ಟಳ್ಳಿ ಕಡೆಯಿಂದ ಮುಟ್ಟಳ್ಳಿ ಬೈಪಾಸ್ … [Read more...] about ಅಕ್ರಮವಾಗಿ ಕೋಣಗಳ ಸಾಗಾಟ ಸಹೋದರರಿಬ್ಬರ ಬಂಧನ

ಕಸ್ಟಮರ್ ಕೇರಿಗೆ ಫೋನ್ ಮಾಡಿದ ವ್ಯಕ್ತಿಯಿಂದ ಓಟಿಪಿ ನಂಬರ್ ಪಡೆದು 13.45 ಲಕ್ಷ ವಂಚನೆ

July 10, 2021 by Sachin Hegde Leave a Comment

ದಾವಣಗೆರೆ;ಆನ್ಲೈನ್ ಬ್ಯಾಂಕಿಂಗ್ ಪಾಸ್ವರ್ಡ್ ಬ್ಲಾಕ್ ಆಗಿದೆ ಎಂದು ಕಸ್ಟಮರ್ ಕೇರಿಗೆ ಫೋನ್ ಮಾಡಿದ ವ್ಯಕ್ತಿಯಿಂದ ಓಟಿಪಿ ನಂಬರ್ ಪಡೆದು 13.45 ಲಕ್ಷ ವಂಚನೆ ಮಾಡಿದ ಘಟನೆ ಹೊನ್ನಾಳಿಯಲ್ಲಿ ನಡೆದಿದೆ. ಎಸ್ ಕೃಷ್ಣನ್  ಉನ್ನಿತನ್ ಅವರು  ಕೇರಳದ ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಎಸ್ .ಬಿ .ಖಾತೆ ಹೊಂದಿದ್ದು .ಪಾಸ್ವರ್ಡ್ ಸರಿಪಡಿಸಲು ಕಸ್ಟಮರ್ ಕೇರ್ ಗೆ ಫೋನ್ ಮಾಡಿದಾಗ ಎಲ್ಲಾ ವಿವರವನ್ನು ನೀಡಿದರು .ಬುದುವಾರ ಬ್ಯಾಂಕಿನ ಸಿಬ್ಬಂದಿ ಕರೆಮಾಡಿ   ಹೌಸಿಂಗ್ ಲೋನ್ … [Read more...] about ಕಸ್ಟಮರ್ ಕೇರಿಗೆ ಫೋನ್ ಮಾಡಿದ ವ್ಯಕ್ತಿಯಿಂದ ಓಟಿಪಿ ನಂಬರ್ ಪಡೆದು 13.45 ಲಕ್ಷ ವಂಚನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,510 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar