• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಧ್ಯಕ್ಷತೆ

ಉ ಕ ಜಿಲ್ಲೆಯ ಘಟ್ಟದ ಮೇಲಿನ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಹಳಿಯಾಳದ ವಿಲಾಸ ಕಣಗಲಿ ಆಯ್ಕೆ

November 12, 2018 by Yogaraj SK Leave a Comment

vilas kanagali

ಹಳಿಯಾಳ :- ಸಮಾಜ ಸೇವೆಗೆ, ಸಂಘಟನೆಯ ಬಲವರ್ದನೆಗಾಗಿ ಉತ್ತರ ಕನ್ನಡ ಜಿಲ್ಲೆಯ 6 ತಾಲೂಕುಗಳನ್ನೊಳಗೊಂಡು ಘಟ್ಟದ ಮೇಲಿನ ಜಿಲ್ಲಾಧ್ಯಕ್ಷರನ್ನಾಗಿ ಹಳಿಯಾಳ ಜಯ ಕರ್ನಾಟಕ ಸಂಘಟನೆಯ ಹಾಲಿ ತಾಲೂಕಾಧ್ಯಕ್ಷ ವಿಲಾಸ ಕಣಗಲಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಆರ್. ಚಂದ್ರಪ್ಪ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ರಾಜ್ಯಾಧ್ಯಕ್ಷ ಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಾಕಾರಣ ಸಭೆಯಲ್ಲಿ ಘಟ್ಟದ ಮೇಲಿನ ನೂತನ ಜಿಲ್ಲಾಧ್ಯಕ್ಷರನ್ನು … [Read more...] about ಉ ಕ ಜಿಲ್ಲೆಯ ಘಟ್ಟದ ಮೇಲಿನ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಹಳಿಯಾಳದ ವಿಲಾಸ ಕಣಗಲಿ ಆಯ್ಕೆ

ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ “ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”

June 24, 2018 by Gaju Gokarna Leave a Comment

ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ ಜೂ. 29 ರಂದು ಶುಕ್ರವಾರ "ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ" ಹೊನ್ನಾವರದ ಎಸ್.ಡಿ.ಎಮ್ ಕಾಲೇಜಿನ ಸಬಾಭವನದಲ್ಲಿ ನಡೆಯಲಿದ್ದು ಈ ಸಭೆಯಲ್ಲಿ ಸಂಬಂಧಿತ ಎಲ್ಲ ಅಧಿಕಾರಿಗಳು ಇಲಾಖಾ ಕಾರ್ಯಕ್ರಮಗಳ ಪ್ರಗತಿ ವರದಿಯೊಂದಿಗೆ ತಪ್ಪದೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿ ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತ ಧೂರಿಯವರಿಗೆ ಶಾಸಕ ಸುನೀಲ … [Read more...] about ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ “ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”

ಸಂಗಮ ವಿಕಾಸ ,ಯುವಕರ ಸ್ವ ಸಹಾಯ ಸಂಘ ಉದ್ಘಾಟನ ಸಮಾರಂಭ

July 27, 2017 by Sachin Hegde Leave a Comment

ಕಾರವಾರ:ಕೋಡಿಭಾಗದಲ್ಲಿ ನೂತನವಾಗಿ ಸ್ಥಾಪಿಸಲ್ಪಟ್ಟ ಸಂಗಮ ವಿಕಾಸ ಯುವಕರ ಸ್ವ ಸಹಾಯ ಸಂಘವನ್ನು ಈಚೆಗೆ ಕೆಡಿಸಿಸಿ ಬ್ಯಾಂಕ್‍ನ ವ್ಯವಸ್ಥಾಪಕಿ ಸುಮಾ ಬಿ ನಾಯಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಯುವಕರು ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಉಳಿತಾಯದ ಮನೋಭಾವ ಮೂಡಿದಲ್ಲಿ ವ್ಯಕ್ತಿತ್ವ ಕಟ್ಟಿಕೊಳ್ಳಬಹುದು ಎಂದರು. ನಗರಸಭೆ ಸದಸ್ಯ ರಾಜು ಮಾಳಸೆಕರ್ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಮಾಲತಿ … [Read more...] about ಸಂಗಮ ವಿಕಾಸ ,ಯುವಕರ ಸ್ವ ಸಹಾಯ ಸಂಘ ಉದ್ಘಾಟನ ಸಮಾರಂಭ

ಸಂಸ್ಥಾಪಕರ ದಿನಾಚರಣೆ

July 1, 2017 by Sachin Hegde Leave a Comment

ದಾಂಡೇಲಿ :ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯ ಶ್ರಿ ವಿ.ಆರ್.ಡಿ ಮೆಮೋರಿಯಲ್ ಟ್ರಸ್ಟ್ ಹಳಿಯಾಳ ಇದರ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ನಗರದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಹಾಗೂ ರುಕ್ಮೀಣಿ ಬಾಲಿಕಾ ನಿಲಯ ಕೊಗಿಲಬನ ಇಲ್ಲಿಯ ವಿದ್ಯಾರ್ಥಿಗಳಿಗೆ ನೋಟು ಬುಕ್ ಗಳನ್ನು ವಿತರಿಸಿ ಸಿಹಿ ಹಂಚಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ನಗರ ಸಭೆಯ ಅಧ್ಯಕ್ಷ … [Read more...] about ಸಂಸ್ಥಾಪಕರ ದಿನಾಚರಣೆ

ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ

May 26, 2017 by Sachin Hegde Leave a Comment

ಭಟ್ಕಳ:ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ 2017-18ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಸಭೆಯ ಒಪ್ಪಿಗೆಯನ್ನು ಪಡೆಯಲಾಯಿತು. 2017-18ನೇ ಸಾಲಿನ ತಾಲೂಕಾ ಪಂಚಾಯತ್‍ನ ರೂ.4285.48 ಲಕ್ಷ ರೂಪಾಯಿಯ ಮುಂಗಡ ಪತ್ರದಲ್ಲಿ ಹೆಚ್ಚಿನ ಪಾಲು ಶಿಕ್ಷಕರ ಮತ್ತು ತಾ.ಪಂ. ವ್ಯಾಪ್ತಿಗೆ ಒಳಪಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ವೇತನ, ಭತ್ಯೆ ಇತ್ಯಾದಿ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗ … [Read more...] about ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar