ಹಳಿಯಾಳ:ಸಿದ್ದಾರೂಢ ಪರಂಪರೆಯ ಮಠವಾಗಿರುವ ಹಳಿಯಾಳ ತಾಲೂಕಿನ ಕೆ.ಕೆ. ಹಳ್ಳಿಯ ಶ್ರೀಗುರು ನಿತ್ಯಾನಂದ ಆಶ್ರಮದ 33ನೇ ಪುಣ್ಯಾರಾಧನೆ, 38ನೇ ವೇದಾಂತ ಮಹಾಸಭಾ ಕಾರ್ಯಕ್ರಮ ಹಾಗೂ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಭಕ್ತಿ ಘೋಷಗಳ ಮಧ್ಯೆ ಶ್ರದ್ದಾಭಕ್ತಿಯಿಂದ ಜರುಗಿತು. ರಥೋತ್ಸವ ಅಂಗವಾಗಿ ಆಶ್ರಮದ ಗುರುಗಳಾಗಿರುವ ಸುಬ್ರಹ್ಮಣ್ಯ ಸ್ವಾಮೀಜಿ ಅವರನ್ನು ರಥದಲ್ಲಿ ಕುಳ್ಳಿರಿಸಿ ಸಾವಿರಾರು ಭಕ್ತರು ರಥವನ್ನು ಎಳೆದರು. ಸ್ವಾಮೀಜಿಯವರನ್ನು ರಥದಲ್ಲಿ ಕುಳ್ಳಿರಿಸಿ ರಥೋತ್ಸವ … [Read more...] about ಶ್ರದ್ದಾಭಕ್ತಿಯಿಂದ ಜರುಗಿದ ಜಾತ್ರಾ ಮಹೋತ್ಸ