• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅರಣ್ಯ ಇಲಾಖೆ

ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆಯಿಂದ ದೌರ್ಜನ್ಯ ಆರೋಪ

July 10, 2019 by Yogaraj SK Leave a Comment

SIddi samudaya pratibhatane

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಸಮುದಾಯಕ್ಕೆ ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಭೂಮಿ ಮಾನ್ಯ ಮಾಡದೆ ಅರಣ್ಯ ಇಲಾಖೆಯವರು ಹಾಗೂ ಸಂಬಂಧಪಟ್ಟ ಇಲಾಖೆಯವರು ದೌರ್ಜನ್ಯ ನಡೆಸುತ್ತಿದ್ದಾರೆಂದು ಆರೋಪಿಸಿ ಬುಡಕಟ್ಟು ಸಿದ್ದಿ ಸಮುದಾಯದವರು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ಅಧ್ಯಕ್ಷ ದಿಯೋಗ ಸಿದ್ದಿ ಮುಂದಾಳತ್ವದಲ್ಲಿ ನೂರಾರು ಸಿದ್ದಿ ಸಮುದಾಯದ ಮಹಿಳೆಯರು, ಪುರುಷರು ಪಟ್ಟಣದಲ್ಲಿ … [Read more...] about ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆಯಿಂದ ದೌರ್ಜನ್ಯ ಆರೋಪ

ಕಾಸರಕೋಡ ಕಡಲತೀರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ

June 9, 2019 by Gaju Gokarna Leave a Comment

Kāsaragōḍu kaḍalatīradalli naḍeda viśva parisara dinācaraṇe,World Environment Day on the coast of Kasargod

ಹೊನ್ನಾವರ: ಪರಿಸರದ ಬಗ್ಗೆ ಎಲ್ಲರು ಜಾಗೃತರಾಗಬೇಕು. ವಿದ್ಯಾರ್ಥಿ ಜೀವನದಲ್ಲೇ ಇದನ್ನು ಪರಿಪಾಠ ಮಾಡಿಸಿದಾಗ ಮಾತ್ರ ಪರಿಸರದ ಬಗ್ಗೆ ಜಾಗೃತಿಯಾಗಲು ಸಾಧ್ಯ ಎಂದು ಭಟ್ಕಳ-ಹೊನ್ನಾವರ ಶಾಸಕ ಸುನೀಲ್ ನಾಯ್ಕ ಅಭಿಪ್ರಾಯಿಸಿದರು.ಕೆಂದ್ರ ಸರ್ಕಾರ ಹಾಗೂ ಜಿಲ್ಲಾ ಆಡಳಿತ, ಪ್ರವಾಸೋದ್ಯಮ ಇಲಾಖೆ ಕಾರವಾರ ಮತ್ತು ಅರಣ್ಯ ಇಲಾಖೆ ಹೊನ್ನಾವರ ವಿಭಾಗ ವತಿಯಿಂದ ತಾಲೂಕಿನ ಕಾಸರಕೋಡ ಕಡಲತೀರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಗಿಡಕ್ಕೆ ನೀರೆರುವ ಮೂಲಕ ಕಾರ್ಯಕ್ರಮಕ್ಕೆ … [Read more...] about ಕಾಸರಕೋಡ ಕಡಲತೀರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ

ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಪಕ್ಷಿ ವೀಕ್ಷಣೆ ಕಾರ್ಯಾಗಾರ- ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ

February 25, 2019 by Yogaraj SK Leave a Comment

pakshi vikshane karyagara

ಹಳಿಯಾಳ :- ಇಂದಿನ ಆಧುನಿಕ ಯುಗದಲ್ಲಿ ಪಕ್ಷಿಗಳ ಅಳಿವು ಮತ್ತು ಉಳಿವು ಮಾನವನ ಹವ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಮಾನವನು ಪಕ್ಷಿಗಳ ಉಳಿವಿಗಾಗಿ ಶ್ರಮಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಕರ್ನಾಟಕ ರಕ್ಷಣಾ ವೇದಿಕೆ, ದಿ.ಅರ್ಬನ್ ಯುಥ್ ಕ್ಲಬ್, ಅರಣ್ಯ ಇಲಾಖೆ ಮತ್ತು ಕೈಗಾ ಬರ್ಡರ್ಸ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಟ್ಟಣದಲ್ಲಿ ನಡೆದ “ನಮ್ಮ ಊರು ನಮ್ಮ ಖಗಸಂಕುಲ” ಪಕ್ಷೀ ವಿಕ್ಷಣೆ ಮತ್ತು ಗಣತಿ ಕಾರ್ಯಾಗಾರದ ಸಭಾ … [Read more...] about ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಪಕ್ಷಿ ವೀಕ್ಷಣೆ ಕಾರ್ಯಾಗಾರ- ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ

ಹಳಿಯಾಳ ಬಸ್‌ ನಿಲ್ದಾಣ ರಸ್ತೆಯಲ್ಲಿ ಬೃಹತ್ ಮರಗಳ‌ ಮಾರಹೊಮ ಮರ ಕಡಿದು 10 ದಿನ ಕಳೆದರು ಮರದ ತುಂಡು‌ ಸಾಗಿಸದೆ ಸಾರ್ವಜನಿಕರಿಗೆ ತೊಂದರೆ ಜನತೆ ಆಕ್ರೋಶ

October 10, 2018 by Yogaraj SK Leave a Comment

ಹಳಿಯಾಳ : ಪಟ್ಟಣದ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಬೃಹತ್ ಮರಗಳನ್ನು ನೆಲಕ್ಕುರುಳಿಸಿರುವ ಅರಣ್ಯ ಇಲಾಖೆಯವರು 10 ದಿನಗಳೇ ಕಳೆದರು ಆ ಮರದ ತುಂಡುಗಳನ್ನು ಸಾಗಿಸದೆ ಇರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ. ಮಾನವ ಅಭಿವೃದ್ದಿಯ ಹೆಸರಿನಲ್ಲಿ ಪರಿಸರ ನಾಶ ಮಾಡುತ್ತಿರುವುದು ಅದರಿಂದ ಪ್ರಕೃತೀಯ ವಿಕೋಪಕ್ಕೆ ಗುರಿಯಾಗುತ್ತಿರುವ ಘಟನೆಗಳನ್ನು ನಾವು ಕೇಳುತ್ತಲೇ ಇದ್ದೇವೆ. ಅಲ್ಲದೇ ಪರಿಸರ ನಾಶ ಮಾಡಬೇಡಿ ಮರಗಿಡಗಳನ್ನು ಬೆಳೆಸಿ ಎಂದು ಹೇಳುವ ಅರಣ್ಯ ಇಲಾಖೆ … [Read more...] about ಹಳಿಯಾಳ ಬಸ್‌ ನಿಲ್ದಾಣ ರಸ್ತೆಯಲ್ಲಿ ಬೃಹತ್ ಮರಗಳ‌ ಮಾರಹೊಮ ಮರ ಕಡಿದು 10 ದಿನ ಕಳೆದರು ಮರದ ತುಂಡು‌ ಸಾಗಿಸದೆ ಸಾರ್ವಜನಿಕರಿಗೆ ತೊಂದರೆ ಜನತೆ ಆಕ್ರೋಶ

ವನಮಹೋತ್ಸವ ಕಾರ್ಯಕ್ರಮ

July 30, 2018 by Gaju Gokarna Leave a Comment

ಹೊನ್ನಾವರ ,ಅರಣ್ಯ ಇಲಾಖೆ, ಯುವಶಕ್ತಿ ಬಳಗ ಗೇರುಸೊಪ್ಪ ಇವರ ಸಹಯೋಗದೊಂದಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗೆಹಳ್ಳದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.ನಗರಬಸ್ತಿಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನ್ನಪೂರ್ಣ್ ಶಾಸ್ತ್ರೀ ಕಾರ್ಯಕ್ರಮ ಉದ್ಘಾಟಿಸಿ ಪರಿಸರ ಸಂರಕ್ಷಣೆ ಬಗ್ಗೆ ಮಾತನಾಡಿ ಇಂದಿನ ದಿನಮಾನದಲ್ಲಿ ಪರಿಸರದ ಬಗ್ಗೆ ಹೆಚ್ಚಿಗೆ ಕಾಳಜಿವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಜವಾಬ್ದಾರಿಯುತರಾಗಿ ಎಲ್ಲಡೆ ಹಸಿರು ವನವಿರುವಂತೆ ಇಂತಹ … [Read more...] about ವನಮಹೋತ್ಸವ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar