• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಭಿವೃದ್ಧಿ

ಹಳಿಯಾಳ ಅರಣ್ಯ ಇಲಾಖೆಯಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ

September 11, 2018 by Yogaraj SK Leave a Comment

ಹಳಿಯಾಳ :- ದೇಶದ ರಕ್ಷಣೆ, ಅಭಿವೃದ್ಧಿ, ಪ್ರಗತಿಗಾಗಿ ಹೋರಾಡುತ್ತಿರುವ ಸೈನಿಕರು, ಅರಣ್ಯ ಸಿಬ್ಬಂದಿಗಳು, ಆರಕ್ಷಕ ಸಿಬ್ಬಂದಿಗಳು ದೇಶವನ್ನು ಮತ್ತು ದೇಶದ ಸಂಪತ್ತನ್ನು ಕಾಪಾಡಲು ಬಾಹ್ಯವಾಗಿ ಮತ್ತು ಆಂತರಿಕವಾಗಿ ಶ್ರಮಿಸುತ್ತಿದ್ದು ಅದರಂತೆಯೇ ಸಂವಿಧಾನದ ಕರ್ತವ್ಯಗಳನ್ನು ಪಾಲಿಸಬೇಕಾಗಿರುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದು ಹಳಿಯಾಳ ಕಿರಿಯ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ಸನದಿ ಅಭಿಪ್ರಾಯಪಟ್ಟರು. ಪಟ್ಟಣದ ಅರಣ್ಯ ಇಲಾಖೆಯ ಆವರಣದಲ್ಲಿ ಅರಣ್ಯ … [Read more...] about ಹಳಿಯಾಳ ಅರಣ್ಯ ಇಲಾಖೆಯಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ

ಪರಿಸರ ಪ್ರವಾಸಿ ತಾಣವಾಗಿ ಅರೆಸಾಮಿ ಕೆರೆ ಅಭಿವೃದ್ಧಿಗೆ ಸಚಿವ ಅನಂತಕುಮಾರ ಹೆಗಡೆ ಭರವಸೆ

April 1, 2018 by Gaju Gokarna Leave a Comment

ಹೊನ್ನಾವರ:ಪೌರಾಣಿಕ ಹಿನ್ನೆಲೆ ಇರುವ ರಾಮತೀರ್ಥಕ್ಕೆ ಸಮೀಪದ ಪುರಾತನ ಅರೆಸಾಮಿ ಕೆರೆಯನ್ನು ಅಭಿವೃದ್ಧಿಪಡಿಸಿ ಅದನ್ನೊಂದು ಪರಿಸರ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುತ್ತೇನೆ' ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ರಾಜ್ಯ ಸಚಿವ ಅನಂತಕುಮಾರ ಹೆಗಡೆ ತಿಳಿಸಿದರು. ಶಿರಸಿಯ ಸಚಿವರ ನಿವಾಸದಲ್ಲಿ ಅರೆಸಾಮಿ ಕೆರೆ ಅಭಿವೃದ್ಧಿ ಸಮಿತಿ ಹಾಗೂ ನನ್ನ ಕನಸಿನ ಹೊನ್ನಾವರ ಸಂಘಟನೆಗಳ ವತಿಯಿಂದ ಕೆರೆ ಅಭಿವೃದ್ಧಿಗೆ … [Read more...] about ಪರಿಸರ ಪ್ರವಾಸಿ ತಾಣವಾಗಿ ಅರೆಸಾಮಿ ಕೆರೆ ಅಭಿವೃದ್ಧಿಗೆ ಸಚಿವ ಅನಂತಕುಮಾರ ಹೆಗಡೆ ಭರವಸೆ

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018

January 29, 2018 by Gaju Gokarna Leave a Comment

ಹೊನ್ನಾವರ: ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018 ಹಾಗೂ ಮಂಕಿ ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜ. 30ರಂದು ಮಂಗಳವಾರ ಆಚರಿಸಲು ಆಡಳಿತ ಮಂಡಳಿ ಸನ್ನದ್ದವಾಗಿದೆ.       ಪ್ರಾರಂಭದಲ್ಲಿ ಬ್ಯಾಂಕಿನ ಕಾರ್ಯಕ್ಷೇತ್ರವು ಮೂಲತಃ ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳಿಗೆ ವಿಸ್ತøತವಾಗಿತ್ತು. ಸನ್ 1935ನೇ ಸಾಲಿನಲ್ಲಿ ಸ್ಥಾಪನೆಯಾದ ಉತ್ತರ ಕನ್ನಡ ಜಿಲ್ಲಾ ಸಹಕಾರಿ ಜಮೀನು ಅಭಿವೃದ್ಧಿ … [Read more...] about ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018

ಸಚಿವ ಆರ್.ವಿ. ದೇಶಪಾಂಡೆ ಅವರು ನವೆಂಬರ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ

November 23, 2017 by Sachin Hegde Leave a Comment

ಕಾರವಾರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಅವರು ನವೆಂಬರ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ನವೆಂಬರ 25 ರಂದು ಕಾರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಡಿಸೆಂಬರ 6 ಮತ್ತು 7 ರಂದು ಕಾರವಾರಕ್ಕೆ ಮುಖ್ಯ ಮುಂತ್ರಿಗಳು ಭೇಟಿ ನೀಡುತ್ತಿರುವ ನಿಮಿತ್ತ ಜಿಲ್ಲೆಯ ಲೋಕಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯತ … [Read more...] about ಸಚಿವ ಆರ್.ವಿ. ದೇಶಪಾಂಡೆ ಅವರು ನವೆಂಬರ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ

ಪರಿಶಿಷ್ಟ ವರ್ಗ ಸಿದ್ದಿ, ಡೊಂಗ್ರಿಗರಾಸಿಯ ಜನಾಂಗದವರ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನ

November 20, 2017 by Sachin Hegde Leave a Comment

ಕಾರವಾರ:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ದಿ ನಿಗಮವು 2015-16ನೇ ಸಾಲಿನ ವಿಶೇಷ ಕೇಂದ್ರಿಯ ನೆರವಿನಡಿ ಪರಿಶಿಷ್ಟ ವರ್ಗ ಸಿದ್ದಿ, ಡೊಂಗ್ರಿಗರಾಸಿಯ ಜನಾಂಗದವರ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಬಯಸುವರು 18 ರಿಂದ 60 ವರ್ಷವಯೋಮಾನದೊಳಗಿದ್ದು, ಪರಿಶಿಷ್ಟ ವರ್ಗ ಸಿದ್ದಿ, ಡೊಂಗ್ರಿಗರಾಸಿಯ ಉಪಜಾತಿಗೆ ಸೇರಿರಬೇಕು ಮತ್ತು ರಾಜ್ಯದಲ್ಲಿ Pಳೆದ 15 ವರ್ಷಗಳಿಂದ ವಾಸಿಸುತ್ತಿರಬೇಕು. ವಾರ್ಷಿಕ … [Read more...] about ಪರಿಶಿಷ್ಟ ವರ್ಗ ಸಿದ್ದಿ, ಡೊಂಗ್ರಿಗರಾಸಿಯ ಜನಾಂಗದವರ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar