ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದರು.ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ನಿರ್ಮಿಸಿದ್ದು ಉಡುಪಿ ಮೊದಲ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನವನ್ನು ಪಡೆದಿದೆ. ಈ ವರ್ಷ ಒಟ್ಟು ಶೇ.61.73 ಫಲಿತಾಂಶ ಪ್ರಕಟವಾಗಿದ್ದು, … [Read more...] about ಪಿಯು ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ
Other
ಕೆಪಿಸಿಎಲ್ ಸೂಪಾ ಪವರ್ ಹೌಸ ಕಾರ್ಯಕ್ಕೆ ಸಹಕರಿಸಿದ ಹಳಿಯಾಳದ ದೇಶಪಾಂಡೆ ಐಟಿಐ ವಿದ್ಯಾರ್ಥಿಗಳು
ಹಳಿಯಾಳ:- ಗಣೇಶಗುಡಿಯ ಕೆ.ಪಿ.ಸಿ.ಎಲ್. ಸೂಪಾ ಪವರ ಹೌಸನಲ್ಲಿ ತಾಂತ್ರಿಕ ದೋಷದಿಂದ 11 ಕೆ.ವಿ.ಎ. ಅಲ್ಯುಮಿನಿಯಂ ಬಸ್ ಬಾರ್ ಸುಟ್ಟಿದ್ದು, ಸ್ಥಳೀಯವಾಗಿ ಹಾಗೂ ಸುತ್ತಮುತ್ತಲಿನ ಪಟ್ಟಣದಲ್ಲಿ ನುರಿತ ಅಲ್ಯುಮಿನಿಯಂ ವೆಲ್ಡಿಂಗ್ ಮಾಡುವವರು ಇಲ್ಲದ ಕಾರಣ ಕಾರ್ಯನಿರ್ವಾಹಕರ ತುರ್ತು ಕರೆಯ ಮೇರೆಗೆ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ವೆಲ್ಡಿಂಗ್ ವಿಭಾಗದ ತರಬೇತಿದಾರರು ಹಾಗೂ ನುರಿತ ವಿದ್ಯಾರ್ಥಿಗಳು ತತಕ್ಷಣ ಧಾವಿಸಿ, ಅಲ್ಯುಮಿನಿಯಂ ಬಸ್ ಬಾರನ್ನು ಟಿಗ್ … [Read more...] about ಕೆಪಿಸಿಎಲ್ ಸೂಪಾ ಪವರ್ ಹೌಸ ಕಾರ್ಯಕ್ಕೆ ಸಹಕರಿಸಿದ ಹಳಿಯಾಳದ ದೇಶಪಾಂಡೆ ಐಟಿಐ ವಿದ್ಯಾರ್ಥಿಗಳು
*ಶಬರಿಮಲೆಗೆ ಪ್ರಧಾನಿ?*
ಕಾಸರಗೋಡು: ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಕೇರಳಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಬರಿಮಲೆ ಕ್ಷೇತ್ರಕ್ಕೆ ಕರೆತರಲು ಕೇರಳದ ಬಿಜೆಪಿ ಮುಖಂಡರು ಪ್ರಯತ್ನ ನಡೆಸುತ್ತಿದ್ದಾರೆ.ರಾಜ್ಯ ನಾಯಕರ ಒಂದು ತಂಡ ಕೇಂದ್ರ ಸಮಿತಿ ಜತೆ ನಿರಂತರ ಮಾತುಕತೆ ನಡೆಸುತ್ತಿದೆ. ಕೇರಳದಲ್ಲಿ ಏ.12, 18ರಂದು ಮೋದಿ ಪ್ರಚಾರ ಮಾಡಲಿದ್ದಾರೆ. ಶಬರಿಮಲೆ ವಿವಾದಕ್ಕೆ ಸಂಬಂಧಿಸಿ ನಡೆಯುತ್ತಿರುವ ಹೋರಾಟದಲ್ಲಿ ಬಿಜೆಪಿ ಮುಂಚೂಣಿಯಲ್ಲಿ ಇದ್ದು, ಪ್ರಧಾನಿ ಮೋದಿ … [Read more...] about *ಶಬರಿಮಲೆಗೆ ಪ್ರಧಾನಿ?*
ಹಳಿಯಾಳ- ಫ್ಲೈಯಿಂಗ್ ಸ್ಕ್ವಾಡ್ ಕಾರ್ಯಾಚರಣೆ ದಾಖಲೆ ಇಲ್ಲದ ೧ ಲಕ್ಷ ಹಣ ವಶಕ್ಕೆ
ಹಳಿಯಾಳ:- ಹಳಿಯಾಳದಿಂದ ಕಲಘಟಗಿಯೆಗೆಡೆ ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯಿಂದ ದಾಖಲೆ ಇಲ್ಲದ 1 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿರುವ ವಿದ್ಯಾಮಾನ ಕಾವಲವಾಡ ಚೆಕ್ ಪೊಸ್ಟ್ನಲ್ಲಿ ಶುಕ್ರವಾರ ನಡೆದಿದೆ. ಸ್ಪಂದನ ಸ್ಪೂರ್ತಿ ಫೈನಾನ್ಸ್ ನೌಕರ ಮದರ್ಸಾಬ್ ಸೈಫನಸಾಬ ಅಂಬಲಗಿ ಎನ್ನುವವನಿಂದ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಸಂಶಯಗೊಂಡು ತಪಾಸಣೆ ನಡೆಸಿದಾಗ ದಾಖಲೆ ಇಲ್ಲದ 1.03.260ರೂ.ಗಳನ್ನು ಪತ್ತೆಯಾಗಿದ್ದು ಹಣ ಹಾಗೂ … [Read more...] about ಹಳಿಯಾಳ- ಫ್ಲೈಯಿಂಗ್ ಸ್ಕ್ವಾಡ್ ಕಾರ್ಯಾಚರಣೆ ದಾಖಲೆ ಇಲ್ಲದ ೧ ಲಕ್ಷ ಹಣ ವಶಕ್ಕೆ
ಪರಿಕ್ಕರ್ ಅವರಿಗೆ ಶೃದ್ದಾಂಜಲಿ ಸಲ್ಲಿಸಿದ ಹಳಿಯಾಳ ಬಿಜೆಪಿ ಘಟಕ
ಹಳಿಯಾಳ:- ಹಳಿಯಾಳ ಬಿಜೆಪಿ ಘಟಕದಿಂದ ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ಗೋವಾ ರಾಜ್ಯದ ದಿ. ಮಾಜಿ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರಿಗೆ ಭಾವಪೂರ್ಣ ಶೃದ್ದಾಂಜಲಿಯನ್ನು ಸಲ್ಲಿಸಲಾಯಿತು. ಪಕ್ಷದ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ, ಮುಖಂಡರಾದ ಮಂಗೇಶ ದೇಶಪಾಂಡೆ, ವಿಲಾಸ ಯಡವಿ, ಅಪ್ಪು ಚರಂತಿಮಠ, ಜಯಲಕ್ಷ್ಮೀ ಚವ್ವಾಣ, ಪುರಸಭೆ ಸದಸ್ಯರಾದ ಚಂದ್ರು ಕಮ್ಮಾರ, ಸಂತೋಷ ಘಟಕಾಂಬಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಇತರರು ಇದ್ದರು. … [Read more...] about ಪರಿಕ್ಕರ್ ಅವರಿಗೆ ಶೃದ್ದಾಂಜಲಿ ಸಲ್ಲಿಸಿದ ಹಳಿಯಾಳ ಬಿಜೆಪಿ ಘಟಕ



