• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆಕ್ರೋಶ

ಜಿಯೋ ಕೆಬಲ್ ಅಳವಡಿಕೆ; ಪ್ರಯಾಣಿಕರ ಸಂಚಾರಕ್ಕೆ ಸಾಕಷ್ಟು ತೊಂದರೆ

December 1, 2017 by Sachin Hegde Leave a Comment

ಹಳಿಯಾಳ: ರಿಲಾಯನ್ಸ್ ಗ್ರೂಪ್‍ನ ಜಿಯೋ ನೆಟವರ್ಕಗಾಗಿ ಕೆಬಲ್ ಅಳವಡಿಸಲು ಪಟ್ಟಣದಲ್ಲಿ ಯಂತ್ರಗಳ ಮೂಲಕ ಕಾಮಗಾರಿ ಆರಂಭವಾಗಿದ್ದು ಎಲ್ಲೆಂದರಲ್ಲಿ ಪ್ರಮುಖ ರಸ್ತೆಗಳಲ್ಲಿ ಕೆಬಲ್ ಅಳವಡಿಸಲು ರಸ್ತೆಗಳನ್ನು ಅಗೆದು ಹಾಗೆ ಬಿಡಲಾಗುತ್ತಿದ್ದು ಇವುಗಳಿಂದ ವಾಹನ ಸವಾರರಿಗೆ ಹಾಗೂ ಪ್ರಯಾಣಿಕರ ಸಂಚಾರಕ್ಕೆ ಸಾಕಷ್ಟು ತೊಂದರೆಗಳು ಉಂಟಾಗುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕುಳಿತಿರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ.  ಪಟ್ಟಣದಲ್ಲಿ ಈಗಾಗಲೇ … [Read more...] about ಜಿಯೋ ಕೆಬಲ್ ಅಳವಡಿಕೆ; ಪ್ರಯಾಣಿಕರ ಸಂಚಾರಕ್ಕೆ ಸಾಕಷ್ಟು ತೊಂದರೆ

ಕೆಎಸಾರ್‍ಟಿಸಿ ಹಾಗೂ ಸುಗಮ ಬಸ್ ಚಾಲಕರ ನಡುವೆ ಹೊಡೆದಾಟ ; ಸರ್ಕಾರಿ ನೌಕರರಿಂದ ದಿಡಿರ್ ಪ್ರತಿಭಟನೆ

August 6, 2017 by Sachin Hegde Leave a Comment

ಕಾರವಾರ: ಸರ್ಕಾರಿ ಸ್ವಾಮ್ಯದ ಕೆಎಸ್‍ಆರ್‍ಟಿಸಿ ಹಾಗೂ ಖಾಸಗಿ ಸಾರಿಗೆ ಸಂಸ್ಥೆಯಾದ ಸುಗಮ ಟ್ರಾವೆಲ್ಸನ ಚಾಲಕರಿಬ್ಬರು ಹೊಡೆದಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ಬಸ್ ನಿಲ್ದಾಣ ಬಳಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆಕ್ರೋಶಗೊಂಡ ಕೆಎಸ್‍ಆರ್‍ಟಿಸಿ ನೌಕರರು ಸುಗಮ ಬಸ್ ಚಾಲಕನನ್ನು ಬಂಧಿಸುವಂತೆ ಆಗ್ರಹಿಸಿ ಬಸ್ ತಡೆದು ದಿಡೀರ್ ಪ್ರತಿಭಟನೆ ನಡೆಸಿದರು. ಘಟನೆಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮುದಗಾದಿಂದ … [Read more...] about ಕೆಎಸಾರ್‍ಟಿಸಿ ಹಾಗೂ ಸುಗಮ ಬಸ್ ಚಾಲಕರ ನಡುವೆ ಹೊಡೆದಾಟ ; ಸರ್ಕಾರಿ ನೌಕರರಿಂದ ದಿಡಿರ್ ಪ್ರತಿಭಟನೆ

ರಸ್ತೆಗಳಿಗೆ ನುಗ್ಗಿದ ನೀರು

June 12, 2017 by Sachin Hegde Leave a Comment

ಕಾರವಾರ:ಮೂರು ದಿನಗಳಿಂದು ಸುರಿಯುತ್ತಿರುವ ಮಳೆಯಿಂದಾಗಿ ನಗರ ಜಲಾವೃಥಗೊಂಡಿದೆ. ಇದರಿಂದ ಜನರು ಪರದಾಟ ನಡೆಸಬೇಕಾಗಿದೆ. ಪದ್ಮನಾಭನಗರ, ಕೆಚ್‍ಬಿ ಕಾಲೋನಿ, ಹಬ್ಬುವಾಡ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಮಳೆ ನೀರು ಹರಿದು ಹೋಗದೆ ಮನೆಗಳ ಮುಂದೆ, ರಸ್ತೆಗಳಲ್ಲಿ ನೀರು ತುಂಬಿಕೊಂಡಿತ್ತು. ಇಲ್ಲಿನ ಕೆಲ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ಈ ನೀರು ನುಗ್ಗುವ ಆತಂಕ ಎದುರಾಗಿತ್ತು. ಜನರು ಕೂಡ ಓಡಾಟಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಪದ್ಮನಾಭನಗರದಲ್ಲಿ ನೀರು … [Read more...] about ರಸ್ತೆಗಳಿಗೆ ನುಗ್ಗಿದ ನೀರು

ಕಾನೂನು ಬಾಹಿರ ಚಟುವಟಿಕೆ

June 9, 2017 by Sachin Hegde Leave a Comment

ಕಾರವಾರ:ಕುಮಟಾದ ಹೊಲನಗದ್ದೆಯಲ್ಲಿ ಸಿ.ಆರ್.ಜಡ್ ನಿಯಮಗಳನ್ನು ಉಲ್ಲಂಗಿಸಿ ಅಶ್ವಿನಿಧಾಮ ಎಂಬ ಹೆಸರಿನಲ್ಲಿ 9 ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಕಾನೂನು ಬಾಹಿರವಾಗಿ ಅನೈತಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ಮೀನುಗಾರ ಮುಖಂಡ ಸದಾನಂದ ಹರಿಕಂತ್ರ ಆರೋಪಿಸಿದರು. ಗುರುವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸ್ಥಳೀಯ ಗ್ರಾಮ ಪಂಚಾಯತಗೆ ದೂರು ನೀಡಿದರೂ ಕ್ರಮ ಜರುಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯ ಗ್ರಾಮ … [Read more...] about ಕಾನೂನು ಬಾಹಿರ ಚಟುವಟಿಕೆ

ಹೊನ್ನಾವರ ಪಟ್ಟಣದ ಬಾಂದೇಗದ್ದೆಯಲ್ಲಿ ಗುಣಮಟ್ಟವಿಲ್ಲದ ಒಳಚರಂಡಿ ಯೋಜನೆ ಕಾಮಗಾರಿ

May 16, 2017 by Gaju Gokarna Leave a Comment

ಹೊನ್ನಾವರ:ಪಟ್ಟಣದ ವ್ಯಾಪ್ತಿಯಲ್ಲಿ 29 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಳಚರಂಡಿ ಯೋಜನೆ ಕಾಮಗಾರಿ ಗುಣಮಟ್ಟದ್ದಾಗದೇ ಕಳಪೆ ಕಾಮಗಾರಿ ನಡೆಯುತ್ತಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಯೋಜನೆಯ ಕಾಮಗಾರಿ ಆರಂಭದಲ್ಲಿ ಕಾಮಗಾರಿ ಗುಣಮಟ್ಟದ್ದಿಲ್ಲ ಎಂದು ಪಟ್ಟನ ಪಂಚಾಯತಿ ಅಧ್ಯಕ್ಷ, ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ ಮಾಡಿದ್ದರು. ಅಲ್ಲದೇ ಕಳಪೆ ಕಾಮಗಾರಿಯನ್ನು ಸ್ಥಗಿತಗೊಳಿಸಲು ವಿವಿಧ ಸಂಘಸಂಸ್ಥೆಗಳು ಬೆಂಬಲ ಸೂಚಿಸಿದ್ದರು. ಕೆಲವು … [Read more...] about ಹೊನ್ನಾವರ ಪಟ್ಟಣದ ಬಾಂದೇಗದ್ದೆಯಲ್ಲಿ ಗುಣಮಟ್ಟವಿಲ್ಲದ ಒಳಚರಂಡಿ ಯೋಜನೆ ಕಾಮಗಾರಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar