• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಮುಂದಾಲೋಚನೆಯಿಲ್ಲದ ಯುಜಿಡಿ ಕಾಮಗಾರಿ ಸ್ಥಗಿತಗೊಳಿಸುವಂತೆ ಸಾರ್ವಜನಿಕರ ಆಗ್ರಹ

November 28, 2020 by bkl news Leave a Comment

ಭಟ್ಕಳ: ಜಾಲಿ ಪಟ್ಟಣಪಂಚಯತ್ ವ್ಯಾಪ್ತಿಯಲ್ಲಿ ಯುಜಿಡಿ ಒಳಚರಂಡಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ಇದು ಮುಂದಾಲೋಚನೆ ಇಲ್ಲದ ಕಾಮಗಾರಿಯಾಗಿದೆ, ಬೆಳೆಯುತ್ತಿರುವ ಜನಸಂಖ್ಯೆಗನುಗುಣವಾಗಿ ಮುಂದಿನ 50-60 ವರ್ಷಗಳನ್ನು ಮುಂದಿಟ್ಟುಕೊಂಡು ದೀರ್ಘಾವಧಿಯ ಯೋಜನೆ ರೂಪಿಸದೆ ಸರ್ಕಾರ ತಾತ್ಕಾಲಿಕವಾಗಿ ಕಾಮಗಾರಿ ಕೈಗೊಂಡಿದ್ದು ಇದರಿಂದಾಗಿ ಭವಿಷ್ಯದಲ್ಲಿ ಜನರು ತೊಂದರೆ ಅನುಭವಿಸಬೇಕಾಗುತ್ತದೆ ಆದ್ದರಿಂದ ಯುಜಿಡಿ ಕಾಮಗಾರಿಯನ್ನು ಕೂಡಲೆ ಸ್ಥಗಿತಗೊಳಿಸಿ ಹೊಸ ಯೋಜನೆಯೊಂದಿಗೆ … [Read more...] about ಮುಂದಾಲೋಚನೆಯಿಲ್ಲದ ಯುಜಿಡಿ ಕಾಮಗಾರಿ ಸ್ಥಗಿತಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಮಾವಿನಕುರ್ವಾ ಸೇತುವೆ ನಿರ್ಮಾಣವಾಗಲಿರುವ ಸ್ಥಳ ವೀಕ್ಷಿಸಿದ ಶಾಸಕ ಸುನೀಲ ನಾಯ್ಕ

November 4, 2020 by Lakshmikant Gowda Leave a Comment

ಹೊನ್ನಾವರ – ಮಾವಿನಕುರ್ವಾ ಮತ್ತು ಹೊನ್ನಾವರ ಪಟ್ಟಣವನ್ನು ಸಂಪರ್ಕಿಸುವ ಸೇತುವೆ ನಿರ್ಮಾಣವಾಗಲಿರುವ ಬಿಕಾಸಿ ತಾರಿ ಬಳಿಯ ಜಾಗಕ್ಕೆ ಶಾಸಕ ಸುನೀಲ ನಾಯ್ಕ ಬೇಟಿ ನೀಡಿ ಪರಿಶೀಲನೆ ನಡೆಸಿದರು.ಕಳೆದೊಂದು ದಸಕದಿಂದ ಸೇತುವೆಯ ನಿರ್ಮಾಣದ ಕನಸು ಕಾಣುತ್ತಿದ್ದ ಮಾವಿನಕುರ್ವಾ ಜನತೆಗೆ ಕೊನೆಗೂ ಸಿಹಿಸುದ್ದಿ ಸಿಕ್ಕಿದ್ದು 45 ಕೋಟಿ ವೆಚ್ಚದ ಸೇತುವೆ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆ ಸಿಕ್ಕಿದ್ದು ಶಾಸಕ ಸುನಿಲ ನಾಯ್ಕ ಮಾವಿನಕುರ್ವಾಕ್ಕೆ ಬೇಟಿ ನೀಡಿ ಸ್ಥಳ ಪರಿಶಿಲಿಸಿ … [Read more...] about ಮಾವಿನಕುರ್ವಾ ಸೇತುವೆ ನಿರ್ಮಾಣವಾಗಲಿರುವ ಸ್ಥಳ ವೀಕ್ಷಿಸಿದ ಶಾಸಕ ಸುನೀಲ ನಾಯ್ಕ

ಕಾರ್ಯಕರ್ತನ ರಸ್ತೆಬದಿಯ ಟಿಪಿನ್ ಸೆಂಟರ್‍ನಲ್ಲಿ ಟೀ ಕುಟಿದು ಕುಶಲೋಪರಿ ವಿಚಾರಿಸಿದ ಶಾಸಕ ದಿನಕರ ಶೆಟ್ಟಿ

October 30, 2020 by Lakshmikant Gowda Leave a Comment

ಹೊನ್ನಾವರ – ತಾಲೂಕಿನ ಕೆ.ಇ.ಬಿ ಎದುರು ಇರುವ ಮಾರಿಕಾಂಬ ಟಿಫಿನ್ ಸೆಂಟರ್‍ಗೆ ಶಾಸಕ ದಿನಕರ ಶೆಟ್ಟಿ ಬೇಟಿ ನೀಡಿ ಟೀ ಕುಡಿದರು. ಇದರಲ್ಲೇನು ವಿಶೇಷ ಅಂತೀರಾ..? ಮಾರಿಕಾಂಬಾ ಟಿಫಿನ್ ಸೆಂಟರ್ ನಡೆಸುತ್ತಿರುವ ಸಂತೋಷ ಭಂಡಾರಿ ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಿನಕರ ಶೆಟ್ಟಿ ಪರವಾಗಿ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಕೆಲಸ ಮಾಡಿದ್ದರು. ಚುನಾವಣೆಯಲ್ಲಿ ಗೆದ್ದು ಶಾಸಕನಾದ ನಂತರವೂ ತನ್ನ ಗೆಲುವಿಗೆ ಶ್ರಮವಹಿಸಿದ್ದ ಕಾರ್ಯಕರ್ತನನ್ನು … [Read more...] about ಕಾರ್ಯಕರ್ತನ ರಸ್ತೆಬದಿಯ ಟಿಪಿನ್ ಸೆಂಟರ್‍ನಲ್ಲಿ ಟೀ ಕುಟಿದು ಕುಶಲೋಪರಿ ವಿಚಾರಿಸಿದ ಶಾಸಕ ದಿನಕರ ಶೆಟ್ಟಿ

ಭಟ್ಕಳದ ಬಂದರಿನಲ್ಲಿ 300 ರಿಂದ 400 ಕೆಜೆ ತೂಕದ ಬ್ರಹತ್ ಗಾತ್ರದ ಮೀನು ಬಲೆಗೆ

October 29, 2020 by Sachin Hegde Leave a Comment

ಭಟ್ಕಳ : ತಾಲೂಕಿನ ಬಂದರಿನಲ್ಲಿ ಬುದುವಾರ ರಾತ್ರಿಬೃಹತ್ ಗಾತ್ರದ ಮೀನುಗಳು ಮೀನುಗಾರರ ಬಲೆಗೆ ಬಿದ್ದಿರುವ ಘಟನೆ ನಡೆದಿದೆಮೀನುಗಾರಿಕೆಗೆ ತೆರಳಿದ ರಾಧಾಕೃಷ್ಣ, ರಾಜಶ್ರೀ, ಜಯದುರ್ಗ ಗಣೇಶ ಬೋಟುಗಳಿಗೆ ಬ್ರಹತ್ ಗಾತ್ರದ ತೊರ್ಕೆ ಮೀನುಗಳು ದೊರಕಿದ್ದು, ಒಂದೊಂದು ಮೀನುಗಳು ಅಂದಾಜು 300 ರಿಂದ 400 ಕೆಜಿ ತೂಕವಿದೆ. ಸುಮಾರು 2 ಮೀಟರ್ ಉದ್ದದ ಮೀನು ಇದಾಗಿದ್ದು, ಈ ಮೀನುಗಳನ್ನು ಬೃಹತ್ ಕ್ರೆನ್ ನ ಸಹಾಯದಿಂದ ಮೇಲಕ್ಕೆತ್ತಲಾಗಿದೆ.ಸಾಮಾನ್ಯವಾಗಿ ಮೀನುಗಾರರ ಬಲೆಗೆ ಬೀಳುವ … [Read more...] about ಭಟ್ಕಳದ ಬಂದರಿನಲ್ಲಿ 300 ರಿಂದ 400 ಕೆಜೆ ತೂಕದ ಬ್ರಹತ್ ಗಾತ್ರದ ಮೀನು ಬಲೆಗೆ

ಹಳಿಯಾಳ- ಕಲಘಟಗಿ ರಾಜ್ಯ ಹೆದ್ದಾರಿ ಅವಸ್ಥೆ ಅಯೋಮಯ- ಚಿರನಿದ್ರೆಯಲ್ಲಿ ಸಂಬಂಧಿಸಿದ ಇಲಾಖೆ‌.

October 23, 2020 by Yogaraj SK Leave a Comment

ಹಳಿಯಾಳ:- ಹಳಿಯಾಳ-ಕಲಘಟಗಿ ರಾಜ್ಯ ಹೆದ್ದಾರಿಯ ಛತ್ರನಾಳ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎದುರು ರಾಜ್ಯ ಹೆದ್ದಾರಿ ಸಂಪೂರ್ಣ ಹಾಳಾಗಿ, ದೊಡ್ಡ ಹೊಂಡ ಬಿದ್ದಿದ್ದು ಪ್ರತಿದಿನ ಕೆಸರಿನಲ್ಲಿ ವಾಹನಗಳು ಸಿಲುಕಿಕೊಳ್ಳುತ್ತಿದ್ದು ಗುರುವಾರವು ಮತ್ತೇ ವಾಹನಗಳು ಸಿಲುಕಿ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿ ವಾಹನ ಸವಾರರು, ಪ್ರಯಾಣಿಕರು ಪರದಾಡಬೇಕಾದ ವಿದ್ಯಮಾನ ನಡೆಯಿತು.ಬಾಣಸಗೇರಿ ಗ್ರಾಮದ ಸಮೀಪ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎದುರು … [Read more...] about ಹಳಿಯಾಳ- ಕಲಘಟಗಿ ರಾಜ್ಯ ಹೆದ್ದಾರಿ ಅವಸ್ಥೆ ಅಯೋಮಯ- ಚಿರನಿದ್ರೆಯಲ್ಲಿ ಸಂಬಂಧಿಸಿದ ಇಲಾಖೆ‌.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,513 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar