ಯಲ್ಲಾಪುರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಕೌಟ ಗೈಡ್ಸ , ರೆಡ್ಕ್ರಾಸ್ ಹಾಗೂ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರಾಷ್ಟಿçÃಯ ಆರೋಗ್ಯ ಅಭಿಯಾನದಡಿ ಕೋವಿಡ್-೧೯ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.yellapur news ; join our groupನಂತರ ಪ್ರಾಂಶುಪಾಲೆ ಡಾ ದಾಕ್ಷಾಯಣಿ ಜಿ ಹೆಗಡೆ ಮಾತನಾಡಿ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ ರಾಜ್ಯಾದಂತ ಪದವಿ … [Read more...] about ಸರ್ಕಾರಿ ಪದವಿ ಕಾಲೇಜಿನಲ್ಲಿ ಕೋವಿಡ್-೧೯ ಲಸಿಕಾಅಭಿಯಾನ
Other
ಉಚಗೇರಿ ಗ್ರಾಮದಲ್ಲಿ ” ಹೆಬ್ಬಾರ್ ರೇಷನ್ ಕಿಟ್ ವಿತರಣೆ
ಯಲ್ಲಾಪುರ : ಯುವ ನಾಯಕ ವಿವೇಕ್ ಹೆಬ್ಬಾರ್ ತಾಲೂಕಿನ ಕುಂದರಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಉಚಗೇರಿ ಗ್ರಾಮದಲ್ಲಿ " ಹೆಬ್ಬಾರ್ ರೇಷನ್ ಕಿಟ್ " ಅನ್ನು ಸಾಂಕೇತಿಕವಾಗಿ ವಿತರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಉದ್ಯಮಿ ಪ್ರಕಾಶ ಹೆಗಡೆ,ಶಕ್ತಿ ಕೇಂದ್ರದ ಅಧ್ಯಕ್ಷ ದತ್ತು ನಾಯ್ಕ, ಗ್ರಾಮ ಪಂಚಾಯತ ಉಪಾಧ್ಯಕ್ಷ ದಾಕ್ಲು ಪಾಟೀಲ್, ಪಂಚಾಯತ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರಾದ ಶ್ರೀನಿವಾಸ ಗಾಂವಕರ್, ಸುಧೀರ ಆಚಾರ್ಯ, ಜಗದೀಶ್ ಪೂಜಾರಿ , … [Read more...] about ಉಚಗೇರಿ ಗ್ರಾಮದಲ್ಲಿ ” ಹೆಬ್ಬಾರ್ ರೇಷನ್ ಕಿಟ್ ವಿತರಣೆ
ಹೆಬ್ಬಾರ್ ರೇಷನ್ ಕಿಟ್ ವಿತರಣಾ ಕಾರ್ಯಕ್ಕೆ ಚಾಲನೆ
ಯಲ್ಲಾಪುರ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ತಾಲೂಕಿನ ಕಿರವತ್ತಿ ಹಾಗೂ ಹುಣಶೇಟ್ಟಿಕೊಪ್ಪ ಗ್ರಾಮದಲ್ಲಿ " ಹೆಬ್ಬಾರ್ ರೇಷನ್ ಕಿಟ್ " ವಿತರಣಾ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ತೆಂಗಿನಕಾಯಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಚಿವರ ಜನಪರ ಕಾರ್ಯವನ್ನು ಮೆಚ್ಚಿ ಶ್ಲಾಘನೆಯನ್ನು ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಬಿಜೆಪಿ … [Read more...] about ಹೆಬ್ಬಾರ್ ರೇಷನ್ ಕಿಟ್ ವಿತರಣಾ ಕಾರ್ಯಕ್ಕೆ ಚಾಲನೆ
ಜುಲೈ ೧ ರಿಂದ ಆಗಸ್ಟ್ ೧೫ರವರೆಗೆ ಜೀವ ವೈವಿಧ್ಯ ದಿನ ಆಚರಿಸಲು ಸಿದ್ಧತೆ:ಆಶೀಸರ್
ಯಲ್ಲಾಪುರ: ಪಶ್ಚಿಮ ಘಟ್ಟದಲ್ಲಿ ಬರುವ ತಾಲೂಕುಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಗಳಿರುವ ಒಟ್ಟು ೨೩ ತಾಲೂಕಗಳಲ್ಲಿ ಯಲ್ಲಾಪುರವೂ ಒಂದಾಗಿದೆ. ಭೂಕುಸಿತದ ನಂತರದ ತೆಗೆದುಕೊಳ್ಳುವ ಕ್ರಮಗಳಿಗಿಂತ ಘಟಿಸಬಹುದಾದ ಸ್ಥಳಗಳ ಮೇಲೆ ನಿಗಾ ಇರಿಸಿ ಅವಘಡ ಸಂಭವಿಸದAತೆ ಮುನ್ನೆಚ್ಛರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತವಾಗಿದೆ. ಅಭಿವೃದ್ಧಿ ಜೊತೆಜೊತೆಗೆ ಪರಿಸರವನ್ನೂ ಸಂರಕ್ಷಿಸಿಕೊಂಡು ಹೋಗುವುದು ಅತ್ಯವಶ್ಯಕವಾಗಿದೆ ಎಂದು ಜೀವ ವೈವಿಧ ಮಂಡಳಿ ಅಧ್ಯಕ್ಷ ಅನಂತ ಹೆಗಡೆ … [Read more...] about ಜುಲೈ ೧ ರಿಂದ ಆಗಸ್ಟ್ ೧೫ರವರೆಗೆ ಜೀವ ವೈವಿಧ್ಯ ದಿನ ಆಚರಿಸಲು ಸಿದ್ಧತೆ:ಆಶೀಸರ್
ಕೂಲಿ ಕಾರ್ಮಿಕರ ಸೌಹಾರ್ದ ಸಹಕಾರಿ ನಿಯಮಿತ ಭಟ್ಕಳ ಶಾಖೆಯನ್ನು ಉದ್ಘಾಟಿಸಿದ ಶಾಸಕ ಸುನೀಲ ನಾಯ್ಕ
ಭಟ್ಕಳ: ತಾಲೂಕಿನ ಹುರುಳಿಸಾಲನಲ್ಲಿ ನೂತನವಾಗಿ ಪ್ರಾರಂಭಗೊಂಡ ಭಟ್ಕಳ ಕೂಲಿ ಕಾರ್ಮಿಕರ ಸೌಹಾರ್ದ ಸಹಕಾರಿ ನಿಯಮಿತ, ಭಟ್ಕಳ ಶಾಖೆಯನ್ನುಶಾಸಕ ಸುನೀಲ ನಾಯ್ಕ ಶುಕ್ರವಾರ ಬೆಳಿಗ್ಗೆ ಉದ್ಘಾಟಿಸಿದರು .ಇದೆ ವೇಳೆ ಶಾಸಕ ಸುನೀಲ ನಾಯ್ಕ ಶಾಖೆ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಶುಭ ಹಾರೈಸಿದ್ದಾರೆ ಈ ಸಂದರ್ಭದಲ್ಲಿ ಎಂ.ಆರ್.ನಾಯ್ಕ, ಈರಪ್ಪ ನಾಯ್ಕ ಗರಡಿಕರ್, ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಗಾಹು ಸದಸ್ಯರು ಉಪಸ್ಥಿತರಿದ್ದರು. … [Read more...] about ಕೂಲಿ ಕಾರ್ಮಿಕರ ಸೌಹಾರ್ದ ಸಹಕಾರಿ ನಿಯಮಿತ ಭಟ್ಕಳ ಶಾಖೆಯನ್ನು ಉದ್ಘಾಟಿಸಿದ ಶಾಸಕ ಸುನೀಲ ನಾಯ್ಕ




