• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅವರು

ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರಿಗೆ ಸಂಸ್ಕಾರದ ಪಾಠ ಹೇಳುವ ನೈತಿಕತೆಯಿಲ್ಲ ಅವರಿಗಿಲ್ಲ ;ಬಿಜೆಪಿ ಮುಖಂಡರು

November 25, 2017 by Gaju Gokarna Leave a Comment

ಹೊನ್ನಾವರ:ಹೊನ್ನಾವರ: ಮಾಜಿ ಸಚಿವ ಆರ್.ಎನ್.ನಾಯ್ಕ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಭಟ್ಕಳದಲ್ಲಿ ಕೋಮುಗಲಭೆಯನ್ನು ಹತ್ತಿಕ್ಕದೇ, ಅಧಿಕಾರವನ್ನು ಸರಿಯಾಗಿ ಬಳಸದೇ ಜನರಿಂದ ತಿರಸ್ಕøತಗೊಂಡ ಅವರು  ಚಲಾವಣೆಯಲ್ಲಿರದ ನಾಣ್ಯವಿದ್ದಂತೆ. ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರಿಗೆ ಸಂಸ್ಕಾರದ ಪಾಠ ಹೇಳುವ ನೈತಿಕತೆಯಿಲ್ಲ ಅವರಿಗಿಲ್ಲ ಎಂದು ತಾಲೂಕು ಬಿಜೆಪಿ ಮುಖಂಡರು ಹೇಳಿದರು.ಅವರು  ಪಟ್ಟಣದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಮುಖಂಡರು … [Read more...] about ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರಿಗೆ ಸಂಸ್ಕಾರದ ಪಾಠ ಹೇಳುವ ನೈತಿಕತೆಯಿಲ್ಲ ಅವರಿಗಿಲ್ಲ ;ಬಿಜೆಪಿ ಮುಖಂಡರು

ಸಚಿವ ಆರ್.ವಿ. ದೇಶಪಾಂಡೆ ಅವರು ನವೆಂಬರ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ

November 23, 2017 by Sachin Hegde Leave a Comment

ಕಾರವಾರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಅವರು ನವೆಂಬರ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ನವೆಂಬರ 25 ರಂದು ಕಾರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಡಿಸೆಂಬರ 6 ಮತ್ತು 7 ರಂದು ಕಾರವಾರಕ್ಕೆ ಮುಖ್ಯ ಮುಂತ್ರಿಗಳು ಭೇಟಿ ನೀಡುತ್ತಿರುವ ನಿಮಿತ್ತ ಜಿಲ್ಲೆಯ ಲೋಕಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯತ … [Read more...] about ಸಚಿವ ಆರ್.ವಿ. ದೇಶಪಾಂಡೆ ಅವರು ನವೆಂಬರ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ

ಆರ್.ವಿ.ದೇಶಪಾಂಡೆ ಅವರು ನವೆಂಬರ 17 ರಿಂದ 19 ರವರೆಗೆ ಜಿಲ್ಲೆಯಲ್ಲಿ ಪ್ರವಾಸ

November 15, 2017 by Sachin Hegde Leave a Comment

ಕಾರವಾರ:ಬೃಹತ್ ಮತ್ತು ಮದ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ನವೆಂಬರ 17 ರಿಂದ 19 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ನವೆಂಬರ 17 ರಂದು ಮಧ್ಯಾಹ್ನ 4 ಗಂಟೆಗೆ ಹಳಿಯಾಳ ತಾಲೂಕಿನ ಅರ್ಲವಾಡದ ಸೂಂiÀರ್iನಾರಾಯಣ ಕ್ರೆಡಿಟ್ ಕೋ-ಆಪರೇಟಿವ್ ಸೋಸೈಟಿ ಉದ್ಛಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5.ಕ್ಕೆ ತೇರಗಾಂವನಲ್ಲಿ ಹೊಸದಾಗಿ ಮಂಜೂರಾದ ಹಳ್ಳಿ ಸಂತೆ ಕಾಮಗಾರಿ ಹಾಗೂ … [Read more...] about ಆರ್.ವಿ.ದೇಶಪಾಂಡೆ ಅವರು ನವೆಂಬರ 17 ರಿಂದ 19 ರವರೆಗೆ ಜಿಲ್ಲೆಯಲ್ಲಿ ಪ್ರವಾಸ

ನವೆಂಬರ 1 ರಂದು ಬೆಳಿಗ್ಗೆ 8 ಗಂಟೆಗೆ ಕಾರವಾರ ಮಿನಿ ವಿಧಾನ ಸೌದ ಆವರಣದಲ್ಲಿ ಸಚಿವ ಆರ್.ವಿ.ದೇಶಪಾಂಡೆ ಅವರು ಕನ್ನಡಾಂಬೆಯ ಭಾವಚಿತ್ರ ಪೂಜೆ ಹಾಗೂ ಮೆರವಣಿಗೆ ಚಾಲನೆ

October 28, 2017 by Sachin Hegde Leave a Comment

ಕಾರವಾರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ 1 ರಂದು ಬೆಳಿಗ್ಗೆ 8 ಗಂಟೆಗೆ ಕಾರವಾರ ಮಿನಿ ವಿಧಾನ ಸೌದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕನ್ನಡಾಂಬೆಯ ಭಾವಚಿತ್ರ ಪೂಜೆ ಹಾಗೂ ಮೆರವಣಿಗೆ ಚಾಲನೆ ನೀಡುವರು. ಬೆಳಗ್ಗೆ 9 ಗಂಟೆಗೆ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ನಂತರ ಪಥ ಸಂಚಲನ, ವಂದನೆ ಸ್ವೀಕಾರ, ರಾಜ್ಯೋತ್ಸವ ಸಂದೇಶ ಹಾಗೂ ವಿವಿಧ ಸಾಂಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾಯಂಕಾಲ 5-30ಕ್ಕೆ ಜಿಲ್ಲಾ … [Read more...] about ನವೆಂಬರ 1 ರಂದು ಬೆಳಿಗ್ಗೆ 8 ಗಂಟೆಗೆ ಕಾರವಾರ ಮಿನಿ ವಿಧಾನ ಸೌದ ಆವರಣದಲ್ಲಿ ಸಚಿವ ಆರ್.ವಿ.ದೇಶಪಾಂಡೆ ಅವರು ಕನ್ನಡಾಂಬೆಯ ಭಾವಚಿತ್ರ ಪೂಜೆ ಹಾಗೂ ಮೆರವಣಿಗೆ ಚಾಲನೆ

ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ

October 22, 2017 by Sachin Hegde Leave a Comment

ಕಾರವಾರ:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಅಂದು ಬೆಳಗ್ಗೆ 8 ಗಂಟೆಗೆ ಹಳಿಯಾಳದಲ್ಲಿ ಸಾರ್ವಜನಿಕ ಭೇಟಿ ಮಾಡುವರು. 9ಕ್ಕೆ ಅಗಲಸಕಟ್ಟಾದಲ್ಲಿಸಾರ್ವಜನಿಕರ ಭೇಟಿ ಮಾಡುವರು. ಬೆಳಗ್ಗೆ 10 ಗಂಟೆಗೆ ಹಳಿಯಾಳ ರುಡ್‍ಸೆಟ್ ದಲ್ಲಿ ಸ್ಥಳಿಯ ಪತ್ರಕರ್ತರನ್ನು ಭೇಟಿ ಮಾಡುವರು. ಬೆಳಿಗ್ಗೆ … [Read more...] about ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar