• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಪಘಾತ

ಗೌರವಗಳೊಂದಿಗೆ ಲಕ್ಕೆಬೈಲ ಗ್ರಾಮದ ಮೃತ ವೀರ-ಯೋಧ ಮಹಾಂತೇಶ ಪಾಟೀಲ ಅಂತ್ಯಕ್ರಿಯೆ

September 2, 2019 by Yogaraj SK Leave a Comment

Khanapur news September

ಯುವ ಸೈನಿಕ ಮಹಾಂತೇಶ ಪಾಟೀಲ  ಹುಟ್ಟೂರು ಖಾನಾಪುರ ತಾಲೂಕಿನ ಲಕ್ಕೆಬೈಲನ ರುದ್ರಭೂಮಿಯಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಶನಿವಾರ ಅಂತ್ಯಕ್ರಿಯೆ ನೆರವೇರಿತು.ಶುಕ್ರವಾರ ಬೆಳಿಗ್ಗೆ ಸಿಕಂದರಾಬಾದ‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಯೋಧ ಮಹಾಂತೇಶ ಪಾಟೀಲ ಮೃತಪಟ್ಟಿದ್ದಾರೆ.  ಆದರೆ ಇತರ ಕೆಲವು ಸೈನಿಕರೊಂದಿಗೆ ರೈಲಿನಲ್ಲಿ ಮಿಲಿಟರಿ ಸಾಮಗ್ರಿಗಳನ್ನು ಸಾಗಿಸುವಾಗ ರೈಲ್ವೆ ಕ್ರಾಸಿಂಗ್ ಗೆ ರೈಲು ಡಿಕ್ಕಿ ಹೊಡೆದ ಪರಿಣಾಮವಾಗಿ ಅಪಘಾತದ ಸಂಭವಿಸಿದ ಬಗ್ಗೆ ಪ್ರಾಥಮಿಕ ಮಾಹಿತಿ … [Read more...] about ಗೌರವಗಳೊಂದಿಗೆ ಲಕ್ಕೆಬೈಲ ಗ್ರಾಮದ ಮೃತ ವೀರ-ಯೋಧ ಮಹಾಂತೇಶ ಪಾಟೀಲ ಅಂತ್ಯಕ್ರಿಯೆ

ಆರೊಳ್ಳಿ ತಿರುವಿನಲ್ಲಿ ಅಪಘಾತ, ಸ್ಥಳದಲ್ಲಿಯೇ 3 ಸಾವು 8 ಮಂದಿ ಗಂಭೀರ ಗಾಯ

November 13, 2018 by Vishwanath Shetty Leave a Comment

honnavar,arolli cross accident

https://www.youtube.com/watch?v=CSGTO9BWR1U&feature=youtu.beಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು ಆರೋಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಸ್ಕಾಪಿಯೋ ಕಾರು ರಸ್ತೆಯ ಪಕ್ಕದ ಗುಡ್ಡಕ್ಕೆ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟು 8 ಮಂದಿ ಗಂಭಿರವಾಗಿ ಗಾಯಗೊಂಡ ದುರ್ಘಟನೆ ಸೋಮವಾರ ಮದ್ಯರಾತ್ರಿ ಸುಮಾರು 2 ಘಂಟೆ ಸಮಯದಲ್ಲಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ … [Read more...] about ಆರೊಳ್ಳಿ ತಿರುವಿನಲ್ಲಿ ಅಪಘಾತ, ಸ್ಥಳದಲ್ಲಿಯೇ 3 ಸಾವು 8 ಮಂದಿ ಗಂಭೀರ ಗಾಯ

ಹಳಿಯಾಳದ ಮಾವಿನ ಕೊಪ್ಪ ಬಳಿ ಬೈಕ್ ಲಾರಿ‌ ನಡುವೆ ಅಪಘಾತ ಇಬ್ಬರು ಬೈಕ್ ಸವಾರ ಯುವಕರ ದುರ್ಮರಣ

October 20, 2018 by Yogaraj SK Leave a Comment

ಹಳಿಯಾಳ:- ಹಳಿಯಾಳ-ಧಾರವಾಡ ರಾಜ್ಯ ಹೆದ್ದಾರಿಯ ಮಾವಿನಕೊಪ್ಪ ಚೆಕ್‍ಪೊಸ್ಟ್ ಬಳಿ ಟ್ರಕ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಯುವಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಮೃತ ದುರ್ದೈವಿ ಯುವಕರನ್ನು ಧಾರವಾಡ ಜಿಲ್ಲೆ ನಾಲಗಾವಿಯ ವಿಠ್ಠಲ ಜಗ್ಗು ಕೊಕರೆ (19) ಮತ್ತು ಹಂಚಿನಕುಮರಿ ಗ್ರಾಮದ ತುಕಾರಾಮ ವಿಠ್ಠಲ ತೊರವತ(12) ಎಂದು ಗುರುತಿಸಲಾಗಿದೆ. ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಪಿಐ … [Read more...] about ಹಳಿಯಾಳದ ಮಾವಿನ ಕೊಪ್ಪ ಬಳಿ ಬೈಕ್ ಲಾರಿ‌ ನಡುವೆ ಅಪಘಾತ ಇಬ್ಬರು ಬೈಕ್ ಸವಾರ ಯುವಕರ ದುರ್ಮರಣ

ಅಜಾಗರೂಕ ಚಾಲನೆ;ಎರಡು ವಾಹನಗಳ ಮದ್ಯೆ ಅಪಘಾತ

May 10, 2018 by Gaju Gokarna Leave a Comment

ಹೊನ್ನಾವರ: ಅಜಾಗರೂಕ ಚಾಲನೆಯಿಂದ ಎರಡು ವಾಹನಗಳ ಮದ್ಯೆ ಅಪಘಾತ ಸಂಭವಿಸಿದ ಘಟ£ ತಾಲೂಕಿನ ಕಾಸರಕೋಡ ಇಕೋ ಬೀಚ್ ತಿರುವು ಬಳಿ É ಸಂಭವಿಸಿದೆ. ಭಟ್ಕಳದಿಂದ ಹೊನ್ನಾವರ ಮಾರ್ಗವಾಗಿ ಚಲಾಯಿಸುತ್ತಿದ್ದ ಜಿಎ-09 9484 ಸಂಖ್ಯೆಯ ಕಂಟೆನರ್ ಹಾಗೂ ಹೊನ್ನಾವರದಿಂದ ಭಟ್ಕಳ ಮಾರ್ಗವಾಗಿ ಚಲಾಯಿಸುತ್ತಿದ್ದ ಎಮ್‍ಎಚ್-48 7715 ಸಂಖ್ಯೆಯ ರೇತಿ ತುಂಬಿದ ಟಿಪ್ಪರ್ ವಾಹನದ ನಡುವೆ ಅಪಘಾತ ಸಂಬವಿಸಿದ್ದು ಡಿಕ್ಕಿಯ ರಭಸಕ್ಕೆ ಎರಡು ವಾಹನದ ಮುಂಬದಿಯಲ್ಲಿ ಸಂಪೂರ್ಣ ಜಖಂ ಆಗಿದ್ದು … [Read more...] about ಅಜಾಗರೂಕ ಚಾಲನೆ;ಎರಡು ವಾಹನಗಳ ಮದ್ಯೆ ಅಪಘಾತ

ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ

August 20, 2017 by Sachin Hegde Leave a Comment

ಕಾರವಾರ: ಮಾನಸಿಕ ಕಿನ್ನತೆಯಿಂದ ಬಳಲುತ್ತಿದ್ದ ವೃದ್ಧೆಯೊರ್ವರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿದ್ದರದ ಮೂಳೆಗದ್ದೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೂಳೆಗದ್ದೆ ನಿವಾಸಿ ಗುಲಾಬಿ ಗೌಡ(64) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರ ಪುತ್ರ 3 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದನು. ಪುತ್ರ ಶೋಕದಿಂದ ಅವರು ಮಾನಸಿಕ ಕಿನ್ನತೆಗೆ ಒಳಗಾಗಿದ್ದಳು. ಶುಕ್ರವಾರ ತನ್ನ ಪುತ್ರನ ಶವ ಸಂಸ್ಕಾರ ಮಾಡಿದ ಸ್ಥಳಕ್ಕೆ ತೆರಳಿ ಸೀಮೆ ಎಣ್ಣೆ ಸುರಿದುಕೊಂಡು … [Read more...] about ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar