ಯಲ್ಲಾಪುರ :ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಪ್ರಮುಖರ ಉಪಸ್ಥಿತಿಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜರುಗಿತು.ಈ ಹಿಂದೆ ಅಧ್ಯಕ್ಷರಾಗಿದ್ದ ನಾಗರಾಜ್ ಮದ್ಗುಣಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಕೆ.ಎಸ್ ಭಟ್ಟ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷರಾಗಿ ಮಾತನಾಡಿದ ಕೆ.ಎಸ್.ಭಟ್ಟ ಸದಸ್ಯರೆಲ್ಲರನ್ನು ವಿಶ್ವಾಸದೊಂದಿಗೆ … [Read more...] about ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಅಧ್ಯಕ್ಷ, ಕಾರ್ಯದರ್ಶಿ ಆಯ್ಕೆ
Other
ಪ್ರಕೃತಿಯ ಜೊತೆಗಿನ ಸಹಬಾಳ್ವೆಯಿಂದ ನೆಮ್ಮದಿಯ ಬದುಕು:ಡಿಸಿಎಫ್ ಗಣಪತಿ
ಹೊನ್ನಾವರ:ಕೋವಿಡ್ ಸೃಷ್ಟಿಸಿದ ಸಂಕಷ್ಟ ಪ್ರಕೃತಿಯ ಜೊತೆಗಿನ ಸಹಬಾಳ್ವೆಯ ಜೀವನದ ಮಹತ್ವವನ್ನು ಇನ್ನಷ್ಟು ಮನದಟ್ಟು ಮಾಡಿದೆ' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ.ಕೆ.ಅಭಿಪ್ರಾಯಪಟ್ಟರು.ಅರಣ್ಯ ಇಲಾಖೆ ºಕಾಮಕೋಡ Áಗೂ ಕಾಮಕೋಡ ಪರಿಸರ ಕೂಟ ಇವುಗಳ ಸಹಯೋಗದಲ್ಲಿ ಹೆರಾವಲಿ ಗ್ರಾಮದ ಹಾಚಲಮಕ್ಕಿಯ ಕಾಮಕೋಡ ದುರ್ಗಮ್ಮ ದೇವಿ ದೇವರಕಾಡಿನಲ್ಲಿ ಗುರುವಾರ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ವೃಕ್ಷಾರೋಪಣ ನೆರವೇರಿಸಿ ಅವರು ಮಾತನಾಡಿದರು.'ಕೋವಿಡ್ ಸೃಷ್ಟಿಸಿದ ಸಂಕಷ್ಟದ … [Read more...] about ಪ್ರಕೃತಿಯ ಜೊತೆಗಿನ ಸಹಬಾಳ್ವೆಯಿಂದ ನೆಮ್ಮದಿಯ ಬದುಕು:ಡಿಸಿಎಫ್ ಗಣಪತಿ
ತಟ್ಟಿಹಳ್ಳ ಹಿನ್ನೀರಿನಿಂದ ನೀರು ಪೂರೈಕೆ ಚರ್ಚೆ
ಯಲ್ಲಾಪುರ: ಪಟ್ಟಣ ಪಂಚಾಯತಿ ಸಾಮಾನ್ಯ ಸಭೆ ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾದಾಸ ಅಧ್ಯಕ್ಷತೆಯಲ್ಲಿ ನಡೆಯಿತು. ಪಟ್ಟಣ ವ್ಯಾಪ್ತಿಗೆ ಕುಡಿಯುವ ನೀರು ಸುಧಾರಣೆ ಯೋಜನೆಯನ್ನು ಕಾಳಿ ನದಿಯ ತಟ್ಟಿಹಳ್ಳ ಹಿನ್ನೀರಿನಿಂದ ೦.೧೩ ಟಿಎಂಸಿ ನೀರು ಪೂರೈಕೆ ಮಾಡಲು ಸರಕಾರದಿಂದ ಅನುಮೋದನೆಯಾದ ಸುಮಾರು ೯೧ ಕೋಟಿ ರೂಗಳ ಅಂದಾಜು ಪತ್ರಿಕೆಗೆ ಸದಸ್ಯರು ಅನುಮೋದನೆ ನೀಡುವ ಕುರಿತು ಚರ್ಚೆ ನಡೆಯಿತು.ಸದಸ್ಯ ರಾಧಾಕೃಷ್ಣ ನಾಯ್ಕ ,ಸತೀಶ ನಾಯ್ಕ ಮಾತನಾಡಿ … [Read more...] about ತಟ್ಟಿಹಳ್ಳ ಹಿನ್ನೀರಿನಿಂದ ನೀರು ಪೂರೈಕೆ ಚರ್ಚೆ
Apmc market report 7-7-2021
1] ಮಾರುಕಟ್ಟೆ: ಕುಮುಟಉತ್ಪನ್ನಗಳುಪ್ರಬೇಧಗಳುವರ್ಗಆವಕಪ್ರಮಾಣಕನಿಷ್ಠಗರಿಷ್ಠಮಾದರಿಅಡಿಕೆಚಿಪ್ಪುಸರಾಸರಿ50ಕ್ವಿಂಟಲ್30019,33019,32100ಅಡಿಕೆಕೋಕಸರಾಸರಿ25ಕ್ವಿಂಟಲ್19869,30399,28516ಅಡಿಕೆಫ್ಯಾಕ್ಟರಿಸರಾಸರಿ35ಕ್ವಿಂಟಲ್14709,18169,17949ಅಡಿಕೆಹಳೆ ಚಾಲಿಸರಾಸರಿ25ಕ್ವಿಂಟಲ್41019,42679,41880ಅಡಿಕೆಹೊಸ ಚಾಲಿಸರಾಸರಿ225ಕ್ವಿಂಟಲ್36899,39100,381502] ಮಾರುಕಟ್ಟೆ: … [Read more...] about Apmc market report 7-7-2021
ಸಹಜ ಹೆರಿಗೆ ಮೂಲಕ ೪.೮ ಕೆ.ಜಿ ಮಗುವಿನ ಜನನ
yellapur news ; join our groupಯಲ್ಲಾಪುರ: ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞ ಡಾ.ದೀಪಕ ಭಟ್ ಅವರು ಮಹಿಳೆಯೊಬ್ಬರ ಹೊಟ್ಟೆಯಲ್ಲಿನ ಮಗು ೪.೮ ಕೆ.ಜಿ ತೂಕವಿದ್ದರೂ ಸಹ ಸಹಜ ಹೆರಿಗೆ ಮಾಡಿಸಿರುವದು ವಿಶೇಷವಾಗಿದೆ. ತಾಲೂಕಾ ಆಸ್ಪತ್ರೆಯ ಹೆರಿಗೆ ವಾರ್ಡನಲ್ಲಿ ಮಂಗಳವಾರ ರಾತ್ರಿ ಧಾರವಾಡದ ಪ್ರೀತಿ ಪ್ರಭು (೨೭) ಎಂಬ ಮಹಿಳೆ ಯಾವದೇ ಸಮಸ್ಯೆಯಾಗದೇ ಸಹಜ ಹೆರಿಗೆ ಮೂಲಕ ಮಗುವಿಗೆ ಜನ್ಮ ನೀಡಿದ್ದಾರೆ. ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ … [Read more...] about ಸಹಜ ಹೆರಿಗೆ ಮೂಲಕ ೪.೮ ಕೆ.ಜಿ ಮಗುವಿನ ಜನನ



