• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆಗ್ರಹ

ದಲಿತರನ್ನು ನಿಂದಿಸಿದವರ ವಿರುದ್ದ ಕ್ರಮಕ್ಕೆ ಆಗ್ರಹ

July 5, 2017 by Sachin Hegde Leave a Comment

ಕಾರವಾರ:ಸಾಮಾಜಿಕ ಜಾಲತಾಣಗಳಲ್ಲಿ ಪ.ಜಾ. ಹಾಗೂ ಪ.ಪಂ. ಜನಾಂಗದ ವ್ಯಕ್ತಿಗಳನ್ನು ಗುರಿಯಾಗಿರಿಸಿ ನಿಂದನಾತ್ಮಕ ಬರಹಗಳನ್ನು ಪ್ರಕಟಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಂತಹವರಿಗೆ ಪ.ಜಾ. ಹಾಗೂ ಪ.ಪಂ. ಸಮುದಾಯದವರ ಮೇಲಿನ ದೌರ್ಜನ್ಯ ತಡೆ 1989ರ ಕಾಯಿದೆಯನ್ವಯ ದೂರು ದಾಖಲಿಸಿ ಕಾನುನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬುಧವಾರ ದೂರು ಸಲ್ಲಿಸಿದ ಸಮಿತಿಯ ಕಾರ್ಯಕರ್ತರು ದರ್ಶನ ರೇವಣಕರ ಎಂಬ ವ್ಯಕ್ತಿಯು … [Read more...] about ದಲಿತರನ್ನು ನಿಂದಿಸಿದವರ ವಿರುದ್ದ ಕ್ರಮಕ್ಕೆ ಆಗ್ರಹ

ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ

June 29, 2017 by Sachin Hegde Leave a Comment

ಕಾರವಾರ:ಅತ್ಯಾಚಾರ ಹಾಗೂ ಕೊಲೆ ಪ್ರಕರಣವೊಂದರಲ್ಲಿ ಆರುವರೆ ವರ್ಷಗಳ ಕಾಲ ಕಾರಾಗೃಹವಾಸ ಅನುಭವಿಸಿದ್ದ ಭಟ್ಕಳದ ವೆಂಕಟೇಶ್ ಹರಿಕಂತ್ರ ಎಂಬಾತರನ್ನು ನ್ಯಾಯಾಲಯ ದೋಷಮುಕ್ತ ಎಂದು ಪರಿಗಣಿಸಿ ಬಿಡುಗಡೆ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತನ್ನನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ. ಆರುವರೆ ವರ್ಷಗಳಲ್ಲಿ ಸಾಕಷ್ಟು ಅವಮಾನಗಳನ್ನು ಸಹಿಸಿಕೊಂಡಿದ್ದು, ತನ್ನ ಕುಟುಂಬವೂ ಬೀದಿಗೆ ಬಂದಿದೆ ಎಂದು ಹೇಳಿದರು. ಭಟ್ಕಳದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ … [Read more...] about ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ

ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ

June 23, 2017 by Sachin Hegde Leave a Comment

ಕಾರವಾರ:ಕಣಸಗೇರಿಯಲ್ಲಿನ ಗೋಮಾಳವನ್ನು ಕಾರಾಗೃಹವನ್ನಾಗಿ ಪರಿವರ್ತಿಸಬಾರದು ಎಂದು ವಿವಿಧ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿವೆ. ಈ ಕುರಿತು ಜಿಲ್ಲಾಧಿಕಾರಿ ಎಸ್.ಎಸ್. ನಕುಲಗೆ ಮನವಿ ಸಲ್ಲಿಸಿರುವ ನಿಯೋಗ, ಕಣಸಗೇರಿ ಗ್ರಾಮದ ಸರ್ವೇ ನಂಬರ 95ರ ಜಮೀನು ಗೋಮಾಳ ಭೂಮಿಯಾದೆ. ಈ ಭೂಮಿಯನ್ನು ಕಾರಾಗೃಹ ಇಲಾಖೆಗೆ ಹಸ್ತಾಂತರಿಸುವದು ಕಂದಾಯ ಇಲಾಖೆ ಕಾನೂನು ಹಾಗೂ ನಿಯಮಗಳಿಗೆ ವಿರುದ್ದವಾಗಿದೆ ಎಂದು ವಿವರಿಸಿದರು. ಗೋಮಾಳ ಭೂಮಿಯ ಪರಬಾರೆಯನ್ನು … [Read more...] about ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ

ಧಾರ್ಮಿಕ ಭಾವನೆಗೆ ಧಕ್ಕೆ:ಆರೋಪಿ ಬಂಧನಕ್ಕೆ ಆಗ್ರಹ

June 15, 2017 by Gaju Gokarna Leave a Comment

ಹೊನ್ನಾವರ:ಮೆಕ್ಕಾದ ಕಾಬಾ ಮಸೀದಿಯ ಬಗ್ಗೆ ವ್ಯಂಗ್ಯವಾಗಿ ಫೇಸ್‍ಬುಕ್ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಶೀಘ್ರದಲ್ಲಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕಿನ ಮುಸ್ಲಿಂ ಸಂಘಟನೆಗಳು ಹೊನ್ನಾವರ ಠಾಣೆಗೆ ಜಮಾಯಿಸಿ ಪೊಲೀಸರಿಗೆ ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಹೊನ್ನಾವರ ಜಮಾತನ ಅಧ್ಯಕ್ಷ ಅಜಾದ್ ಅಣ್ಣೀಗೇರಿ ಮಾತನಾಡಿ ಹೊನ್ನಾವರ ಜೈವಂತ ನಾಯ್ಕ ಎಂಬಾತ ಫೇಸ್‍ಬುಕ್‍ನಲ್ಲಿ ಇಸ್ಲಾಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾದ ಕಾಬಾ … [Read more...] about ಧಾರ್ಮಿಕ ಭಾವನೆಗೆ ಧಕ್ಕೆ:ಆರೋಪಿ ಬಂಧನಕ್ಕೆ ಆಗ್ರಹ

ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿಗರ ಆಗ್ರಹ,ಜಿಲ್ಲಾಡಳಿತಕ್ಕೆ ಮನವಿ

May 28, 2017 by Sachin Hegde Leave a Comment

ಕಾರವಾರ:ಜಿಲ್ಲೆಯಾದ್ಯಂತ ತಲೆದೂರಿರುವ ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ಘಟಕದವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ಪರವಾನಿಗೆ ಸಿಕ್ಕರೂ ಮರಳು ಸಮಸ್ಯೆ ಬಗೆಹರಿದಿಲ್ಲ. ಎಲ್ಲಡೆ ದುಪ್ಪಟ್ಟು ಹಣಕ್ಕೆ ಮರಳನ್ನು ಮಾರಾಟ ಮಾಡಲಾಗುತ್ತಿದೆ. ಜನ ಸಾಮಾನ್ಯರ ಮನೆ ಕೆಲಸಕ್ಕೂ ಮರಳಿನ ಅಭಾವ ತಲೆ ದೂರಿದ್ದು, ಕೂಲಿ ಕಾರ್ಮಿಕರು ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ ಎಂದು ವಿವರಿಸಿದರು. ರಾಜ್ಯದಲ್ಲಿ ಸಚಿವರ ಪುತ್ರರೊಬ್ಬರು ಮರಳು ದಂದೆ ನಡೆಸುವವರಿಗೆ … [Read more...] about ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿಗರ ಆಗ್ರಹ,ಜಿಲ್ಲಾಡಳಿತಕ್ಕೆ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar