ಹಳಿಯಾಳ :- ಮಹಾರಾಷ್ಟ್ರದಿಂದ ಹಿಂದಿರುಗಿ ಹಾಸ್ಟೇಲ್ ಒಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ 25_ವರ್ಷ_ವಯಸ್ಸಿನ ಇಬ್ಬರು_ಯುವತಿಯರಲ್ಲಿ ಕೊರೊನಾ ಸೊಂಕು ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ ಎಂದು ತಿಳಿದು ಬಂದಿದ್ದು ಸಂಜೆಯ ಹೆಲ್ತ್ ಬುಲೆಟಿನ್ ಈ ಬಗ್ಗೆ ದೃಢಪಡಿಸಬೇಕಿದೆ.ಕಳೆದ 5 ದಿನದ ಹಿಂದೆ ಮಹಾರಾಷ್ಟ್ರದಿಂದ ಹಿಂದಿರುಗಿದ್ದ ಈ ಇಬ್ಬರು ಯುವತಿಯರು ತಾಲೂಕಿನ ಬಾಳಶೆಟ್ಟಿಕೊಪ್ಪ_ಗ್ರಾಮದವರಾಗಿದ್ದಾರೆ ಎನ್ನಲಾಗಿದೆ.ನಗರದ ಹಾಸ್ಟೇಲ್ ನಲ್ಲಿ 11 ಜನ ಸಾಂಸ್ಥಿಕ … [Read more...] about ಹಳಿಯಾಳ : ಮತ್ತಿಬ್ಬರು ಯುವತಿಯರಲ್ಲಿ ಕೊರೊನಾ ಸೊಂಕು ಪತ್ತೆ ? – ಸೊಂಕಿತರ ಸಂಖ್ಯೆ 10ಕ್ಕೆ ಏರಿಕೆ ???
Other
ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಕಸಾಯಿಖಾನೆ ತೆರವುಗೊಳಿಸುವಂತೆ ಆಗ್ರಹ
ಹಳಿಯಾಳ:- ದಶಕಗಳಿಂದ ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಕಸಾಯಿಖಾನೆಯನ್ನು ಶೀಘ್ರವೆ ತೆರವುಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಯವರು, ಸಾರ್ಜಜನಿಕರು ತಾಲೂಕಾಡಳಿತ ಹಾಗೂ ಪುರಸಭೆಗೆ ಲಿಖಿತ ಮನವಿ ಸಲ್ಲಿಸಿದರು. ಪಟ್ಟಣದ ಕಸಾಯಿಖಾನೆ ಬಾಧಿತ ಪ್ರದೇಶದ ಮೇದಾರಗಲ್ಲಿಯ ಜನತೆ, ಕರ್ನಾಟಕ ರಕ್ಷಣಾ ವೇದಿಕೆ, ವಿಶ್ವ ಹಿಂದೂ ಪರಿಷದ್ ಭಜರಂಗದಳ, ಮೇದಾರ ಸಮಾಜ, ಗೊಂಧಳಿ ಸಮಾಜ ಸೇರಿದಂತೆ ಅನೇಕರು ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿ ತಹಶೀಲ್ದಾರ್ … [Read more...] about ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಕಸಾಯಿಖಾನೆ ತೆರವುಗೊಳಿಸುವಂತೆ ಆಗ್ರಹ
ಆಕಸ್ಮಿಕ ಬೆಂಕಿ : ಪ್ರಾಣಾಪಾಯದಿಂದ ಪಾರು
ಕಾಯ್ಕಿಣೆ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಮಾಜಿ ಶಾಸಕರ ತಂಡ ಗೆಲುವಿನ ಕೇಕೆ
ಭಟ್ಕಳ: ವ್ಯವಸಾಯ ಸೇವಾ ಸಹಕಾರಿ ಸಂಘ ಕಾಯ್ಕಿಣಿಯ ಚುನಾವಣೆಯಲ್ಲಿ ಹಾಲಿ ಆಡಳಿತ ಮಂಡಳಿಯಲ್ಲಿರುವ ಎಲ್ಲಾ ೧೨ ಸದಸ್ಯರು ಮರು ಆಯ್ಕೆಯಾಗುವ ಮೂಲಕ ಶಾಸಕ ಸುನಿಲ್ ನಾಯ್ಕ ಅವರ ಗುಂಪಿಗೆ ತೀವ್ರ ಹಿನ್ನೆಡೆಯಾಗಿದೆ.ತಾಲೂಕಿನ ಕಾಯ್ಕಿಣಿ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆಯು ಈ ಹಿಂದೆಯೇ ನಿಗದಿಯಾಗಿದ್ದರೂ ಕೂಡಾ ಮಾಜಿ ಶಾಸಕ ಮಂಕಾಳ ವೈದ್ಯ ಹಾಗೂ ಹಾಲಿ ಶಾಸಕ ಸುನಿಲ್ ನಾಯ್ಕ ಅವರ ರಾಜಕೀಯ ಆಟದಿಂದಾಗಿ ಚುನಾವಣೆಯೇ ಮುಂದೂಡಲ್ಪಟ್ಟಿತ್ತಲ್ಲದೇ ಚುನಾವಣಾಧಿಕಾರಿಯನ್ನು ಅಮಾನತ್ತು … [Read more...] about ಕಾಯ್ಕಿಣೆ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಮಾಜಿ ಶಾಸಕರ ತಂಡ ಗೆಲುವಿನ ಕೇಕೆ
ಪ್ರತಿಯೊಬ್ಬ ಅರಣ್ಯ ಅತಿಕ್ರಮಣದಾರನಿಗೂ ನ್ಯಾಯ ಸಿಗಬೇಕು – ರವೀಂದ್ರ ನಾಯ್ಕ
ಜೋಯಿಡಾ -ರಾಜ್ಯದಲ್ಲಿರುವ ಪ್ರತಿಯೊಬ್ಬ ಅರಣ್ಯ ಅತಿಕ್ರಮಣದಾರನಿಗೂ ನ್ಯಾಯ ಸಿಗಬೇಕು ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ರಾಜ್ಯ ಅರಣ್ಯ ಅತಿಕ್ರಮಣದಾರರ ಅಧ್ಯಕ್ಷ ರವಿಂದ್ರ ನಾಯ್ಕ ಹೇಳಿದರು. ಅವರು ಜೋಯಿಡಾದಲ್ಲಿ ಇಂದು ಬುಧವಾರ ಕುಣಬಿ ಭವನದಿಂದ ನಡೆದ ಬೃಹತ ಮೆರವಣಿಗೆಯಲ್ಲಿ ಅರಣ್ಯ ಅತಿಕ್ರಮಣದಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು,ಜೋಯಿಡಾದಂತ ಪ್ರದೇಶದಲ್ಲಿ ಅರಣ್ಯ ಅಧಿಕಾರಿಗಳ ದೌರ್ಜನ್ಯ ಹೆಚ್ಚಾಗಿದೆ, ಇಲ್ಲಿನ ಜನರಿಗೆ ಮೂಲ ಸೌಕರ್ಯಕ್ಕೂ … [Read more...] about ಪ್ರತಿಯೊಬ್ಬ ಅರಣ್ಯ ಅತಿಕ್ರಮಣದಾರನಿಗೂ ನ್ಯಾಯ ಸಿಗಬೇಕು – ರವೀಂದ್ರ ನಾಯ್ಕ



