• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆಚರಣೆ

ಎಲ್ಲರಂತಲ್ಲ ಇಲ್ಲಿನ ನಾಮಧಾರಿಗಳ ಸುಗ್ಗಿ ಆಚರಣೆ – ಕಟ್ಟುಪಾಡುಗಳ ಕಟ್ಟಳೆಯನ್ನು ಕಳಚಿಕೊಳ್ಳದ ಬಿಚ್ಚುಗೋಲ ಸುಗ್ಗಿ ನೃತ್ಯ ನೋಡುಗರ ಮೈ ನವಿರೇಳಿಸುತ್ತೆ

March 30, 2021 by Lakshmikant Gowda Leave a Comment

ಹೊನ್ನಾವರ – ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಎಲ್ಲಿ ನೋಡಿದರೂ ಸುಗ್ಗಿಯ ಸೊಬಗು ನೋಡುಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ಹಾಲಕ್ಕಿ, ಹರಿಜನ, ನಾಮಧಾರಿಗಳು ಸೇರಿದಂತೆ ಜಿಲ್ಲೆಯ ಬಹುದೊಡ್ಡ ಶ್ರಮಿಕ ವರ್ಗ ಸುಗ್ಗಿಯ ಆಚರಣೆಯಲ್ಲಿ ಮೈಮರೆಯುತ್ತದೆಯಾದರೂ ಹೊನ್ನಾವರ ತಾಲೂಕಿನ ಮುಗ್ವಾ ಗ್ರಾಮದ ನಗರೆಯ ನಾಮಧಾರಿಗಳ ಸುಗ್ಗಿ ಮಾತ್ರ ತನ್ನ ಕಟ್ಟುಪಾಡು, ಶಿಸ್ತು, ಆಚರಣೆಯಲ್ಲಿನ ನಂಬಿಕೆಯಿಂದ ಇತರೆಲ್ಲರಿಗಿಂತ ವಿಭಿನ್ನವಾಗಿ ಗಮನಸೆಳೆಯುತ್ತಿದೆ.ನಗರೆಯ ನಾಮಧಾರಿಗಳ … [Read more...] about ಎಲ್ಲರಂತಲ್ಲ ಇಲ್ಲಿನ ನಾಮಧಾರಿಗಳ ಸುಗ್ಗಿ ಆಚರಣೆ – ಕಟ್ಟುಪಾಡುಗಳ ಕಟ್ಟಳೆಯನ್ನು ಕಳಚಿಕೊಳ್ಳದ ಬಿಚ್ಚುಗೋಲ ಸುಗ್ಗಿ ನೃತ್ಯ ನೋಡುಗರ ಮೈ ನವಿರೇಳಿಸುತ್ತೆ

ಹಳಿಯಾಳದ ತಾಪಂ ಸಭಾಭವನದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ೬೩ನೇ ಮಹಾಪರಿನಿರ್ವಾಣ ದಿನ ಆಚರಣೆ.

December 6, 2018 by Yogaraj SK Leave a Comment

DR br ambedkar maha parinirvana dina

ಹಳಿಯಾಳ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರ 63ನೇಯ ಮಹಾಪರಿನಿರ್ವಾಣ ದಿನವನ್ನು ಹಳಿಯಾಳದ ತಾಲೂಕಾ ಪಂಚಾಯತ ಸಮುದಾಯ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಲೂಕಿನ ವಿವಿಧ ದಲಿತ ಸಂಘಟನೆಗಳ ಮುಖಂಡರು ಹಾಗೂ ದಲಿತ ಮುಖಂಡರೆಲ್ಲರೂ ಒಟ್ಟಾಗಿ ಭವನದಲ್ಲಿ ಸೇರಿ ಅಂಬೇಡ್ಕರ ಅವರಿಗೆ ಗೌರವ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಎಸ್. ಎಲ್ ಘೋಟ್ನೇಕರ ಅವರು ಅಂಬೇಡ್ಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ದಲಿತ ಮುಖಂಡರಾದ … [Read more...] about ಹಳಿಯಾಳದ ತಾಪಂ ಸಭಾಭವನದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ೬೩ನೇ ಮಹಾಪರಿನಿರ್ವಾಣ ದಿನ ಆಚರಣೆ.

ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀ ಜಯಂತಿ ಆಚರಣೆ.*

October 2, 2018 by Püshpãhås ßãstíkâr Leave a Comment

ಗೋಕರ್ಣ: ಮೋಡರ್ನ ಎಜ್ಯುಕೇಶನ್ ಟ್ರಸ್ಟ್(ರಿ.) ನ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಹಾಗೂ ಭಾರತದ ದ್ವಿತೀಯ ಪ್ರಧಾನಿಯಾದ ಲಾಲ್ ಬಹದ್ದೂರ ಶಾಸ್ತ್ರೀಜಿಯವರ ಜನ್ಮದಿನವನ್ನು ಶೃದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶಾಲೆಯ ಶಿಕ್ಷಕವೃಂದದವರು ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.                  ಗಾಂಧೀಜಿಯವರ ಬಗ್ಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು … [Read more...] about ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀ ಜಯಂತಿ ಆಚರಣೆ.*

ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದಿಂದ ಕಾರ್ಗಿಲ್ ವಿಜಯ ದಿವಸ ಆಚರಣೆ

July 29, 2018 by Yogaraj SK Leave a Comment

ಹಳಿಯಾಳ:- ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದಿಂದ ಪಟ್ಟಣದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲಾಯಿತು.  ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸೈನಿಕರ ಪರ ಘೊಷಣೆಗಳನ್ನೂ ಕೂಗುತ್ತ ಜಾಥಾ ನಡೆಸಿದ ಸಂಘಟನೆಯವರು ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿರುವ ಕ್ರಾಂತೀವಿರ ಸಂಗೋಳ್ಳಿ ರಾಯಣ್ಣ ಪುಥ್ಥಳಿ ಎದುರಿಗೆ ಮೆಣದ ಬತ್ತಿಗಳನ್ನು ಬೆಳಗಿಸಿ ಸೈನಿಕರಿಗೆ ಶ್ರದ್ದಾಂಜಲಿ ಸಲ್ಲಿಸಿ ವಿಜಯ ದಿವಸ್ ಆಚರಿಸಿದರು.  ಸಂಘಟನೆಯ ತಾಲೂಕಾಧ್ಯಕ್ಷ ವಿಲಾಸ ಕಣಗಲಿ, … [Read more...] about ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದಿಂದ ಕಾರ್ಗಿಲ್ ವಿಜಯ ದಿವಸ ಆಚರಣೆ

ಕೆಂಪೇಗೌಡರ 527ನೇ ಜಯಂತಿ ಆಚರಣೆ

June 28, 2018 by Gaju Gokarna Leave a Comment

kempe gouda.

ಹೊನ್ನಾವರ ,ಕೆಂಪೇ ಗೌಡ ಅವರ ಕೊಡುಗೆ ಮಾನವ ಕುಲಕ್ಕೆ ಆದರ್ಶ. ಅವರ ತತ್ವಾದರ್ಶ ಅಳವಡಿಸಿಕೊಂಡು ಮುಂದಿನ ಸಮಾಜಕ್ಕೆ ಕೊಡುಗೆ ನೀಡೋಣ ಆಮೂಲಕ ಅವರ ತತ್ವ ಸಿದ್ದಾಂತಗಳಿಗೆ ಗೌರವ ನೀಡೋಣ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಜಿ.ಎನ್. ಗೌಡ ಕೊಡಾಣಿ ಅಭಿಪ್ರಾಯಿಸಿದರು.ಅವರು ಹೊನ್ನಾವರ ತಾಲೂಕಿನ ತಹಶೀಲ್ದಾರ್ ಕಛೇರಿಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 527ನೇ ಜಯಂತಿ ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ದೀಪ ಬೆಳಗಿಸಿ … [Read more...] about ಕೆಂಪೇಗೌಡರ 527ನೇ ಜಯಂತಿ ಆಚರಣೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar