• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಧ್ಯಕ್ಷರಾಗಿ

ಚಿಕ್ಕನಕೋಡ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜಾಶಂಕರ ಪುಟ್ಟಾ ನಾಯ್ಕ ಆಯ್ಕೆ

July 27, 2018 by Gaju Gokarna Leave a Comment

ಹೊನ್ನಾವರ : ತಾಲೂಕಿನ ಚಿಕ್ಕನಕೋಡ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜಾಶಂಕರ ಪುಟ್ಟಾ ನಾಯ್ಕ (ಆರ್.ಪಿ.ನಾಯ್ಕ) ಆಯ್ಕೆಯಾಗಿದ್ದಾರೆ. ಇವರು ಹೊನ್ನಾವರ ತಾಲೂಕ ಪಂಚಾಯತ್ ಸದಸ್ಯರಾಗಿರುತ್ತಾರೆ. ಉಪಾಧ್ಯಕ್ಷರಾಗಿ ಗಣಪತಿ ಕೃಷ್ಣ ಅವಧಾನಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. … [Read more...] about ಚಿಕ್ಕನಕೋಡ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜಾಶಂಕರ ಪುಟ್ಟಾ ನಾಯ್ಕ ಆಯ್ಕೆ

ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶಂಭು ಬೈಲಾರ ಅವಿರೋಧ ಆಯ್ಕೆ

November 28, 2017 by Gaju Gokarna Leave a Comment

ಹೊನ್ನಾವರ ಬಳಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶಂಭು ಬೈಲಾರ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಣಪತಿ ನಾಯ್ಕ ಬಿ.ಟಿ. ಆಯ್ಕೆಯಾಗಿದ್ದಾರೆ. ಬಳಕೂರು ವಿ.ಎಸ್‍ಎಸ್‍ಗೆ 11 ನಿರ್ದೇಶಕರ ಸ್ಥಾನಕ್ಕೆ ನವಂಬರ್ 19 ರಂದು ನಡೆದಿತ್ತು. ತಾ.ಪಂ. ಮಾಜಿ ಅಧ್ಯಕ್ಷ ಶಂಭು ಬೈಲಾರ ಹಾಗೂ ಬಳಕೂರು ಕೇಶವ ನಾಯ್ಕ ನೇತೃತ್ವದ ತಂಡ 7 ಸ್ಥಾನಗಳಲ್ಲಿ ಜಯಗಳಿಸಿತ್ತು. ಸೋಮವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಯಿತು. ನಿರ್ದೆಶಕರಾಗಿ ಶಂಭು … [Read more...] about ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶಂಭು ಬೈಲಾರ ಅವಿರೋಧ ಆಯ್ಕೆ

ಭಾರತ ಸೇವಾದಳದ ಹೊಸ ಅಧ್ಯಕ್ಷರಾಗಿ ವಾಮನ ನಾಯ್ಕ

November 18, 2017 by Sachin Hegde Leave a Comment

ಹೊನ್ನಾವರ: ಭಾರತ ಸೇವಾದಳದ ಸಮಿತಿಯ ನೂತನ ತಾಲೂಕಾ ಅಧ್ಯಕ್ಷರಾಗಿ ಮಾಜಿ ಸೈನಿಕರು, ಅನಂತವಾಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ವಾಮನ ನಾಯ್ಕ ಆಯ್ಕೆಯಾಗಿದ್ದಾರೆ. ಜಿಲ್ಲಾ ಸಮಿತಿ ಅಧ್ಯಕ್ಷರಾದ ಯೋಗೇಶ ರಾಯ್ಕರ್ ಅಧ್ಯಕ್ಷತೆಯಲ್ಲಿ ನಡೆದ ತಾಲೂಕಾ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆ ಸರ್ವಾನುಮತದಿಂದ ನಡೆದಿರುತ್ತದೆ. ನೂತನ ಕಾರ್ಯದರ್ಶಿಗಳಾಗಿ ತಾಲೂಕಾ ರಾಜ್ಯ ಸರಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಮಂಕಿಮಡಿ ಶಾಲೆ ಶಿಕ್ಷಕ ಉದಯ ಆರ್ ನಾಯ್ಕ ರವರು … [Read more...] about ಭಾರತ ಸೇವಾದಳದ ಹೊಸ ಅಧ್ಯಕ್ಷರಾಗಿ ವಾಮನ ನಾಯ್ಕ

ಯುವ ಒಕ್ಕೂಟದ ಅಧ್ಯಕ್ಷರಾಗಿ ;ವಿನಾಯಕ.ಬಿ.ನಾಯ್ಕ ಆಯ್ಕೆ

July 17, 2017 by Gaju Gokarna Leave a Comment

ಹೊನ್ನಾವರ ;ತಾಲೂಕಿನ ಯುವ ಒಕ್ಕೂಟದ ಅಧ್ಯಕ್ಷರಾಗಿ ಮೂಡ್ಕಣಿಯ ವಿನಾಯಕ.ಬಿ.ನಾಯ್ಕ ಇವರನ್ನು ತಾ.ಪಂ. ಸಭಾಭವನದಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ವಿನಾಯಕ ನಾಯ್ಕರವರು ಶಂಶುಲಿಂಗೇಶ್ವರ ಸಾಮಸ್ಕøತಿಕ ಮತ್ತು ಕ್ರೀಡಾ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಯುವ ಒಕ್ಕೂಟದ ಸಂಚಾಲಕರಾಗಿ, ಜಿಲ್ಲಾ ಯುವ ಪ್ರಶಸ್ತಿ ವಿಜೇತರಾಗಿದ್ದಾರೆ.ಸಭೆಯಲ್ಲ ಪ ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ ಮೇಸ್ತ, ಗ್ರಾಪಂ ಸದಸ್ಯ ಜಿ.ಟಿ.ಹಳ್ಳೇರ, ಬಾಬು ನಾಯ್ಕ, ತಾಲೂಕು ಯುವ … [Read more...] about ಯುವ ಒಕ್ಕೂಟದ ಅಧ್ಯಕ್ಷರಾಗಿ ;ವಿನಾಯಕ.ಬಿ.ನಾಯ್ಕ ಆಯ್ಕೆ

ದಾಂಡೇಲಿ ರೋಟರಿ ಕ್ಲಬಿನ ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ರವಿ ನಾಯಕ

July 8, 2017 by Sachin Hegde Leave a Comment

ದಾಂಡೇಲಿ :ರೋಟರಿ ಕ್ಲಬಿನ ಮುಖ್ಯ ಉದ್ದೇಶ ಜನಪರ ಸೇವೆ ರೋಟರಿ ಸದಸ್ಯನಾಗಿ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸಿಗುವ ಭಾಗ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಸೇವೆಗಾಗಿಯೇ ರೋಟರಿ ಕ್ಲಬ್ ಜಗತ್ತಿನಲ್ಲಿ ಒಂದು ಅತ್ಯುತ್ತ,ಮ ಸೇವಾ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ರೋಟರಿ ಕ್ಲಬಿನ ಮಾಜಿ ಪ್ರಾಂತಪಾಲ ಗುರುದತ್ತ ಭಕ್ತಾ ನುಡಿದರು. ಅವರು ನಗರದಲ್ಲಿ ಬುಧುವಾರ ಸಂಜೆ ರೋಟರಿ ಶಾಲೆಯ ಸಭಾಂಗಣದಲ್ಲಿ ಜರುಗಿದ 2017-18ರ ನಗರದ ರೋಟರಿ ಕ್ಲಬಿನ ಪದಾಧಿಕಾರಿಗಳ ಪದಗ್ರಹಣ … [Read more...] about ದಾಂಡೇಲಿ ರೋಟರಿ ಕ್ಲಬಿನ ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ರವಿ ನಾಯಕ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar