• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಂಕೋಲಾ

ಬಹುಮುಖ ಪ್ರತಿಭಾಸಂಪನ್ನ ಡಾ. ಮಾರುತಿ ನಾಯಕ

July 11, 2021 by Vishwanath Shetty Leave a Comment

ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಲ್ಲಿ ಜನಿಸಿ ಸ್ವಾಭಿಮಾನ ಮತ್ತು ಸ್ವಂತಿಕೆಯನ್ನು ಹುಟ್ಟಿನಿಂದಲೇ ಮೈಗೂಡಿಸಿಕೊಂಡು ಹಂತಹಂತವಾಗಿ ಸಾಧನೆಯ ಶಿಖರವೇರಿ ಭಾಷಣ - ಬರವಣಿಗೆ - ಯಕ್ಷಗಾನಗಳಲ್ಲಿ ಅಮೋಘವಾದ ನೈಪುಣ್ಯತೆಯನ್ನು ಸಂಪಾದಿಸಿದವರು ಡಾ. ಎಂ. ಆರ್. ನಾಯಕ.ಹೊನ್ನಾವರ ಎಸ್.ಡಿ.ಎಂ. ಪದವಿಮಹಾವಿದ್ಯಾಲಯದಲ್ಲಿ ಕಳೆದ 33 ವರ್ಷಗಳಿಂದ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾಗಿ ತರಗತಿ ಕೋಣೆಗಳಲ್ಲಿ ತಮ್ಮ ಪಾಂಡಿತ್ಯಪೂರ್ಣ ಉಪನ್ಯಾಸದಿಂದ ವಿದ್ಯಾರ್ಥಿಗಳ ಮನಗೆದ್ದ ಇವರು … [Read more...] about ಬಹುಮುಖ ಪ್ರತಿಭಾಸಂಪನ್ನ ಡಾ. ಮಾರುತಿ ನಾಯಕ

ಸಾಧಕ ಶಿಕ್ಷಕರಿಗೆ ಸಂದಿತು ಸನ್ಮಾನ

September 22, 2020 by Vishwanath Shetty Leave a Comment

ಅಂಕೋಲಾ: ತಾಲೂಕಿನ ಪೂಜಗೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಸಾಧಕ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಪ್ರಾಚಾರ್ಯ ಡಾ. ಎಸ್.ವಿ. ನಾಯಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಜ್ಞಾನದ ಆಗರವನ್ನು ತುಂಬುವಲ್ಲಿ ಶಿಕ್ಷಕರು ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ಇಂತಹ ಮಹತ್ಕಾರ್ಯ ಕೈಗೊಳ್ಳುವ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆ ತಂದಿದೆ ಎಂದು ಹೇಳಿದರು. ಪ್ರೊ. ಬಿ.ಆರ್. ರಾಜು ಅಧ್ಯಕ್ಷತೆ … [Read more...] about ಸಾಧಕ ಶಿಕ್ಷಕರಿಗೆ ಸಂದಿತು ಸನ್ಮಾನ

ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ

November 23, 2017 by Sachin Hegde Leave a Comment

ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ

ಕಾರವಾರ:ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯ ಪ್ರಸ್ತಕ ಸಾಲೀನ ಹಿಂಗಾರು/ಬೇಸಿಗೆ ಹಂಗಾಮಿನಲ್ಲಿಯ ನೀರಾವರಿ ಭತ್ತ, ಮಳೆಯಾಶ್ರಿತ ಶೇಂಗಾ, ಹೆಸರು, ಹುರುಳಿ, ಬೆಳೆಗಳಿಗೆ ಮಾತ್ರ ವಿಮಾ ಸೌಲಭ್ಯ ಮುಂದುವರೆಸಲಾಗಿದೆ. ಹಿಂಗಾರು ಹಂಗಾಮು ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿಯಲ್ಲಿ ಅಧಿಸೂಚಿತ ಆಯಾ ತಾಲೂಕಿನ ಹೋಬಳಿ ಬೆಳೆಗಳ ಪಟ್ಟಿ ಹೀಗಿದೆ. ಅಂಕೋಲಾ ತಾಲೂಕಿನ ಅಂಕೋಲಾ, ಬೆಲೆಕೇರಿ, ಬಳಲೆ ಮತ್ತು ಬಾಸಗೋಡ ಹಾಗೂ ಹೊನ್ನಾವರ … [Read more...] about ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಗೆ ಜೀವ ಬೆದರಿಕೆ ಪತ್ರ

November 11, 2017 by Sachin Hegde Leave a Comment

ಕಾರವಾರ: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಗೆ ಜೀವ ಬೆದರಿಕೆ ಪತ್ರ ಬಂದಿರುವದನ್ನು ಕಾರವಾರ-ಅಂಕೋಲಾ ಜೆಡಿಎಸ್ ಪಕ್ಷ ಖಂಡಿಸಿದೆ. ಈ ಕುರಿತು ಲಿಖಿತ ಹೇಳಿಕೆ ನೀಡಿರುವ ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ, ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳಿಗೆ ಬೆದರಿಕೆಗಳು ಹೆಚ್ಚಿದೆ. ಸಾರ್ವಜನಿಕ ಜೀವನದಲ್ಲಿರುವವರಿಗೆ ಸೂಕ್ತ ರಕ್ಷಣೆಯ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ರೀತಿ ಬೆದರಿಕೆ ಹಾಕುವಂತಹ … [Read more...] about ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಗೆ ಜೀವ ಬೆದರಿಕೆ ಪತ್ರ

ಗಂಗಾವಳಿನದಿಗೆ ಆಣೆಕಟ್ಟು;ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ

October 25, 2017 by Sachin Hegde Leave a Comment

ಕಾರವಾರ:ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ಗಂಗಾವಳಿನದಿಗೆ ಕಿಂಡಿ ಆಣೆಕಟ್ಟು ನಿರ್ಮಿಸುವುದರಿಂದ ಸುಮಾರು ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ, ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ ಎಂದು ಗಂಗಾವಳಿ ನದಿ ಕೊಳ್ಳ ಮತ್ತು ಕೃಷಿ ಭೂಮಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವರಾಮ ಗಾಂವಕರ್ ಆತಂಕ ವ್ಯಕ್ತಪಡಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಅಂಕೋಲಾ ತಾಲೂಕಿನುದ್ದಕ್ಕೂ ಹರಿಯುವ ಗಂಗಾವಳಿ ನದಿಗೆ … [Read more...] about ಗಂಗಾವಳಿನದಿಗೆ ಆಣೆಕಟ್ಟು;ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar