• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಚಂದಗುಳಿ ಗಂಟೆ ಗಣೇಶನ ದರ್ಶನ ಪಡೆದ ಸಚಿವ ಈಶ್ವರಪ್ಪ

June 15, 2021 by Jayaraj Govi Leave a Comment

ಯಲ್ಲಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ಮಂಗಳವಾರ ಸಂಜೆ ತಾಲೂಕಿನ ಪ್ರಸಿದ್ಧ ಚಂದಗುಳಿ ಗಂಟೆ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು.ಇದಕ್ಕೂ ಮುನ್ನ ನಂದೊಳ್ಳಿಯಲ್ಲಿ ಗ್ರಾಮಪಂಚಾಯತಿವತಿಯಿಂದ ಅಧ್ಯಕ್ಷ ನರಸಿಂಹ ಕೋಣೆಮನೆ ಈಶ್ವರಪ್ಪ ಅವರನ್ನು ಸ್ವಾಗತಿಸಿ ಸನ್ಮಾನಿಸಿದರು.ಈಸಂದರ್ಭದಲ್ಲಿ ರಾಜ್ಯ ವಿಕೇಂದ್ರೀಕರಣ ಮತ್ತು ಪಂಚಾಯತರಾಜ್ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, … [Read more...] about ಚಂದಗುಳಿ ಗಂಟೆ ಗಣೇಶನ ದರ್ಶನ ಪಡೆದ ಸಚಿವ ಈಶ್ವರಪ್ಪ

ಅಕ್ರಮ ದನದ ಮಾಂಸ ಸಾಗಾಟ: ಮೂವರ ಬಂಧನ :ಒಂದು ಲಕ್ಷ ಮೌಲ್ಯದ 500 ಕೆಜಿ ದನದ ಮಾಂಸ ವಶ

June 15, 2021 by bkl news Leave a Comment

ಭಟ್ಕಳ:  ಅಕ್ರಮವಾಗಿ ಹಣ್ಣಿನ ವಾಹನವೊಂದರಲ್ಲಿ 500 ಕೆಜಿ ದನದ ಮಾಂಸ ಸಾಗಾಟ ಮಾಡುತ್ತಿರುವ ವೇಳೆ ಶಿರಾಲಿ ಪೊಲೀಸ ಚೆಕ್ ಪೋಸ್ಟ ಬಳಿ ವಾಹನ ತಡೆದು ಮೂವರು ಆರೋಪಿಗಳನ್ನು ಬಂದಿಸಿದ ಘಟನೆ ಮಂಗಳವಾರ ನಡೆದುದೆಆರೋಪಿಗಳಾದ ಮೌಲಾಲಿ ಭಾಷಾಸಾಬ್,ಜಿಲಾನಿ ಗೌಸ್  ಹಾಗೂ ಮುಜಾಫರ್ ಎಂದು ತಿಳಿದು ಬಂದಿದೆ.ಶಿರಾಲಿ ಪೊಲೀಸ ಚೆಕ್ ಪೋಸ್ಟನಲ್ಲಿವಾಹನ ಹಿಂಬದಿಯಲ್ಲಿ ಸುಮಾರು 1 ಲಕ್ಷ ಮೌಲ್ಯದ ಸುಮಾರು 500 ಕೆ.ಜಿ. ಆಗುವಷ್ಟು ದನದ ಮಾಂಸವನ್ನು ಮಾರಾಟ ಮಾಡುವ … [Read more...] about ಅಕ್ರಮ ದನದ ಮಾಂಸ ಸಾಗಾಟ: ಮೂವರ ಬಂಧನ :ಒಂದು ಲಕ್ಷ ಮೌಲ್ಯದ 500 ಕೆಜಿ ದನದ ಮಾಂಸ ವಶ

ನಾಗಬನದ ಕಂಪೌಂಡ ಗೋಡೆ ಕಟ್ಟುವ ವಿಚಾರದಲ್ಲಿ ಉಭಯ ಕೋಮಿನ ನಡುವೆ ವಿವಾದ;ಸ್ಥಳದಲ್ಲಿ ಬಿಗುವಿನ ವಾತಾವರಣ

April 17, 2021 by bkl news Leave a Comment

ಭಟ್ಕಳ: ತಾಲೂಕಿನ ಹಳೆ ಬಸ್ ನಿಲ್ದಾಣದಲ್ಲಿರುವ ನಾಗಬನದ ಕಂಪೌಂಡ ಗೋಡೆ ಕಟ್ಟುವ ವಿಚಾರದಲ್ಲಿ ಉಭಯ ಕೋಮಿನ ನಡುವೆ ವಿವಾದ ತಾರಕ್ಕೆರಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮಾ. 13ರ ಯುಗಾದಿಯಂದು ಶಾಸಕ ಸುನೀಲ ನಾಯ್ಕ ನಾಗಬನದ ಕಂಪೌಂಡ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಸಿದ್ದರು. ಅದರಂತೆ ಕಾರ್ಮಿಕರು ಶುಕ್ರವಾರ ಗೋಡೆ ನಿರ್ಮಿಸಲು ಪಾಯ ತೆಗೆಯುವಾಗ ಮುಸ್ಲಿಂ ಸಂಘಟನೆಯ ಸದಸ್ಯರು ಗುಂಪು ಕಟ್ಟಿಕೊಂಡು ಬಂದು ತಡೆ ಒಡ್ಡಿದ್ದಾರೆ. ನಿಮಗೆ ಇಲ್ಲಿ ಗೋಡೆ … [Read more...] about ನಾಗಬನದ ಕಂಪೌಂಡ ಗೋಡೆ ಕಟ್ಟುವ ವಿಚಾರದಲ್ಲಿ ಉಭಯ ಕೋಮಿನ ನಡುವೆ ವಿವಾದ;ಸ್ಥಳದಲ್ಲಿ ಬಿಗುವಿನ ವಾತಾವರಣ

ವೈದ್ಯಾಧಿಕಾರಿ ವಿರುದ್ಧ ದೂರಿನ ವಿಚಾರಣೆ ನಡೆಸಲು ಬಂದ ಅಧಿಕಾರಿಗಳಿಂದಲೇ ವೈದ್ಯಾಧಿಕಾರಿಗೆ ಪ್ರಶಂಸಣಾ ಪತ್ರ ನೀಡಿ ಅಭಿನಂದನೆ!

April 9, 2021 by bkl news Leave a Comment

ಭಟ್ಕಳ:   ತಾಲೂಕು ವೈದ್ಯಾಧಿಕಾರಿ ವಿರುದ್ಧ ದೂರಿನ ವಿಚಾರಣೆ ನಡೆಸಲು ಬಂದ ಅಧಿಕಾರಿಗಳಿಂದಲೇ  ವೈದ್ಯಾಧಿಕಾರಿಗೆ ಪ್ರಶಂಸಣಾ ಪತ್ರ ನೀಡಿ ಅಭಿನಂದಿ ಸಿದ ವಿಶೇಷ ಘಟನೆ ಭಟ್ಕಳದಲ್ಲಿ ನಡೆದಿದೆ .ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ವೈದ್ಯಾಧಿಕಾರಿಯ ವಿಚಾರಣೆ ನೆಡೆಸಲು ಬಂದ ಅಧಿಕಾರಿಗಳು ವೈದ್ಯರ ಉತ್ತಮ ಕಾರ್ಯ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ತಾಲೂಕು ವೈದ್ಯಾಧಿಕಾರಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು ಭಟ್ಕಳ ತಾಲೂಕು ವೈದ್ಯಾಧಿಕಾರಿ ಡಾ.ಸವಿತಾ … [Read more...] about ವೈದ್ಯಾಧಿಕಾರಿ ವಿರುದ್ಧ ದೂರಿನ ವಿಚಾರಣೆ ನಡೆಸಲು ಬಂದ ಅಧಿಕಾರಿಗಳಿಂದಲೇ ವೈದ್ಯಾಧಿಕಾರಿಗೆ ಪ್ರಶಂಸಣಾ ಪತ್ರ ನೀಡಿ ಅಭಿನಂದನೆ!

ಅಂಜುಮನ್ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.೧೦೦ ಫಲಿತಾಂಶ

April 9, 2021 by bkl news Leave a Comment

ಭಟ್ಕಳ:ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿ-ಎ- ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಶಿಕ್ಷಣ ಮಹಾವಿದ್ಯಾಲಯಕ್ಕೆ ೨೦೨೦ನೆ ಸಾಲಿನ ಪ್ರಥಮ ಹಾಗೂ ತೃತೀಯಾ ಸೆಮಿಸ್ಟರ್ ಪರೀಕ್ಷೆಯಲ್ಲಿ ಶೇ.೧೦೦ ಫಲಿತಾಂಶ ದಾಖಲಿಸಿದ್ದು ಎಲ್ಲ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ ಎಂದು ಸಂಸ್ಥೆಯು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿದೆ. ಅಂಜುಮನ್ ಶಿಕ್ಷಣ ಮಹಾವಿದ್ಯಾಲಯಕ್ಕೆ ೨೦೨೦ನೆ ಸಾಲಿನ ಪ್ರಥಮ ಹಾಗೂ ತೃತೀಯಾ ಸೆಮಿಸ್ಟರ್ ಪರೀಕ್ಷೆಯಲ್ಲಿ ಶೇ.೧೦೦ … [Read more...] about ಅಂಜುಮನ್ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.೧೦೦ ಫಲಿತಾಂಶ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,512 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar