ಹಳಿಯಾಳ:- ಹಳಿಯಾಳದ ಮುಗ್ದ ಜನತೆಯ, ಸಂಘ-ಸಂಸ್ಥೆಗಳ ಸಹಾಯ ಸಹಕಾರದಿಂದ ಹಳಿಯಾಳದಲ್ಲಿ ಉತ್ತಮ ಸೇವೆ ಸಲ್ಲಿಸಲು ಸಹಕಾರಿಯಾಗಿದೆ. ತಾವು ಎಲ್ಲೆ ಹೊದರು ಹಳಿಯಾಳಿಗರನ್ನು ಮರೆಯಲು ಸಾಧ್ಯವಿಲ್ಲ. ಮತ್ತೊಮ್ಮೆ ಅವಕಾಶ ಸಿಕ್ಕರೆ ಹಳಿಯಾಳ ಕ್ಷೇತ್ರಕ್ಕೆ ಬಂದು ಸೇವೆ ಸಲ್ಲಿಸುವೇ ಎಂದು ಪಿಎಸ್ ಐ ಯಲ್ಲಾಲಿಂಗ್ ಕುನ್ನೂರ ಅವರು ಹೇಳಿದರು.ಹಳಿಯಾಳ ಪೋಲಿಸ್ ಠಾಣೆಯಲ್ಲಿ ಒಂದು ವರ್ಷಗಳ ಕಾಲ ಅಲ್ಪ ಅವಧಿಯಲ್ಲಿ ತಮ್ಮ ಅಮೋಘ ಸೇವೆಯ ಮೂಲಕ ದಕ್ಷ ಮತ್ತು ಖಡಕ್ ಅಧಿಕಾರಿ ಎಂದು … [Read more...] about ಎಲ್ಲರ ಸಹಕಾರದಿಂದ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಯಿತು- ಪಿಎಸ್ಐ ಯಲ್ಲಾಲಿಂಗ್ ಕುನ್ನೂರ
Other
pencil art
ಸಚಿವ ಆರ್.ಅಶೋಕವರಿಗೆ ತುರ್ತು ಬೆಂಗಳೂರಿಗೆ ಬರಲು ಮುಖ್ಯಮಂತ್ರಿಗಳಿಂದ ಸೂಚನೆ
ಭಟ್ಕಳ:ಆನಂದ ಸಿಂಗ್ ರಾಜೀನಾಮೆ ಹಿನ್ನೆಲೆಯಲ್ಲಿ ಭಟ್ಕಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಆರ್. ಅಶೋಕವರಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರಿಂದ ಕರೆ ಮಾಡಿ ತುರ್ತಾಗಿ ಬೆಂಗಳೂರಿಗೆ ಬರಲು ಹೇಳಿದ್ದಾರೆ .ತಾಲೂಕಿನ ನೂತನ ಮಿನಿ ವಿಧಾನ ಸೌಧ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಆರ್.ಅಶೋಕವರು ಕಾರ್ಯಕ್ರಮ ಉದ್ದೇಶಿ ಮಾತನಾಡುತ್ತಿರುವ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪನವ ಕರೆ ಬಂದಿದ್ದು .ತಕ್ಷಣ ಸ್ಟೇಜ್ ನಿಂದ ಕೆಳೆಗಿಳಿದು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು … [Read more...] about ಸಚಿವ ಆರ್.ಅಶೋಕವರಿಗೆ ತುರ್ತು ಬೆಂಗಳೂರಿಗೆ ಬರಲು ಮುಖ್ಯಮಂತ್ರಿಗಳಿಂದ ಸೂಚನೆ
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪೂರ್ವಭಾವಿ ಸಭೆ ತನ್ನಿಂದಲೇ ಎಲ್ಲವೂ ಅನ್ನೋದು ಮೂರ್ಖತನ-ಶಿವಾನಂದ ಹೆಗಡೆ
ಹೊನ್ನಾವರ : ಗ್ರಾಮ ಪಂಚಾಯತ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾಗಲು ಸ್ಥಳೀಯ ಮಟ್ಟದಲ್ಲಿ ಸಹಜವಾಗಿ ಆಕಾಂಕ್ಷಿಗಳಲ್ಲಿ ಪೈಪೋಟಿ ಇರುತ್ತಿದ್ದು, ಪಕ್ಷದ ಒಮ್ಮತದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗುವಂತೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷರು ಹಾಗೂ ಹಳದೀಪುರ ಜಿಲ್ಲಾ ಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಮುಂಬರುವ ಗ್ರಾಮ ಪಂಚಾಯತ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪೂರ್ವಭಾವಿ ಸಭೆ ತನ್ನಿಂದಲೇ ಎಲ್ಲವೂ ಅನ್ನೋದು ಮೂರ್ಖತನ-ಶಿವಾನಂದ ಹೆಗಡೆ
ಹೊನ್ನಾವರಕೆ ಹೋಗಿ ಬರುವುದಾಗಿ ತೆರಳಿದ ಗ್ರಾಮಾಧಿಕಾರಿ ನಾಪತ್ತೆ – ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು
ಭಟ್ಕಳ: ಗೆಳೆಯರೊಂದಿಗೆ ಹೊನ್ನಾವರಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ಗ್ರಾಮ ಲೆಕ್ಕಾಧಿಕಾರಿ ಯೊಬ್ಬರು ಮರಳಿ ಮನೆಗೆ ಬಾರದೆ ಕಾಣೆಯಾಗಿರುವ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಕಾಣಿಯಾಗಿರುವ ಗ್ರಾಮ ಲೆಕ್ಕಾಧಿಕಾರಿ ಶೇಖರ ಜ್ಯೋತಿಬಾ ಕಾಲೇಕರ್ ಎಂದು ತಿಳಿದಿ ಬಂದಿದ್ದು.. ಇವರು ಕಳೆದ ಇರಡು ವರ್ಷದಿಂದ ಬೈಲೂರು ಗ್ರಾಮ ಲೆಕ್ಕಾಧಿಕಾರಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದರು .ಇವರಿಗೆ ಕಿಡ್ನಿ ಸಮಸ್ಯೆ ಇರುವುಅರಿಂದ ಕಳೆದ 2 ವರ್ಷದ ಹಿಂದೆ … [Read more...] about ಹೊನ್ನಾವರಕೆ ಹೋಗಿ ಬರುವುದಾಗಿ ತೆರಳಿದ ಗ್ರಾಮಾಧಿಕಾರಿ ನಾಪತ್ತೆ – ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು



