ಧಾರವಾಡ: ನಗರದ ಹೊಸ ಬಸ್ ನಿಲ್ದಾಣದ ಸಮೀಪದಲ್ಲಿ ನಾಲ್ಕಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ಭಾರೀ ದುರ್ಘಟನೆ ಸಂಭವಿಸಿದೆ.ಇಲ್ಲಿನ ಹೊಸ ಬಸ್ ನಿಲ್ದಾಣದ ಬಳಿ ಇರುವ ರೇವಣಕರ ಮಾರುತಿ ಸುಜುಕಿ ಶೋರೂಮ್ ಕಟ್ಟಡದ ಪಕ್ಕದಲ್ಲಿದ್ದ ನಾಲ್ಕಂತಸ್ತಿನ ಕಟ್ಟಡವೇ ಕುಸಿದು ಬಿದ್ದಿದೆ.ಮಧ್ಯಾಹ್ನ ಏಕಾಏಕಿ ಈ ಕಟ್ಟಡ ಕುಸಿದು ಬಿದ್ದಿದ್ದು, ಸಾಕಷ್ಟು ಜನ ಕಟ್ಟಡದ ತಳಭಾಗದಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಬಂದಿದ್ದು ತಳಭಾಗದಲ್ಲಿ … [Read more...] about ಧಾರವಾಡ – ನಾಲ್ಕಂತಸ್ತಿನ ಕಟ್ಟಡ ಕುಸಿದು ಬಿದ್ದು ಭಾರೀ ಅನಾಹುತ ನೂರಾರು ಜನ ಸಿಲಿಕಿರುವ ಶಂಕೆ !!
Other
ಕ್ಲಿನ್ ಇಮೇಜ್ ಸಜ್ಜನ ರಾಜಕರಾಣಿ ಮನೋಹರ್ ಪರಿಕ್ಕರ್ ವಿಧಿವಶ
ಗೋವಾ (ಪಣಜಿ): - ಪ್ಯಾಂಕ್ರಿಯಾಟಿಕ್ ಕಾಯಿಲೆಗೆ ತುತ್ತಾಗಿ ತೀವ್ರ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ (63) ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಾಯಂಕಾಲ ನಿಧನರಾಗಿದ್ದಾರೆ.ಗೋವಾದ ಪಣಜಿಯಲ್ಲಿರುವ ತಮ್ಮ ಮಗನ ನಿವಾಸದಲ್ಲಿ ಪರಿಕ್ಕರ್ ಸಂಜೆ ವಿಧಿವಶರಾಗಿದ್ದಾರೆ. ಪರಿಕ್ಕರ್ ಕಳೆದ ಒಂದು ವರ್ಷದಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗೃಂಥಿ ಸಮಸ್ಯೆ)ಯಿಂದ ಬಳಲುತ್ತಿದ್ದರು. ಅವರು ಭಾನುವಾರ … [Read more...] about ಕ್ಲಿನ್ ಇಮೇಜ್ ಸಜ್ಜನ ರಾಜಕರಾಣಿ ಮನೋಹರ್ ಪರಿಕ್ಕರ್ ವಿಧಿವಶ
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಾಲಕರು ಶ್ರಮಿಸಬೇಕು – ಸಿಡಿಪಿಓ ಅಂಬಿಕಾ ಕಟಕೆ
ಹಳಿಯಾಳ : ಮಕ್ಕಳ ಸವೋತೋಮುಖ ಅಭಿವೃದ್ದಿಗೆ ಪಾಲಕರು ಶ್ರಮಿಸುವುದು ಪ್ರತಿಯೊಬ್ಬ ಪಾಲಕರ ಆಧ್ಯ ಕರ್ತವ್ಯವಾಗಿದೆ. ಇದರ ಜೊತೆಗೆ ಅವರ ಶಿಕ್ಷಣ ಮತ್ತು ಆರೋಗ್ಯದ ಕುರಿತು ಹೆಚ್ಚಿನ ಮುತವರ್ಜಿ ವಹಿಸುವುದು ಅವಶ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಯೋಜನಾಧಿಕಾರಿ ಅಂಬಿಕಾ ಕಟಕೆ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸೊಸೈಟಿ ಕಾರವಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಹಾಗೂ ಶ್ರೀ ದುರ್ಗಾಯವ ಸಂಘ ಹಳಿಯಾಳ ಇವರ … [Read more...] about ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಾಲಕರು ಶ್ರಮಿಸಬೇಕು – ಸಿಡಿಪಿಓ ಅಂಬಿಕಾ ಕಟಕೆ
ಹಿರಿಯ ಪತ್ರಕರ್ತ, ಪಬ್ಲಿಕ್ ಟೀವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ಗೆ ಮಾತೃವಿಯೋಗ
ಮೈಸೂರು ಮಾ.17: ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್.ಆರ್. ರಂಗನಾಥ್ ಅವರ ತಾಯಿ ಲೀಲಾ ರಾಮಕೃಷ್ಣಯ್ಯ(86) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೀಲಾ ರಾಮಕೃಷ್ಣಯ್ಯ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಶನಿವಾರ ನಿಧನರಾದರು. ಲೀಲಾ ರಾಮಕೃಷ್ಣಯ್ಯ ಅವರಿಗೆ ರಂಗನಾಥ್ ಸೇರಿದಂತೆ ಮೂವರು ಪುತ್ರರು ಮತ್ತು ಐವರು ಪುತ್ರಿಯರು ಇದ್ದಾರೆ. ಮೃತರ … [Read more...] about ಹಿರಿಯ ಪತ್ರಕರ್ತ, ಪಬ್ಲಿಕ್ ಟೀವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ಗೆ ಮಾತೃವಿಯೋಗ
ಶಾಸಕ ಹರತಾಳು ಹಾಲಪ್ಪ ಇದ್ದ ವಾಹನ ಅಪಘಾತ
ಸಾಗರ: ಸಾಗರ ಹೊರವಲಯದ ಬಳಿ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಇದ್ದ ವಾಹನ ಅಪಘಾತಕ್ಕೀಡಾಗಿದ್ದು ಪ್ರಾಣಾಯಾಮ ದಿಂದ ಪಾರಾಗಿದ್ದಾರೆ. ಹರತಾಳು ಹಾಲಪ್ಪ ಅವರು ಕಾರಿನಿಂದ ಶಿವಮೊಗ್ಗಕ್ಕೆ ಬರುವಾಗ ಎದುರಿಗೆ ಅಡ್ಡ ಬಂದ ವ್ಯಕ್ತಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಗುಂಡಿಗೆ ಬಿದ್ದಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣದಲ್ಲಿ ಗಾಯಾಳುಗಳನ್ನು ಶಿವಮೊಗ್ಗದ … [Read more...] about ಶಾಸಕ ಹರತಾಳು ಹಾಲಪ್ಪ ಇದ್ದ ವಾಹನ ಅಪಘಾತ




