• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅರಣ್ಯ

ವಿಧಾನಸಭೆ ಅಧಿವೇಶನದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರಿಂದ ಕ್ಷೇತ್ರದ ಸಮಸ್ಯೆಗಳ ಕುರಿತು ಪ್ರಶ್ನೇ

February 4, 2021 by Yogaraj SK Leave a Comment

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರು ವಿಧಾನಸಭಾ ಅಧಿವೇಶನದಲ್ಲಿ ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಪ್ರಶ್ನೇಗಳನ್ನು ಕೆಳುವ ಮೂಲಕ ಗಮನ ಸೆಳೆದಿದ್ದಾರೆ.ಘೋಟ್ನೇಕರ ಅವರು ಚುಕ್ಕೆ ಗುರುತಿಲ್ಲದ ಎರಡು ಪ್ರಶ್ನೇಗಳನ್ನು ಕೆಳಿದ್ದು ಅದಕ್ಕೆ ಸಂಬಂಧಿಸಿದ ಇಲಾಖೆಯ ಸಚಿವರು ಉತ್ತರಿಸಿದ್ದಾರೆ.ಪ್ರಶ್ನೇ1- ಜೋಯಿಡಾ ತಾಲೂಕಿನ ಉಳವಿ ಗ್ರಾಪಂ ವ್ಯಾಪ್ತಿಯ ಶಿವಪೂರ, ಹೆಬ್ಬಾಳ, ನೇತುರ್ಗಾ ರಸ್ತೆಯು ತೀರಾ … [Read more...] about ವಿಧಾನಸಭೆ ಅಧಿವೇಶನದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರಿಂದ ಕ್ಷೇತ್ರದ ಸಮಸ್ಯೆಗಳ ಕುರಿತು ಪ್ರಶ್ನೇ

ಹೊನ್ನಾವರ ತಾಲೂಕ ಪಂಚಾಯತ ಸಾಮನ್ಯ ಸಭೆಯಲ್ಲಿ ಗೈರು ಹಾಜರಾದ ಇಲಾಖೆಯ ಅಧಿಕಾರಿಗಳ ವಿರುದ್ದ ಆಕ್ರೋಶ

February 5, 2020 by Vishwanath Shetty Leave a Comment

ಹೊನ್ನಾವರ ತಾಲೂಕ ಪಂಚಾಯತ ಸಾಮನ್ಯ ಸಭೆ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಬುಧವಾರ ಜರುಗಿತು. ಆರಂಭದಲ್ಲಿ ಪ್ರಮುಖ ಇಲಾಖೆಯಾದ ಕೃಷಿ, ಅರಣ್ಯ, ಕಂದಾಯ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಗೈರಾಗಿರುದಕ್ಕೆ ಆಕ್ರೋಶ ವ್ಯಕ್ತವಾಯಿತು. ಕಳೆದ ಹಲವು ಸಭೆಗೆ ನಿರಂತಂರವಾಗಿ ಗೈರಾಗುವ ಚಿಕ್ಕ ನೀರಾವರಿ, ಅಬಕಾರಿ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತಿ ಸಿ.ಈ.ಓ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. … [Read more...] about ಹೊನ್ನಾವರ ತಾಲೂಕ ಪಂಚಾಯತ ಸಾಮನ್ಯ ಸಭೆಯಲ್ಲಿ ಗೈರು ಹಾಜರಾದ ಇಲಾಖೆಯ ಅಧಿಕಾರಿಗಳ ವಿರುದ್ದ ಆಕ್ರೋಶ

ಹಳಿಯಾಳ‌‌ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಕನ್ನಡಕ್ಕಿಲ್ಲ‌ ಮಾನ್ಯತೆ – ಕಾರ್ಮಿಕರಿಗಿಲ್ಲ ಭದ್ರತೆ – ಕೆಳೋರಿಲ್ಲ ಕಾರ್ಮಿಕರ ಅರಣ್ಯ ರೋಧನ.

October 26, 2018 by Yogaraj SK Leave a Comment

karmikara pratibhatane

ಹಳಿಯಾಳ:- ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಸೇವಾ ಭದ್ರತೆ ಕೂಡ ನೀಡಲಾಗುತ್ತಿಲ್ಲ ಮಾತ್ರವಲ್ಲದೇ ಕನ್ನಡ ಭಾಷೆ ಮಾತನಾಡುವವರನ್ನು ಕಡೆಗಣಿಸಲಾಗುತ್ತಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಗುರುವಾರ ಸಾಯಂಕಾಲ ಈ ಕಾರ್ಖಾನೆಯಲ್ಲಿ ನಡೆದ ಅವಘಡದಲ್ಲಿ ಓರ್ವ ಯುವಕ ಮೃತಪಟ್ಟು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಪ್ಯಾರಿ ಕಂಪೆನಿಯಲ್ಲಿ ಪ್ರೋಮೊಟೆಕ್ … [Read more...] about ಹಳಿಯಾಳ‌‌ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಕನ್ನಡಕ್ಕಿಲ್ಲ‌ ಮಾನ್ಯತೆ – ಕಾರ್ಮಿಕರಿಗಿಲ್ಲ ಭದ್ರತೆ – ಕೆಳೋರಿಲ್ಲ ಕಾರ್ಮಿಕರ ಅರಣ್ಯ ರೋಧನ.

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ;ಆರೋಪಿ ಬಂಧನ

January 28, 2018 by Yogaraj SK Leave a Comment

ಹಳಿಯಾಳ : ವಿಳಾಸ ಕೆಳುವ ನೆಪದಲ್ಲಿ 10 ವರ್ಷದ ಬಾಲಕಿಯನ್ನು ತನ್ನ ಆಟೋರಿಕ್ಷಾದಲ್ಲಿ ಅಪಹರಿಸಿಕೊಂಡು ಹೊಗಿ ಕಾಡಿನ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಹಳಿಯಾಳ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಿನಿಮಿಯ ಘಟನೆ ಹಳಿಯಾಳದಲ್ಲಿ ಶನಿವಾರ ನಡೆದಿದೆ.  ಆರೋಪಿ ಧಾರವಾಡದ ರಾಜೀವಗಾಂಧಿ ನಗರದ ನಿವಾಸಿ ಅಬ್ದುಲ್‍ಕರಿಮ ಅಬ್ದುಲ್‍ಗಫಾರ ಮೇಸ್ತ್ರಿ(45) ಬಂಧಿತ ಕಾಮುಕನಾಗಿದ್ದು ತನ್ನ ಆಟೋದಲ್ಲಿ ಹಳಿಯಾಳಕ್ಕೆ ಬಾಡಿಗೆ ಬಂದಿದ್ದ ಇತ ಹಳಿಯಾಳದಲ್ಲಿ … [Read more...] about ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ;ಆರೋಪಿ ಬಂಧನ

ರೈತರ ಸಮಸ್ಯೆ ಬಗೆಹರಿಸದೆ ಇದ್ದರೇ ಜಿಲ್ಲಾದ್ಯಂತ ಊಗ್ರ ಹೋರಾಟ

December 23, 2017 by Yogaraj SK Leave a Comment

ಹಳಿಯಾಳ: ಅರಣ್ಯ ಅತಿಕ್ರಮಣ ಸಕ್ರಮ ಕುರಿತು ರೈತರು ಎಲ್ಲ ಸೂಕ್ತ ದಾಖಲೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದರು ಸಹ ಹಲವಾರು ಕಾರಣಗಳನ್ನು ನೀಡಿ ದಾಖಲೆಗಳನ್ನು ವಾಪಸ್ಸು ಕಳಿಸಲಾಗುತ್ತಿದ್ದು, ರೈತ ಹಿತಾಸಕ್ತಿ ಜಿಲ್ಲಾಧಿಕಾರಿಗಳಿಗೆ ಇದ್ದಂತೆ ಕಾಣುತ್ತಿಲ್ಲ 2018ರ ಜನೆವರಿ ತಿಂಗಳ ಕೊನೆಯೊಳಗೆ ರೈತರ ಈ ಸಮಸ್ಯೆ ಬಗೆಹರಿಸದೆ ಇದ್ದರೇ ರೈತರೊಂದಿಗೆ ಬೀದಿಗಿಳಿದು ಗ್ರಾಮಾಂತರ ಭಾಗದಿಂದ ಜಿಲ್ಲಾದ್ಯಂತ ಊಗ್ರ ಹೋರಾಟ ನಡೆಸಲಾಗುವುದೆಂದು ವಿಧಾನ ಪರಿಷತ್ ಸದಸ್ಯ … [Read more...] about ರೈತರ ಸಮಸ್ಯೆ ಬಗೆಹರಿಸದೆ ಇದ್ದರೇ ಜಿಲ್ಲಾದ್ಯಂತ ಊಗ್ರ ಹೋರಾಟ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar