ಹೊನ್ನಾವರ ತಾಲೂಕಿನ ಹಡಿನಬಾಳ ಗ್ರಾಮದ ಹಾಡಗೇರಿಯ ಶೃತಿ ರಮೇಶ ನಾಯ್ಕ ಇವರು ಮನೆ ಸಮೀಪದ ಗುಂಡಬಾಳ ನದಿ ತೀರದಲ್ಲಿ ಬಟ್ಟೆ ತೊಳೆಯಲು ಆಗಮಿಸಿದ್ದರು.ತಾಯಿಯೊಂದಿಗೆ ಆಗಮಿಸಿದ ಒಂದುವರೆ ವರ್ಷದ ಕಾರ್ತಿಕ ನಾಯ್ಕ ಆಕಸ್ಮೀಕವಾಗಿ ನದಿಯಲ್ಲಿ ಮುಳುಗಿದ್ದಾನೆ. ವಿಷಯ ತಿಳಿದ ಹೊನ್ನಾವರ ಪೋಲಿಸ್ ಠಾಣಿಯ ಸಿಪಿಐ ಶ್ರೀಧರ ಎಸ್.ಆರ್ ಹಾಗೂ ಪಿಎಸೈ ಶಶಿಕುಮಾರ ನೇತ್ರತ್ವದಲ್ಲಿ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಈ ಸಂಭದ … [Read more...] about ಗುಂಡಬಾಳ ನದಿಯಲ್ಲಿ ತಾಯಿಯೊಂದಿಗೆ ಬಟ್ಟೆ ತೊಳೆಯಲು ಬಂದ ಬಾಲಕ ನೀರುಪಾಲು ಮುಂದುವರೆದ ಶೋಧಕಾರ್ಯ
Other
ವಿಶ್ವದರ್ಶನ ಶಿಕ್ಷಣ ಸಂಸ್ಥೆಯಿಂದ ಸಂತ್ರಸ್ತರನ್ನು ರಕ್ಷಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಸನ್ಮಾನ
ಯಲ್ಲಾಪುರ: ಕಷ್ಟದಲ್ಲಿ ಸಿಲುಕಿಕೊಂಡವರಿಗೆ ಸಹಾಯ ಮಾಡುವುದು ಮಾನವ ಧರ್ಮ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಹಾಗೂ ಉದ್ಯಮಿ ಶ್ರೀನಿವಾಸ ಹೆಬ್ಬಾರ್ ಹೇಳಿದರು. ಅವರು ಶುಕ್ರವಾರ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ನೆರೆ ಪ್ರವಾಹದ ಪರಿಸ್ಥಿತಿಯಲ್ಲಿ ತಮ್ಮ ಜೀವದ ಹಂಗು ತೊರೆದು ಸಂತ್ರಸ್ತರನ್ನು ರಕ್ಷಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಗೌರವಿಸಿ ಮಾತನಾಡಿದರು. ಅಪಾಯದಲ್ಲಿ ಇರುವವರನ್ನು ರಕ್ಷಿಸಲು ಬೇರೆ ಯಾರೋ … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆಯಿಂದ ಸಂತ್ರಸ್ತರನ್ನು ರಕ್ಷಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಸನ್ಮಾನ
ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿತ
ಯಲ್ಲಾಪುರ: ತಾಲೂಕಿನಾದ್ಯಂತ ಎಡಬಿಡದೇ ಸುರುಯುತ್ತಿರುವ ಅಬ್ಬರದ ಮಳೆಯಿಂದಾಗಿ ಗುರುವಾರ ತಾಲೂಕಿನ ಡಬ್ಗುಳಿ ,ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿದು ಸಂಚಾರ ಬಂದಾಗಿದೆ.ಕಳೆದರೆಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ತಾಲೂಕಿನಲ್ಲಿ ಹಾದು ಹೋಗಿರುವ ರಾಷ್ಟಿçಯ ಹೆದ್ದಾರಿ ೬೩ ಅರಬೈಲ್ಘಟ್ಟದಲ್ಲಿ ಗುಡ್ಡ ಕುಸಿತಗೊಂಡು ಸಂಚಾರ ಸಂಪೂರ್ಣ ಬಂದಾಗಿದೆ.ಅದೃಷ್ಟವಶಾತ್ ಯಾವದೇ ಜನ ,ಜಾನುವಾರುಗಳಿಗಾಗಲಿ ಅಪಾಯವಾಗಿಲ್ಲ.ಹಲವೆಡೆ … [Read more...] about ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿತ
ಅಕ್ರಮವಾಗಿ ಕೋಣಗಳ ಸಾಗಾಟ ಸಹೋದರರಿಬ್ಬರ ಬಂಧನ
ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಸಹೋದರನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಬಂದಿಸಿದ ಘಟನೆ ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ .ಆರೋಪಿಗಳನ್ನು ಮಾದೇವ ಮಾಸ್ತಪ್ಪ ನಾಯ್ಕ ಹಾಗೂ ಕೃಷ್ಣ ಮಾಸ್ತಪ್ಪ ನಾಯ್ಕ ಮುಟ್ಟಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಸಹೋದರರಿಬ್ಬರು ವದೆ ಮಾಡುವ ಉದ್ದೇಶದಿಂದ 40 ಸಾವಿರ ಮೌಲ್ಯದ ಎರಡು ಕೋಣಗಳನ್ನು ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಮುಟ್ಟಳ್ಳಿ ಕಡೆಯಿಂದ ಮುಟ್ಟಳ್ಳಿ ಬೈಪಾಸ್ … [Read more...] about ಅಕ್ರಮವಾಗಿ ಕೋಣಗಳ ಸಾಗಾಟ ಸಹೋದರರಿಬ್ಬರ ಬಂಧನ
ಕಸ್ಟಮರ್ ಕೇರಿಗೆ ಫೋನ್ ಮಾಡಿದ ವ್ಯಕ್ತಿಯಿಂದ ಓಟಿಪಿ ನಂಬರ್ ಪಡೆದು 13.45 ಲಕ್ಷ ವಂಚನೆ
ದಾವಣಗೆರೆ;ಆನ್ಲೈನ್ ಬ್ಯಾಂಕಿಂಗ್ ಪಾಸ್ವರ್ಡ್ ಬ್ಲಾಕ್ ಆಗಿದೆ ಎಂದು ಕಸ್ಟಮರ್ ಕೇರಿಗೆ ಫೋನ್ ಮಾಡಿದ ವ್ಯಕ್ತಿಯಿಂದ ಓಟಿಪಿ ನಂಬರ್ ಪಡೆದು 13.45 ಲಕ್ಷ ವಂಚನೆ ಮಾಡಿದ ಘಟನೆ ಹೊನ್ನಾಳಿಯಲ್ಲಿ ನಡೆದಿದೆ. ಎಸ್ ಕೃಷ್ಣನ್ ಉನ್ನಿತನ್ ಅವರು ಕೇರಳದ ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಎಸ್ .ಬಿ .ಖಾತೆ ಹೊಂದಿದ್ದು .ಪಾಸ್ವರ್ಡ್ ಸರಿಪಡಿಸಲು ಕಸ್ಟಮರ್ ಕೇರ್ ಗೆ ಫೋನ್ ಮಾಡಿದಾಗ ಎಲ್ಲಾ ವಿವರವನ್ನು ನೀಡಿದರು .ಬುದುವಾರ ಬ್ಯಾಂಕಿನ ಸಿಬ್ಬಂದಿ ಕರೆಮಾಡಿ ಹೌಸಿಂಗ್ ಲೋನ್ … [Read more...] about ಕಸ್ಟಮರ್ ಕೇರಿಗೆ ಫೋನ್ ಮಾಡಿದ ವ್ಯಕ್ತಿಯಿಂದ ಓಟಿಪಿ ನಂಬರ್ ಪಡೆದು 13.45 ಲಕ್ಷ ವಂಚನೆ



