ಖಾನಾಪುರ :- ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ತಹಸೀಲ್ದಾರ ಕಚೇರಿ ಎದುರು ತಾಲ್ಲೂಕಿನ ವಿವಿಧ ಸಂಘಟನೆಯ ಪದಾಧಿಕಾರಿಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲುಕಿನ ಐತಿಹಾಸಿಕ ಹಿನ್ನೆಲೆಯುಳ್ಳ ಹಲಸಿ ಗ್ರಾಮದ ಕದಂಬ ರಾಜ ಮನೆತನದ ಆಳ್ವಿಕೆಯ ಕಾಲದ ಪುರಾತನ ದೇವಾಲಯಗಳು ಇನ್ನಿತರ ಸ್ಮಾರಕಗಳು ಸರಕಾರದ ದಿವ್ಯ ನಿರ್ಲಕ್ಷ್ಯತೆಯಿಂದ ಹಾಳು ಕೊಂಪೆಯಾಗಿ ಪರಿವರ್ತನೆ ಆಗ್ತಾ ಇದೆ ಮತ್ತು ಸರಕಾರದಿಂದ ಈ ಹಿಂದೆ ಆಚರಿಸಲಾದ ಕದಂಬೋತ್ಸವ … [Read more...] about ಹಲಸಿಯಲ್ಲಿ ಮತ್ತೇ ಕದಂಬೋತ್ಸವ ಪ್ರಾರಂಭಿಸುವಂತೆ ಹಾಗೂ ಪುರಾತನ ದೇವಾಲಯಗಳ ಜೀರ್ಣೋದ್ಧಾರಕ್ಕೆ ಆಗ್ರಹ
Other
ರಬಕವಿ-ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮದಲ್ಲಿ ಕಂಚಿನ ಶಿವಾಜಿ ಮೂರ್ತಿ ಲೋಕಾರ್ಪಣೆಗೊಳಿಸಿದ ವೇದಾಂತಾಚಾರ್ಯ ಮಂಜುನಾಥವ ಮಹಾರಾಜರು
ರಬಕವಿ/ಬನಹಟ್ಟಿ :- ಸ್ವರಾಜ್ಯ ಕಲ್ಪನೆ ಹರಿಕಾರರಾಗಿದ್ದ ಶಿವಾಜಿ ಮಹಾರಾಜರು ಹುಟ್ಟು ಹೋರಾಟಗಾರರು, ಬಾಲ್ಯದಿಂದಲೇ ಕ್ರೀಯಾಶೀಲರಾಗಿ, ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡಿದ್ದ ಅವರು ಜೀವನದುದ್ದಕ್ಕೂ ಸಮಾನತೆ ಸಾಧಿಸಲು ಶ್ರಮಿಸಿದ್ದಾರೆ ಅಲ್ಲದೇ ಸಮಾಜದಲ್ಲಿ ಶಾಂತಿಯಿAದ ನ್ಯಾಯಯುತವಾಗಿ ಬದುಕಲು ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಎಲ್ಲರೂ ನಡೆದರೇ ಬದುಕು ಸಾರ್ಥಕವಾಗುವುದು ಎಂದು ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಪೀಠದ ಮರಾಠಾ ಜಗದ್ಗುರು ವೇದಾಂತಾಚಾರ್ಯ ಮಂಜುನಾಥ … [Read more...] about ರಬಕವಿ-ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮದಲ್ಲಿ ಕಂಚಿನ ಶಿವಾಜಿ ಮೂರ್ತಿ ಲೋಕಾರ್ಪಣೆಗೊಳಿಸಿದ ವೇದಾಂತಾಚಾರ್ಯ ಮಂಜುನಾಥವ ಮಹಾರಾಜರು
ಶ್ರೀ ಬಿಷ್ಠಾದೇವಿಯ ಜಾತ್ರೆ ಅ.07ರಿಂದ 10ರವರೆಗೆ ಕಕ್ಕೇರಿ ಬಿಷ್ಟಮ್ಮ ಏನಮ್ಮ ನಿನ್ನ ಮಹಿಮೆ
ಖಾನಾಪುರ: ಗಡಿನಾಡು ಬೆಳಗಾವಿ ಜಿಲ್ಲೆಯ ಮಲೆನಾಡಿನ ಕಾಡಂಚಿನಲ್ಲಿರುವ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮವು ಶ್ರೀ ಬಿಷ್ಟಾದೇವಿಯ ಹೆಸರಿನಿಂದ ಪ್ರಸಿದ್ಧಿ ಪಡೆದಿದೆ. ಇದು ಬೆಳಗಾವಿ-ತಾಳಗುಪ್ಪಾ ರಾಜ್ಯ ಹೆದ್ದಾರಿಯಲ್ಲಿ ಖಾನಾಪುರ ಹಾಗೂ ಅಳನಾವರಗಳ ನಡುವೆ ಇದೆ.12ನೇ ಶತಮಾನದಲ್ಲಿ ಸಮಾಜ ಪರಿವರ್ತನೆ, ಸ್ತ್ರೀಸ್ವಾತಂತ್ರ್ಯ, ಜಾತ್ಯಾತೀತ ಸಮಾಜ ನಿರ್ಮಾಣಕ್ಕೆ ಪಣ ತೊಟ್ಟವರು ಶ್ರೀ ಬಸವಣ್ಣನವರು. ಅವರು ಇವನ್ನು ಸಾಧಿಸಲು ಹೋರಾಟದ ಮಾರ್ಗ ಹಿಡಿದರು. ಬಿತ್ತಿದ ಬೀಜ … [Read more...] about ಶ್ರೀ ಬಿಷ್ಠಾದೇವಿಯ ಜಾತ್ರೆ ಅ.07ರಿಂದ 10ರವರೆಗೆ ಕಕ್ಕೇರಿ ಬಿಷ್ಟಮ್ಮ ಏನಮ್ಮ ನಿನ್ನ ಮಹಿಮೆ
ಅರಣ್ಯ ಇಲಾಖೆಯ ಟ್ರೀ ಪಾರ್ಕಗೆ ಉದ್ಘಾಟನೆ ಭಾಗ್ಯ ಯಾವಾಗ..?
ಖಾನಾಪುರನಂದಗಡ-ಖಾನಾಪೂರ ನಡುವಿನ ಕೌಂದಲ್ ಗ್ರಾಮದ ಹತ್ತಿರ ಹೆದ್ದಾರಿ ಪಕ್ಕದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಖಾನಾಪುರ ವಲಯ ಅರಣ್ಯ ಇಲಾಖೆ ನಿರ್ಮಿಸಿದ ಟ್ರೀ ಪಾರ್ಕಗೆ ವರ್ಷ ಕಳೆದರು ಅರಣ್ಯ ಇಲಾಖೆ ನಿರ್ಲಕ್ಷದಿಂದ ಇನ್ನು ಬಿಡುಗಡೆ ಭಾಗ್ಯ ಕಂಡಿಲ್ಲ್ಲ.ಅರಣ್ಯ ಇಲಾಖೆ ಇದನ್ನು ಲೋಕಸಭೆ ಚುನಾವಣೆ ನೀತಿ ಸಂಹಿತೆ ನೆಪವೊಡ್ಡಿತ್ತು. ಚುನಾವಣೆ ಮುಗಿದ ನಂತರ ಲೋಕಾರ್ಪಣೆಗೊಳಿಸಬೇಕಾಗಿತ್ತು. ಆದರೆ ಇವತ್ತಿಗೂ ಯಾವ ಅಧಿಕಾರಿಗಳು ಇದನ್ನು ಉಧ್ಘಾಟಿಸಬೇಕು … [Read more...] about ಅರಣ್ಯ ಇಲಾಖೆಯ ಟ್ರೀ ಪಾರ್ಕಗೆ ಉದ್ಘಾಟನೆ ಭಾಗ್ಯ ಯಾವಾಗ..?
ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮ
ಹೊನ್ನಾವರ ,ಎಸ್.ಡಿ.ಎಂ. ಪ್ರಥಮ ದರ್ಜೆ ಮಹಾವಿದ್ಯಾಲಯ, ರೋಟರಿ ಸಂಸ್ಥೆ ಹೊನ್ನಾವರ ಮತ್ತು ಕಾಲೇಜಿನ ರೋಟ್ರ್ಯಾಕ್ಟ್ ಸಂಘಗಳ ಸಹಯೋಗದಲ್ಲಿ ಪ್ರಸ್ತುತ ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಹೊನ್ನಾವರದ ಆರ್.ಟಿ.ಓ. ವಾಸೀಂ ಬಾಬಾ ಮಾತನಾಡಿ ಮೋಟಾರು ವಾಹನ ಚಾಲನೆಯನ್ನು ಮಾಡುವವರು ಅನುಸರಿಸಬೇಕಾದ ನಿಯಮಗಳನ್ನು ಪ್ರಾತ್ಯಕ್ಷಿಕೆ ಮೂಲಕವಾಗಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕೇಂದ್ರ ಸರಕಾರ ಹೊಸದಾಗಿ ತಿದ್ದುಪಡಿ ಮಾಡಿ ಜಾರಿಗೆ ತಂದಿರುವ … [Read more...] about ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮ



