• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಎಲ್ಲರ ಸಹಕಾರದಿಂದ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಯಿತು- ಪಿಎಸ್‍ಐ ಯಲ್ಲಾಲಿಂಗ್ ಕುನ್ನೂರ

February 2, 2021 by Yogaraj SK Leave a Comment

ಹಳಿಯಾಳ:- ಹಳಿಯಾಳದ ಮುಗ್ದ ಜನತೆಯ, ಸಂಘ-ಸಂಸ್ಥೆಗಳ ಸಹಾಯ ಸಹಕಾರದಿಂದ ಹಳಿಯಾಳದಲ್ಲಿ ಉತ್ತಮ ಸೇವೆ ಸಲ್ಲಿಸಲು ಸಹಕಾರಿಯಾಗಿದೆ. ತಾವು ಎಲ್ಲೆ ಹೊದರು ಹಳಿಯಾಳಿಗರನ್ನು ಮರೆಯಲು ಸಾಧ್ಯವಿಲ್ಲ. ಮತ್ತೊಮ್ಮೆ ಅವಕಾಶ ಸಿಕ್ಕರೆ ಹಳಿಯಾಳ ಕ್ಷೇತ್ರಕ್ಕೆ ಬಂದು ಸೇವೆ ಸಲ್ಲಿಸುವೇ ಎಂದು ಪಿಎಸ್ ಐ ಯಲ್ಲಾಲಿಂಗ್ ಕುನ್ನೂರ ಅವರು ಹೇಳಿದರು.ಹಳಿಯಾಳ ಪೋಲಿಸ್ ಠಾಣೆಯಲ್ಲಿ ಒಂದು ವರ್ಷಗಳ ಕಾಲ ಅಲ್ಪ ಅವಧಿಯಲ್ಲಿ ತಮ್ಮ ಅಮೋಘ ಸೇವೆಯ ಮೂಲಕ ದಕ್ಷ ಮತ್ತು ಖಡಕ್ ಅಧಿಕಾರಿ ಎಂದು … [Read more...] about ಎಲ್ಲರ ಸಹಕಾರದಿಂದ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಯಿತು- ಪಿಎಸ್‍ಐ ಯಲ್ಲಾಲಿಂಗ್ ಕುನ್ನೂರ

pencil art

January 30, 2021 by Sachin Hegde Leave a Comment

… [Read more...] about pencil art

ಸಚಿವ ಆರ್.ಅಶೋಕವರಿಗೆ ತುರ್ತು ಬೆಂಗಳೂರಿಗೆ ಬರಲು ಮುಖ್ಯಮಂತ್ರಿಗಳಿಂದ ಸೂಚನೆ

January 25, 2021 by bkl news Leave a Comment

ಭಟ್ಕಳ:ಆನಂದ ಸಿಂಗ್ ರಾಜೀನಾಮೆ‌ ಹಿನ್ನೆಲೆಯಲ್ಲಿ ಭಟ್ಕಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಆರ್. ಅಶೋಕವರಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರಿಂದ ಕರೆ ಮಾಡಿ ತುರ್ತಾಗಿ ಬೆಂಗಳೂರಿಗೆ ಬರಲು ಹೇಳಿದ್ದಾರೆ .ತಾಲೂಕಿನ ನೂತನ ಮಿನಿ ವಿಧಾನ ಸೌಧ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಆರ್.ಅಶೋಕವರು  ಕಾರ್ಯಕ್ರಮ ಉದ್ದೇಶಿ ಮಾತನಾಡುತ್ತಿರುವ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪನವ ಕರೆ ಬಂದಿದ್ದು .ತಕ್ಷಣ ಸ್ಟೇಜ್ ನಿಂದ ಕೆಳೆಗಿಳಿದು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು … [Read more...] about ಸಚಿವ ಆರ್.ಅಶೋಕವರಿಗೆ ತುರ್ತು ಬೆಂಗಳೂರಿಗೆ ಬರಲು ಮುಖ್ಯಮಂತ್ರಿಗಳಿಂದ ಸೂಚನೆ

ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪೂರ್ವಭಾವಿ ಸಭೆ ತನ್ನಿಂದಲೇ ಎಲ್ಲವೂ ಅನ್ನೋದು ಮೂರ್ಖತನ-ಶಿವಾನಂದ ಹೆಗಡೆ

December 5, 2020 by Sachin Hegde Leave a Comment

ಹೊನ್ನಾವರ : ಗ್ರಾಮ ಪಂಚಾಯತ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾಗಲು ಸ್ಥಳೀಯ ಮಟ್ಟದಲ್ಲಿ ಸಹಜವಾಗಿ ಆಕಾಂಕ್ಷಿಗಳಲ್ಲಿ ಪೈಪೋಟಿ ಇರುತ್ತಿದ್ದು, ಪಕ್ಷದ ಒಮ್ಮತದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗುವಂತೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷರು ಹಾಗೂ ಹಳದೀಪುರ ಜಿಲ್ಲಾ ಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಮುಂಬರುವ ಗ್ರಾಮ ಪಂಚಾಯತ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪೂರ್ವಭಾವಿ ಸಭೆ ತನ್ನಿಂದಲೇ ಎಲ್ಲವೂ ಅನ್ನೋದು ಮೂರ್ಖತನ-ಶಿವಾನಂದ ಹೆಗಡೆ

ಹೊನ್ನಾವರಕೆ ಹೋಗಿ ಬರುವುದಾಗಿ ತೆರಳಿದ ಗ್ರಾಮಾಧಿಕಾರಿ ನಾಪತ್ತೆ – ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು

December 5, 2020 by bkl news Leave a Comment

ಭಟ್ಕಳ: ಗೆಳೆಯರೊಂದಿಗೆ ಹೊನ್ನಾವರಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ಗ್ರಾಮ ಲೆಕ್ಕಾಧಿಕಾರಿ ಯೊಬ್ಬರು ಮರಳಿ ಮನೆಗೆ ಬಾರದೆ ಕಾಣೆಯಾಗಿರುವ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಕಾಣಿಯಾಗಿರುವ ಗ್ರಾಮ ಲೆಕ್ಕಾಧಿಕಾರಿ ಶೇಖರ ಜ್ಯೋತಿಬಾ ಕಾಲೇಕರ್ ಎಂದು ತಿಳಿದಿ ಬಂದಿದ್ದು.. ಇವರು ಕಳೆದ ಇರಡು ವರ್ಷದಿಂದ ಬೈಲೂರು ಗ್ರಾಮ ಲೆಕ್ಕಾಧಿಕಾರಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದರು .ಇವರಿಗೆ ಕಿಡ್ನಿ ಸಮಸ್ಯೆ ಇರುವುಅರಿಂದ ಕಳೆದ 2 ವರ್ಷದ ಹಿಂದೆ … [Read more...] about ಹೊನ್ನಾವರಕೆ ಹೋಗಿ ಬರುವುದಾಗಿ ತೆರಳಿದ ಗ್ರಾಮಾಧಿಕಾರಿ ನಾಪತ್ತೆ – ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,513 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar